Category ಅಂಕಣಗಳು

06-09-2015 – ಛಾತ್ರ ಚಾತುರ್ಮಾಸ್ಯ 38ನೇ ದಿನದ ವರದಿ Program Report

ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರ ಭಾರತೀಶ್ರೀಗಳ ಛಾತ್ರಛಾತುರ್ಮಾಸ್ಯದ ಭಾನುವಾರದ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಗೋಕಥೆ-೪’ ಪುಸ್ತಕ ಲೋಕಾರ್ಪಣೆಗೊಂಡಿತು. ಭರತ ನೃತ್ಯದಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗೈದ ವಿದ್ಯಾರ್ಥಿನಿ ಶ್ವೇತಾ ಕೆ.ಎಸ್ ಹಾಗೂ ಸಂಗೀತದಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗೈದ ವಿದ್ಯಾರ್ಥಿನಿ ಶ್ರುತಿ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ವೇದ-ಶಾಸ್ತ್ರ ವಿದ್ಯಾರ್ಥಿಗಳ ಸಮ್ಮೇಳನ ನಡೆಯಿತು. ಶ್ರೀಗಳು ವೇದ-ಶಾಸ್ತ್ರ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ… Continue Reading →

05-09-2015 – ಛಾತ್ರ ಚಾತುರ್ಮಾಸ್ಯ 37ನೇ ದಿನ: ವರದಿ Program Report : Shri Krishna Janmashtami

04-09-2015 – ಛಾತ್ರ ಚಾತುರ್ಮಾಸ್ಯ 36ನೇ ದಿನ: ವರದಿ Program Report

Audio: Dowload: Link ಸಂಜೆಯ ಪ್ರವಚನ: Dowload: Link Video: ಸಂಜೆಯ ಪ್ರವಚನ:

03-09-2015 – ಛಾತ್ರ ಚಾತುರ್ಮಾಸ್ಯ 35ನೇ ದಿನದ ವರದಿ (Program Report)

ಶ್ರೀ ರಾಮಾಶ್ರಮ, ಬೆಂಗಳೂರು 03/09/2015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ಧರ್ಮಸಭೆ : ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರ ಭಾರತೀಶ್ರೀಗಳ ಛಾತ್ರಛಾತುರ್ಮಾಸ್ಯದ ಮೂವತ್ತೈದನೇ ದಿನವಾದ ಗುರುವಾರದ್ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ನಯಸೇನನ ನೀತಿ ಕಥೆಗಳು’ ಪುಸ್ತಕ ಲೋಕಾರ್ಪಣೆಗೊಂಡಿತು. ಟೆಕ್ವಾಂಡೋ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ… Continue Reading →

Sri Krishna Janmashtami : ಶ್ರೀಕೃಷ್ಣಜನ್ಮಾಷ್ಟಮೀ

ಯದುಕುಲೋದ್ಧಾರಕ, ಧರ್ಮಸಂಸ್ಥಾಪಕ, ರಾಕ್ಷಸಾಂತಕ – ಶ್ರೀಕೃಷ್ಣನ ಜನುಮದಿನ, ಜಯಂತಿ, ಜನ್ಮಾಷ್ಟಮಿಯ ಶುಭಾವಸರದಲ್ಲಿ ಸಮಸ್ತ ಶಿಷ್ಯವರ್ಗಕ್ಕೆ ಆಶೀರ್ವಾದಗಳು.
Blessings to Sri Shishyas on the occasion of Sri Krishna Janmasthami.

02-09-2015 – ಛಾತ್ರ ಚಾತುರ್ಮಾಸ್ಯ 34ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 2/09/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಸಂಗೀತ,ಕೊಳಲು ಮುಂತಾದ ವಿಭಾಗಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿ ಕಲಾಧರೀ ಭವಾನೀ ~ ಲೋಕಾರ್ಪಣೆ: : ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಡಾ.ಗಜಾನನ ಶರ್ಮಾ ಬರೆದ ‘ಮಕ್ಕಳ ರಾಜ್ಯವ ಕಟ್ಟಿಕೊಡು’… Continue Reading →

1-09-2015 – ಛಾತ್ರ ಚಾತುರ್ಮಾಸ್ಯ 33ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 1/09/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಛದ್ಮವೇಶ, ಸಂಗೀತ, ಯಕ್ಷಗಾನ ಮುಂತಾದ ವಿಭಾಗಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿ ವರ್ಷಾ ಭಂಡಾರಿ ಇವರಿಗೆ ~ ಲೋಕಾರ್ಪಣೆ: : ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಡಾ.ಗಜಾನನ ಶರ್ಮಾ ಬರೆದ… Continue Reading →

31-08-2015 – ಛಾತ್ರ ಚಾತುರ್ಮಾಸ್ಯ 32ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 31/08/2 015 ಬೆಳಗ್ಗೆ: ~ ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಕರಾಟೆ, ಸಂಗೀತ, ಕಬ್ಬಡ್ಡಿ ಮುಂತಾದ ವಿಭಾಗಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿ ಶರಧಿ ಇವರಿಗೆ ~ ಲೋಕಾರ್ಪಣೆ: : ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ಅಖಿಲಾ ಹೆಗಡೆ ಬರೆದ… Continue Reading →

30-08-2015 – ಛಾತ್ರ ಚಾತುರ್ಮಾಸ್ಯ 31ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 30/08/2 015 ಬೆಳಗ್ಗೆ: ~ ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ  ಕುಮಾರ್ ಅಜೇಯ ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗರುಡ’ ಪುಸ್ತಕ ~ ಸರ್ವಸೇವೆ :  ಬೆಂಗಳೂರು ಮಂಡಲಾಂತರ್ಗತ ರಾಜಮಲ್ಲೇಶ್ವರ, ಯಲಹಂಕ ವಲಯದವರಿಂದ ಸರ್ವಸೇವೆ ನಡೆಯಿತು. ಧರ್ಮಸಭೆ… Continue Reading →

29-08-2015 – ಛಾತ್ರ ಚಾತುರ್ಮಾಸ್ಯ 30ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 29/08/2 015 ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಛಾತ್ರಪುರಸ್ಕಾರ : ಚೆಸ್ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ ಮುಂಬಯಿಯ ಅವತಂಶು ಭಟ್ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ~ ಲೋಕಾರ್ಪಣೆ: ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ ‘ಗಜೇಂದ್ರಮೋಕ್ಷ’ ಪುಸ್ತಕದ ಲೋಕಾರ್ಪಣೆ ~ ಸರ್ವಸೇವೆ :  ಮುಳ್ಳೇರಿಯಾ ಮಂಡಲಾಂತರ್ಗತ ನೀರ್ಚಾಲ್, ಕುಂಬಳೆ,… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑