ಪೆರಾಜೆ-ಮಾಣಿ ಮಠಃ 23.7.2013 ಮಂಗಳವಾರ ಶ್ರೀಗುರುಗಳು ಚಾತುರ್ಮಾಸ್ಯದ ವ್ರತ ಸ್ವೀಕಾರ ಮಾಡಿದ ಮರುದಿನ ಶ್ರೀಪರಿವಾರದ ದಿನ. ಶ್ರೀಪರಿವಾರದ ಬಂಧುಗಳು ತಮ್ಮ ನಿತ್ಯಸೇವೆಯ ಜೊತೆಗೆ ಶ್ರೀಗುರುಗಳ ವಿಶೇಷ ಸೇವೆಯಲ್ಲಿ ಭಾಗಿಗಳಾಗುವ ದಿನ. ಈ ದಿನದ ಕಾರ್ಯಕ್ರಮದಲ್ಲಿ ಗುರುಸೇವಾ ಧುರಂಧರ ವೇದಮೂರ್ತಿ ಉಂಚಗೇರಿ ಸುಬ್ರಹ್ಮಣ್ಯ ಶಿವರಾಮಶಾಸ್ತ್ರಿ ದಂಪತಿಗಳನ್ನು ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಹಟ್ಟಿಯಂಗಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →