On the occasion of Sri Ganesha Chaturthi, we wish you all the great success in your life ahead. May the Guru-Ganesha bless you all.
ಸಕಲ ವಿಘ್ನ ನಿವಾರಕನಾದ, ಆದಿವಂದ್ಯನಾದ, ವೇದಾದಿ-ವೇದಾಂತ್ಯಗಳಲ್ಲಿ ಸ್ತುತಿಸಲ್ಪಟ್ಟ, ಶಿವಪಾರ್ವತೀ ಸುತ ವಿಘ್ನೇಶ್ವರನ ಆರಾಧನೆಯ ಹಬ್ಬ – ಗಣೇಶ ಚತುರ್ಥೀ.
ಸಮಸ್ತ ಶಿಷ್ಯವೃಂದಕ್ಕೆ ಗಣೇಶ ಚೌತಿ ಹಬ್ಬದ ಶುಭಾವಸರದಂದು ಜೀವನದ ಸಮಸ್ತ ಕಂಟಕ-ದುರಿತಗಳು ನಿವಾರಣೆಯಾಗಲೆಂದು ಶುಭಾಶೀರ್ವಾದಗಳು.
ಶ್ರೀ ರಾಮಾಶ್ರಮ, ಬೆಂಗಳೂರು 14/09/2015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ವೇದ ಪರೀಕ್ಶೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮಂಜುನಾಥ ಭಟ್ ಇವರಿಗೆ ~ ಲೋಕಾರ್ಪಣೆ: : ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಅಖಿಲಾ ಹೆಗಡೆ ಕನ್ನಡದಲ್ಲಿ ಬರೆದಿರುವ ಜಯರಾಮ ಕೊರಿಕ್ಕಾರ್… Continue Reading →
ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರ ಭಾರತೀಶ್ರೀಗಳ ಛಾತ್ರಛಾತುರ್ಮಾಸ್ಯದಲ್ಲಿ ಶನಿವಾರ ಬೆಂಗಳೂರು ಮಂಡಲಾಂತರ್ಗತ ಗಿರಿನಗರ ಹಾಗೂ ವರ್ತೂರು ವಲಯದವರಿಂದ ಸರ್ವಸೇವೆ ನಡೆಯಿತು. ನಂತರ ನಡೆದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಕೊರ್ಗಿ ಶಣ್ಕರನಾರಾಯಣ ಉಪಾಧ್ಯಾಯ ಬರೆದ ಜಾಂಬವಂತ ಪುಸ್ತಕ ಲೋಕಾರ್ಪಣೆಗೊಂಡಿತು. ಸಂಗೀತದಲ್ಲಿ ವಿಶೇಷ ಸಾಧನೆ ಮಾಡಿದ ಸಹನಾ ಹೆಗಡೆ ಹಾಗೂ ಬ್ಯಾಡ್ಮಿಂಟನ್ ನಲ್ಲಿ ಅಂತಾರಾಷ್ಟ್ರೀಯ ಸಾಧನೆ ಮಾಡಿದ ಅಶ್ವಿನೀ… Continue Reading →
ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರ ಭಾರತೀಶ್ರೀಗಳ ಛಾತ್ರಛಾತುರ್ಮಾಸ್ಯದಲ್ಲಿ ಶುಕ್ರವಾರ ಚಕ್ರಕೋಡಿ ಕುಟುಂಬದಿಂದ ಸರ್ವಸೇವೆ ನಡೆಯಿತು. ನಂತರ ನಡೆದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಡಾ.ಸುವರ್ಣಿನೀ ರಾವ್ ಕನ್ನಡದಲ್ಲಿ ಬರೆದ, ಆಂಗ್ಲಕ್ಕೆ ತರ್ಜುಮೆಗೊಂಡ ಜಟಾಯು-ಸಂಪಾತಿ ಪುಸ್ತಕ ಲೋಕಾರ್ಪಣೆಗೊಂಡಿತು. ವೇದದಲ್ಲಿ ವಿಶೇಷ ಸಾಧನೆ ಮಾಡಿದ ಗಣೇಶ್ ಭಟ್ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ಮಹಾಮಂಡಲದ ಸೇವಾ ಪ್ರಧಾನ ಮಹೇಶ ಚಟ್ನಳ್ಳಿ, ಛಾತ್ರ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 10/09/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ೧೭೦೦ ಅಡಿ ಎತ್ತರದಿಂದ ೨೫೦ ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಮಾನದಿಂದ ಪ್ಯಾರ ಜಂಪಿಂಗ್ ಮಾಡಿ, ಈ ಸಾಧನೆಯ ಅವಕಾಶ ಪಡೆದ ಕರ್ನಾಟಕದ ಮೊಟ್ಟ ಮೊದಲ ಹುಡುಗಿಯಾದ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 2/09/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಶಿಕ್ಷಣ ವಿಭಾಗದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿ ಪ್ರಸನ್ನ ಹೆಗಡೆ ಇವರಿಗೆ ~ ಲೋಕಾರ್ಪಣೆ: : ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ರಾಮಕಥಾ ಸಿಡಿ ~ ಸರ್ವಸೇವೆ : ಹೊನ್ನಾವರ… Continue Reading →