– ಶ್ರೀ ಗಣಪತಿ ಭಟ್ ಜಟ್ಟಿಮನೆ ನನ್ನ ಜೀವನದ ಪ್ರತಿ ಹೆಜ್ಜೆಯೂ ಗುರುಬಲ, ದೇವರ ಕೃಪೆಯಿಂದ ಸಾಗಿ ಬಂದಿದೆಯೇ ವಿನಃ ಸಂಸಾರದ ಆರ್ಥಿಕ ಬಲದಿಂದಲ್ಲ, ಸ್ನೇಹಿತರ ಸಲಹೆಗಳು ಬಂದಿದೆಯಾದರೂ ಅದನ್ನು ಕಾರ್ಯರೂಪಕ್ಕೆ ತರಲು ಗುರುಪ್ರೇರಣೆಯೆ ಸಹಕಾರಿಯಾಯ್ತು ಎಂಬುದು ಖಚಿತವಾಗಿದೆ. ಎಲ್.ಐ.ಸಿ. ಏಜೆನ್ಸಿಯನ್ನು ಪಡೆದುಕೊಂಡು ಸಮಾಜಸೇವೆ ಎಂಬ ಭಾವನೆಯಲ್ಲಿ ಕೆಲಸ ಮಾಡುತ್ತಿದ್ದೆ. ಈ ರೀತಿಯಲ್ಲಿ ಸಮಾಜ ಮುಖಿಯಾದ… Continue Reading →
Isn’t it amazing that George Carlin – comedian of the 70’s and 80’s – could write something so very eloquent…and so very appropriate. A Message by George Carlin: The paradox of our time in history is that we have taller… Continue Reading →
ಡಾ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ. ನನಗೂ ಶ್ರೀರಾಮಚಂದ್ರಾಪುರಮಠಕ್ಕೂ ಸಂಪರ್ಕವಾಗಿದ್ದು ಹಿಂದಿನ ಗುರುಗಳ ಕಾಲದಲ್ಲಿ. ಹಿಂದಿನ ಗುರುಗಳನ್ನು ಒಂದೆರಡು ಬಾರಿ ದರ್ಶನ ಮಾಡುವಂತಹ ಅವಕಾಶ ನನಗೆ ಸಿಕ್ಕಿತ್ತು. ನನಗೆ ನೆನಪಿದ್ದ ಹಾಗೆ, ಒಂದು ಬಾರಿ ಕೊಲ್ಲೂರಿನಲ್ಲಿ ನಡೆದ ಚಂಡಿಕಾ ಹೋಮದ ಸಂದರ್ಭದಲ್ಲಿ, ಮತ್ತೊಂದೆರಡು ಬೇರೆ ಕಾರ್ಯಕ್ರಮಗಳಲ್ಲಿ ಕೂಡ ಭೇಟಿ ಮಾಡಿದ್ದೆ. ಅವರ ತೇಜಸ್ಸು… Continue Reading →
ಮತ್ತೊಂದು ಮಾತು-ಈ ಎಲ್ಲವನ್ನೂ ಪುನಃ ಸ್ಮರಣೆಗೆ ತಂದುಕೊಟ್ಟಿದ್ದು ತೀರ್ಥಹಳ್ಳಿ ಮಠದ ಶ್ರೀಗುರುಗಳ ವಿಶ್ರಾಂತಿಯ ಕೋಣೆ.
ದೊಡ್ಡಗುರುಗಳ ಯಾವ ವಿಶ್ರಾಂತಿಕೊಠಡಿಯಲ್ಲಿ ಈಗಿನ ಪೀಠಾಧೀಶರ ಆಯ್ಕೆ ನಡೆಯಿತೋ ಅದೇ ಕೊಠಡಿಯಲ್ಲಿ ಕಳೆದ ನವೆಂಬರ್ 27ರಂದು ಹದಿನೇಳು ವರ್ಷಗಳಷ್ಟು ದೀರ್ಘಕಾಲದ ನಂತರ ನಾನು ನಮ್ಮ ಹರೇರಾಮ ತಂಡದ ಸದಸ್ಯರೊಂದಿಗೆ ಶ್ರೀಗಳವರ ಸಮ್ಮುಖದಲ್ಲಿ ಸಭೆಯಲ್ಲಿ ಪಾಲ್ಗೊಂಡಾಗ.
॥ಹರೇ ರಾಮ॥ ಗೋವಿನೊಳಗೆ ಗೋವಾಗಿ, ಗೋವೇ ತಾನಾಗಿ, ಮೂಕಪ್ರಾಣಿಯ ವೇದನೆ, ಪ್ರೀತಿ, ವಾತ್ಸಲ್ಯ, ಕೃತಜ್ಞತೆಗಳನ್ನು ಜಗತ್ತಿಗೇ ತಿಳಿಸಿದವರು ನಮ್ಮೆಲ್ಲರ ಗುರುಗಳು ರಾಘವೇಶ್ವರ ಶ್ರೀಗಳು. ನಮ್ಮ ಗುರುಗಳು ಎಂದು ಹೇಳಲು ಅದೆಷ್ಟು ಸಂತೋಷ!, ಅದೆಷ್ಟು ಸಮಾಧಾನ!, ಅದೆಷ್ಟು ಹೆಮ್ಮೆ!, ಗುರುಗಳೆ… ಎಂದು ಹೇಳುತ್ತಿದ್ದರೆ ಅದೆಷ್ಟು ನೆಮ್ಮದಿ!. ನಮಗೆ ಗುರುಗಳು ’ಗುರು’ವೂ ಹೌದು, ’ತಾಯಿ’ಯೂ ಹೌದು. ಸದಾ ನಗುತ್ತಾ,… Continue Reading →
ಈ ಕಲಾಪ ಗ್ರಾಮವು ಹಿಮಾಲಯದ ಬದರಿಕಾಶ್ರಮದ ಸಮೀಪದಲ್ಲಿದೆ. ಅನೇಕ ಯೋಗಿಗಳು ಈಗಲೂ ಇಲ್ಲಿ ಗುಪ್ತಸ್ವರೂಪದಲ್ಲಿ ಯೋಗಸಮಾಧಿಯಲ್ಲಿರುತ್ತಾರೆ ಎಂಬ ಪ್ರತೀತಿಯಿದೆ. ಊರ್ವಶಿಯು ಪುರೂರವನೊಡನೆ ಕೆಲಕಾಲ ಇಲ್ಲಿ ವಾಸಿಸಿದ್ದಳು.-ಕಲ್ಕಿಪುರಾಣ. ಕಲಾಪ ಗ್ರಾಮವು ಸರಸ್ವತೀ ಮೂಲದಲ್ಲಿ ‘ಅಲಕನಂದಾ-ಘರ್ ವಾಲ್ ‘ಗಳ ಮಧ್ಯದಲ್ಲಿದೆ -ಕ್ಯಾಪ್ಟನ್ ರೇಪರ್ ಬ್ರಿಟಿಶ್ ಸಂಶೋಧಕ. ದೇವಾಪಿ:ಪೌರವೋ ರಾಜಾ ಮರುಶ್ಚೆಕ್ಷ್ವಾಕು ವಂಶಜ: | ಮಹಾಯೋಗಬಲೋಪೇತೌ ಕಲಾಪಗ್ರಾಮಸಂಶ್ರಯೌ|| ಏತೌ ಕ್ಷಾತ್ರಪ್ರಣೇತಾರೌ… Continue Reading →