Category ಅಂಕಣಗಳು

22-ಸೆಪ್ಟಂಬರ್-2013: “ನಿರಾಮಯ”ಕ್ಕೆ ಭವ್ಯ ಚಾಲನೆ

ಪೆರಿಯ, ಕಾಸರಗೋಡು, 22-ಸೆ-2013: ಈ ಕಾರ್ಯಕ್ರಮ ಒಂದು ಅದ್ಭುತ. ಎಲ್ಲ ಜಾತಿ, ರಾಜಕೀಯ ಪಕ್ಷಗಳ ಉಪಸ್ಥಿತಿ ಈ ಕಾರ್ಯಕ್ರಮದ ಸಂದೇಶ. ಗೋವುವೂ ಹಾಗೆಯೇ, ಅದೂ ಕೂಡಾ ಸೆಕ್ಯುಲರ್. ಯಾವುದೇ ಬೇಧಭಾವವಿಲ್ಲದೆ ಗೋವು, ಹಾಲು ನೀಡುತ್ತದೆ. ಅದರ ಉಪಸ್ಥಿತಿ ಎಲ್ಲರನ್ನು ನಿರಾಮಯಗೊಳಿಸಲು ಗೋವು ನೆರವು ನೀಡುತ್ತದೆ. ಅಂಗವೈಕಲ್ಯದ ನಡುವೆಯೂ ಪರಿಶ್ರಮಪಟ್ಟು ಪದವಿ ಪರೀಕ್ಷೆಯಲ್ಲಿ ರೇಂಕ್ ಗಳಿಸಿದ ಜಿಜೇಶ್… Continue Reading →

21-ಸೆ-2013: ಸುಳ್ಯ ಶಾಸಕ ಅಂಗಾರರ ಮನೆಗೆ ಶ್ರೀಗಳ ಭೇಟಿ, ಪಾದುಕಾ ಪೂಜೆ

ಸಮಾಜದ ಎಲ್ಲರನ್ನೂ ಬೆಸೆಯುವ ನಿಟ್ಟಿನಲ್ಲಿ ಶ್ರೀರಾಮನು ನಡೆದ ಹಾದಿಯಲ್ಲಿ ತಮ್ಮದೂ ಒಂದು ಕಿರು ಪ್ರಯತ್ನ ಇದು..

ನಿರಾಮಯ – 2013: ಎಂಡೋ ಸಂತ್ರಸ್ತರಿಗೆ ಉಚಿತ ಪಂಚಗವ್ಯ ಚಿಕಿತ್ಸೆ ಯೋಜನೆ ಉದ್ಘಾಟನೆ

ಪೆರಿಯ – ಕಾಸರಗೋಡು, ಕೇರಳ: 22-ಸೆ-2013: ಗಡಿನಾಡ ಕೇರಳ ಮತ್ತು ಕರ್ನಾಟಕದ ಭಾಗಗಳಲ್ಲಿ ಎಂಡೋ ಸಲ್ಫಾನ್ ಬಳಕೆಯಿಂದುಂಟಾದ ಜನಾಂಗೀಯ ದುಷ್ಪರಿಣಾಮಗಳಾದ ಚರ್ಮ ರೋಗಗಳು, ರೋಗ ನಿರೋಧಕತೆಯ ಕೊರತೆ, ಆಂಶಿಕ ಅಂಗವೈಕಲ್ಯ ಇತ್ಯಾದಿ ಸಮಸ್ಯೆಗಳಿಗೆ ದೇಸೀ ತಳಿಯ ಗೋವಿನ ಉತ್ಪನ್ನಗಳಿಂದ ತಯಾರಿಸಿದ ಪಂಚಗವ್ಯ ಔಷಧಿಯು ಅತ್ಯಂತ ಪರಿಣಾಮಕಾರಿ ಎಂಬುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆ ಪ್ರಯುಕ್ತ ಇಲ್ಲಿನ “ಮಹಾತ್ಮ… Continue Reading →

ಜ್ಞಾನಸುಮ 12: “ಅಹಂ ಬ್ರಹ್ಮಾಸ್ಮಿ” – ವಿದ್ವಾನ್ ರಾಮಚಂದ್ರ ಶಾಸ್ತ್ರೀ ಸೂರಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

19-ಸೆಪ್ಟಂಬರ್-2013: ಮಾಣಿ ಮಠ: ಕಿರೀಟೋತ್ಸವ, ಅಡ್ಡಪಲ್ಲಕ್ಕಿ ಉತ್ಸವ, ದಂತಸಿಂಹಾಸನಾರೋಹಣ – Photos

19-ಸೆಪ್ಟಂಬರ್-2013 ರಂದು ಮಾಣಿ ಮಠದಲ್ಲಿ ನಡೆದ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಕಿರೀಟೋತ್ಸವ

ಸಂಘಟನೆಯ ಹಾದಿಯ ಅನುಭವಗಳನರ್ಪಿಸುವೆ ಗುರುಪದತಲದಿ..- ಶ್ರೀಮತಿ ವೀಣಾ ರಮೇಶ್, ಬೈಪದವು

॥ಶ್ರೀ ಗುರುಭ್ಯೋ ನಮಃ॥ ॥ಹರೇ ರಾಮ॥ ಸಂಘಟನೆಯ ಹಾದಿಯ ಅನುಭವಗಳನರ್ಪಿಸುವೆ ಗುರುಪದತಲದಿ.. – ವೀಣಾ ರಮೇಶ್, ಬೈಪದವು ಅದೊಂದು ದಿನ ಸಂಜೆ ನಮ್ಮ ಮನೆಯವರು ಶ್ರೀ ಪೋಳ್ಯ ಮಠದಲ್ಲಿ ನಡೆದ ಹವ್ಯಕ ಸಭೆಯಿಂದ ಬಂದವರೇ, “ನಾಳೆ ನಾವೆಲ್ಲ ಹೊಸನಗರ ಮಠಕ್ಕೆ ಹೋಗುತ್ತಿದ್ದೇವೆ, ನೀನೂ ಬರುತ್ತೀಯಾ?” ಎಂದರು.  1996 ರಲ್ಲಿ ನಮ್ಮ ಪುತ್ತೂರಿನಲ್ಲಿ ನಡೆದ ವಿಶ್ವಹವ್ಯಕ ಸಮ್ಮೇಳನದಿಂದಾಗಿ… Continue Reading →

24-28, ಸೆಪ್ಟಂಬರ್ 2013: ಧರ್ಮಸ್ಥಳ ರಾಮಕಥಾ: ಆಮಂತ್ರಣ ಪತ್ರಿಕೆ

24 to 28 September 2013: Raamakatha at Dharmasthala (Photo Courtesy: Sowmya T Dharmasthala)

ಜ್ಞಾನಸುಮ 11: “ಪ್ರಜ್ಞಾನಂ ಬ್ರಹ್ಮ” – ವಿದ್ವಾನ್ ಶೇಷಾಚಲ ಶರ್ಮಾ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

Openings For Portal Designing

ಶ್ರೀರಾಮಚಂದ್ರಪುರ ಮಠದ ಸಮಗ್ರ ಪರಿಚಯ ಕೊಡಲು, ನೂತನ ಪರಿಕಲ್ಪನೆಯಲ್ಲಿ portal ಒಂದನ್ನು ಪ್ರಾರಂಭಿಸುತ್ತಿದ್ದೇವೆ. ಮಠದ ವಿಸ್ತಾರ ಹಾಗೂ ಅತ್ಯಂತ ವಿಶೇಷ ಮಾದರಿಯ portal ಕಲ್ಪನೆಗಳನ್ನು ನೋಡಿದಾಗ ಇದಕ್ಕೆ ಮೀಸಲಾದ ಒಂದು IT ತಂಡದ ರಚನೆ ಅಗತ್ಯ ಕಂಡುಬಂದಿದೆ. ಹಾಗಾಗಿ ಆಸಕ್ತ asp.net ಪರಿಣಿತರು ಪೂರ್ಣಾವದಿ ಇದಕ್ಕೆ ಕೊಡಲಿಚ್ಚಿಸಿದ್ದಲ್ಲಿ antarjaala.hr@gmail.com ಗೆ ತಮ್ಮ resumeಯನ್ನು ಕಳುಹಿಸಿ ಕೊಡಬಹುದಾಗಿದೆ…. Continue Reading →

ಜ್ಞಾನಸುಮ 10: “ಪ್ರಣವೋಪಾಸನೆ” – ಶ್ರೀಮತ್ಪರಮಹಂಸೇತ್ಯಾದಿ ಶ್ರೀಶ್ರೀರಂಗಪ್ರಿಯ ಮಹಾದೇಶಿಕ ಶ್ರೀಪಾದಂಗಳವರು

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑