Author Sri Samsthana

ಧರ್ಮಜ್ಯೋತಿ 19: “ಗುರುಮೂರುತಿ – ಗುರುಮಾರುತಿ”

ಸೀತಾದೇವಿಯೊಡನೆ ಶ್ರೀರಾಮ ದಂಡಕಾವನದಲ್ಲಿ ಸಂಚಾರ ಮಾಡುತ್ತಿದ್ದಾಗ ಬಂಗಾರದ ಜಿಂಕೆಯೊಂದು ಸೀತೆಯ ಕಣ್ಮುಂದೆ ಸುಳಿಯಿತು.
ಅಲ್ಲಿಯವರೆಗೆ ರಾಮನನ್ನು ಹೊರತು ಬೇರೇನನ್ನೂ ಬಯಸದ ಸೀತೆ ಮಾಯಾ ಬಂಗಾರದ ಜಿಂಕೆಯನ್ನು ಬಯಸಿದಳು. ಅದಕ್ಕಾಗಿ ಶ್ರೀರಾಮನನ್ನು ದೂರ ಕಳುಹಿಸಿದಳು. ತನ್ನ ರಕ್ಷಣೆಗಾಗಿ ರಾಮನಿಂದ ನಿಯುಕ್ತನಾದ ಲಕ್ಷ್ಮಣನನ್ನು ದೂರ ಅಟ್ಟಿದಳು.

Gurupada-37

ಧರ್ಮಜ್ಯೋತಿ 18: “ಅರಿತವನಿಗೆ ಅರಿವಿಲ್ಲ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 18: ಅರಿತವನಿಗೆ ಅರಿವಿಲ್ಲ. ಆನೆಯೊಂದು ವಿಶಾಲವಾದ ಕೊಳದಲ್ಲಿ ಸ್ನಾನ ಮಾಡುತ್ತಿತ್ತು. ಆಗ ಸುಂಡಿಲಿಯೊಂದು ಅಲ್ಲಿಗೆ ಆಗಮಿಸಿತು. ದಂಡೆಯ ಮೇಲೆ ನಿಂತು “ಎಲೈ! ಆನೆಯೇ,… Continue Reading →

Gurupada-36

ಧರ್ಮಜ್ಯೋತಿ 17: ಧರ್ಮದ ಸೇತುವೆ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 17: “ಧರ್ಮದ ಸೇತುವೆ” ಭೂಯೋ ಭೂಯೋ ಭಾವಿನೋ ಭೂಮಿಪಾಲಾಃ ನತ್ವಾ ನತ್ವಾ ಯಾಚತೇ ರಾಮಚಂದ್ರಃ | ಸಾಮಾನ್ಯೋsಯಂ ಧರ್ಮಸೇತುರ್ನರಾಣಾಂ ಕಾಲೇ ಕಾಲೇ ಪಾಲನೀಯೋ… Continue Reading →

Gurupada-35

ಧರ್ಮಜ್ಯೋತಿ 16: “ಕಾಲವೆಂಬ ದಿವ್ಯೌಷಧ”

 “ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 16: ಕಾಲವೆಂಬ ದಿವ್ಯೌಷಧ ನವಮಾಸ ತುಂಬಿದ ಮಹಾರಾಣಿಯೋರ್ವಳು ಹೆಣ್ಣುಶಿಶುವಿಗೆ ಜನ್ಮವಿತ್ತಳು. ಮಹಾರಾಜ ಆನಂದತುಂದಿಲನಾದ. ವಿಪರ್ಯಾಸವೆಂದರೆ ಆತ ರಾಜನಾದರೂ ಬಹುದೊಡ್ಡ ಮೂರ್ಖನಾಗಿದ್ದ. ಮಗುವನ್ನು ನೋಡಲು… Continue Reading →

Gurupada-34

ಧರ್ಮಜ್ಯೋತಿ 15: “ಶಿವರಾತ್ರಿ ಜಾಗರಣೆ”

“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 15:ಶಿವರಾತ್ರಿ ಜಾಗರಣೆ ‘ಶಿವರಾತ್ರಿ‘ಯಂದು ಜಾಗರಣೆ ಮಾಡಬೇಕು. ಜಾಗರಣೆ ಎಂದರೆ ನಿದ್ರೆ ಮಾಡದಿರುವುದು. ನಿದ್ರೆ ಬಾರದಿರಲು ಉಪಾಯವೇನು? ಸಿನಿಮಾ ನೋಡುವುದು, ಇಸ್ಪೀಟ್ ಆಡುವುದು, ರಸ್ತೆಗಳಲ್ಲಿ… Continue Reading →

ಸಂಕ್ರಾತಿಯು ಸರ್ವರಿಗೂ ಶುಭ ತರಲಿ

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑