ಹನುಮಂತನ ವಾಕ್-ಕೌಶಲ – ಡಾ|| ಕೆ. ಎಸ್. ಕಣ್ಣನ್ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರು. ಸದಾ ರಾಮ-ರಾಮೇತಿ ನಾಮಾಮೃತಂ ತೇ ಸದಾ ರಾಮಮ್ ಆನಂದ-ನಿಷ್ಯಂದ-ಕಂದಮ್ | ಪಿಬಂತಂ ನಮಂತಂ ಸುದಂತಂ ಹಸಂತಂ ಹನೂಮಂತಮ್ ಅಂತರ್ಭಜೇ ತಂ ನಿತಾಂತಮ್ || ಶ್ರೀಮದ್ವಾಲ್ಮೀಕಿ ರಾಮಾಯಣದ ಅತ್ಯಂತ ಚೇತೋಹಾರಿ ಪಾತ್ರಗಳಲ್ಲಿ ಹನೂಮಂತನೂ ಒಬ್ಬ. ದಾಸೋಽಹಂ ಕೋಸಲೇಂದ್ರಸ್ಯ – ಎಂಬುದಾಗಿ ಹೇಳಿಕೊಂಡ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಪೆರ್ಲ: ‘ಕೃಷಿ – ಆಹಾರ – ಆರೋಗ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಸಮಾಜದಲ್ಲಿ ಗೋವಿನ ಕುರಿತಾದ ಅರಿವು ಮತ್ತು ಜಾಗೃತಿ ಮೂಡಿಸುತ್ತಾ ಕೇರಳದ ಉತ್ತರದಲ್ಲಿರುವ ಅನಂತಪುರದಿಂದ ಹೊರಟು ದಕ್ಷಿಣದಲ್ಲಿರುವ ತಿರುವನಂತಪುರದ ಅನಂತಪದ್ಮನಾಭ ಸ್ವಾಮೀ ಸನ್ನಿಧಿಯನ್ನು ಸೇರಲಿರುವ ‘ಅನಂತ ಗೋಯಾತ್ರೆ’ಗೆ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 14ರಂದು ಅನಂತಪುರದಿಂದ ವಿಧ್ಯುಕ್ತ ಚಾಲನೆ ಪಡೆಯಲಿರುವ ಯಾತ್ರೆಯು 17 ರಂದು ತಿರುವನಂತಪುರವನ್ನು… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಮಕಥೆಯ ಐದನೇ{28-9-2013} ದಿನದ ಕೆಲವು ಫೋಟೋಗಳು ~~~~~~~~~~~~~~~~~~~~~~*******~~~~~~~~~~~~~~~~~~~~~~~ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಮಕಥೆಯ ನಾಲ್ಕನೇ{27-9-2013} ದಿನದ ಕೆಲವು ಫೋಟೋಗಳು ~~~~~~~~~~~~~~~~~~~~~~*******~~~~~~~~~~~~~~~~~~~~~~~ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಮಕಥೆಯ ಮೂರನೇ{26-9-2013} ದಿನದ ಕೆಲವು ಫೋಟೋಗಳು ~~~~~~~~~~~~~~~~~~~~~~*******~~~~~~~~~~~~~~~~~~~~~~~ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಮಕಥೆಯ ಎರಡನೇ{25-9-2013} ದಿನದ ಕೆಲವು ಫೋಟೋಗಳು ~~~~~~~~~~~~~~~~~~~~~~*******~~~~~~~~~~~~~~~~~~~~~~~ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ರಾಮಕಥೆಯ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →