Author Sri Samsthana

ಎಂಟು ಒಂದಾಯಿತು..ಕೊನೆಯೇ ಮೊದಲಾಯಿತು…!!

|| ಹರೇ ರಾಮ || ದೀಪ ಬೆಳಗಬೇಕು.. ದೀಪ ಬೆಳಗಬೇಕೆಂದರೆ ಬತ್ತಿಗಳು ಉರಿಯಬೇಕು.. ದೀಪವು ದೀರ್ಘಕಾಲ ಬೆಳಗಬೇಕೆಂದರೆ ಎಣ್ಣೆಯು ಸದ್ದಿಲ್ಲದೆಯೇ ಆತ್ಮಾರ್ಪಣೆ ಮಾಡಿಕೊಳ್ಳಬೇಕು.. ತಾನು ಆರಿ ದೀಪವನ್ನು ಉರಿಸಬೇಕು… ತನ್ನ ಆಯುಸ್ಸನ್ನು ಜ್ಯೋತಿಗೆ ಧಾರೆಯೆರೆಯಬೇಕು.. ದೀಪದ ಧವಲಪ್ರಭೆಗಾಗಿ ದೀಪಪಾತ್ರವು ತನ್ನ ಮೈಯೆಲ್ಲವನ್ನೂ ಮಸಿಯಾಗಿಸಿಕೊಳ್ಳಬೇಕು.. ದೀಪವು ಪ್ರಜ್ವಲಿಸಿ ಪ್ರಕಟಗೊಂಡರೆ ಇವು ಕಂಡೂ ಕಾಣಿಸದವು..!! ತಾವು ಮರೆಯಲ್ಲಿ ನಿಂತು… Continue Reading →

ಸಾಕ್ಷೀಭಾವ

ಶ್ರೀ ರಾಘವೇಂದ್ರ ನಾರಾಯಣ ಅವರ ಪ್ರಶ್ನೆ ಸಾಕ್ಷೀಭಾವ ಎಂದರೇನು?
ಈ ಪ್ರಶ್ನೆಗೆ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನೀಡಿದ ಉತ್ತರ ಇಲ್ಲಿದೆ.

[audio:Prashnottara/November/Sakshibhava.mp3]

ದಶರಥರಾಜ್ಯ

|| ಹರೇರಾಮ || ಕೆಲವರನ್ನು ಹಲವು ಕಾಲ ಮೆಚ್ಚಿಸಬಹುದು.. ಹಲವರನ್ನು ಕೆಲವು ಕಾಲ ಮೆಚ್ಚಿಸಬಹುದು.. ಬಹುಜನರನ್ನು ಬಹುಕಾಲ ಮೆಚ್ಚಿಸುವುದು ಬಲು ಕಠಿಣದ ಮಾತು.. ಆದರೆ ದಶರಥನಿಗಿದು ಕಠಿಣವೆನಿಸಲೇ ಇಲ್ಲ.. ನೀರಿನಲ್ಲಿ ಬೆರೆಸಿದ ಸಕ್ಕರೆ ಬಿಂದು- ಬಿಂದುವನ್ನೂ ಬಿಡದೆ ವ್ಯಾಪಿಸುವಂತೆ ದಶರಥನ ರಾಜ್ಯಭಾರ ಕೌಶಲದ ಸವಿಫಲ ವ್ಯಕ್ತಿ-ವ್ಯಕ್ತಿಗಳನ್ನೂ ತಲುಪಿತು… ಸೂರ್ಯನು ಒಂದು ಬಾರಿಗೆ ಭೂಮಿಯ ಒಂದು ಪಾರ್ಶ್ವವನ್ನು… Continue Reading →

ಆಶೀರ್ವಚನ-ಮಹಾ ರುದ್ರಾಭಿಷೇಕ ಕಾರ್ಯಕ್ರಮ,ಚೊಕ್ಕಾಡಿ(8-ನವಂಬರ್-2010)

ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ನಿತ್ಯ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಆಶೀರ್ವಚನ-ಮಹಾ ರುದ್ರಾಭಿಷೇಕ ಕಾರ್ಯಕ್ರಮ,ಚೊಕ್ಕಾಡಿ Audio : Download : Link

ಬದುಕೆಲ್ಲ-ಜಗವೆಲ್ಲ ದೀಪಾವಳಿಯೇ ಆಗಲಿ…

|| ಹರೇರಾಮ || ಭಾರತರೆಲ್ಲರಿಗೆ ‘ಪ್ರಭಾದಿನ’ದ ಮಂಗಲಕಾಮನೆಗಳು… ಆಗಸದಲ್ಲಿ ರವಿ-ಶಶಿ-ತಾರೆಗಳೆಂಬ ಮಹಾದೀಪಗಳನ್ನು ಬೆಳಗಿ ಜಗದೀಶ್ವರನು ನಿತ್ಯದೀಪಾವಳಿಯನ್ನಾಚರಿಸುವನು.. ಆತನ ಮಕ್ಕಳಾದುದಕ್ಕೆ ವರುಷಕ್ಕೊಮ್ಮೆಯಾದರೂ ಹಣತೆಗಳ ಹಬ್ಬವನ್ನಾಚರಿಸಿ ಸಂಭ್ರಮಿಸೋಣ.. ‘ಆತ’ ಹಚ್ಚುವ ದೀಪಗಳು ಅವನಿರುವ ತಾವೆಲ್ಲವನ್ನೂ-ವಿಶ್ವವೆಲ್ಲವನ್ನೂ ಬೆಳಗಿದರೆ ನಾವು ಹಚ್ಚುವ ದೀಪಗಳು ನಾವಿರುವ ತಾವುಗಳನ್ನು-ನಮ್ಮ ಪರಿಸರವನ್ನು ಬೆಳಗಲಿ.. ಬೀದಿಯಲಿ ಬೆಳಕೆಷ್ಟಿದ್ದರೇನು ಫಲ ಮನೆಯೊಳಗೆ ಕತ್ತಲಿದ್ದರೆ..!? ಬದುಕಿನ ಬಹಿರಂಗವು ಬೆಳಗಿದರೆ ಸಾಕೇನು..ಅಂತರಂಗವು… Continue Reading →

ವಿಶ್ವಕೊಳಿತಾಗಲಿ..ಆರಂಭ ತನ್ನಿಂದಲೇ!

|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →

A message for life..

Man must search for what is right, and let happiness come on it’s own. SOURCE :-SRI’S COLLECTION

Elephant and a fly

Here’s a story of an elephant and a fly .. maybe some of us wud hv heard this before .. There was a fly which was sitting on an elephant’s leg and for some reason it was angry on the… Continue Reading →

ದಶರಥನೆಂದರೆ ದೇವರ ಆಯ್ಕೆ…!

|| ಹರೇರಾಮ || ಬೇರೆಯಾಗುವುದು ಸುಲಭ… ಬೆರೆಯುವುದು ಸುಲಭವಲ್ಲ..! ವಿಭಕ್ತಿ ಸುಲಭ.. ಭಕ್ತಿ ಸುಲಭವಲ್ಲ.. ಒಡೆಯಲು ಕ್ಷಣ… ಕೂಡಿಸಲು..? ವಿಶ್ವದ ಯಾವೆರಡು ವಸ್ತುಗಳು ಸೇರಬೇಕೆಂದರೂ ಅದು ಸುಲಭದ ಮಾತಲ್ಲ.. ಅದರಲ್ಲಿಯೂ ಹಿರಿದರಲ್ಲಿ ಹಿರಿದಾದ ವಸ್ತುಗಳೆರಡು ಸೇರಬೇಕೆಂದರೆ..? ಕೂಡಿಸುವ ಕೊಂಡಿಯೊಂದು ನಡುವೆ ಬೇಕೇ ಬೇಕು.. ಜೀವನು ದೇವನೊಡನೆ ಸೇರಬೇಕೆಂದರೆ ‘ಗುರು‘ವೆಂಬ ಕೊಂಡಿ ನಡುವೆ ಬೇಕೇ ಬೇಕಲ್ಲವೇ..? ದೇವನೇ… Continue Reading →

ಹೊಂಗಿರಣ – ಹೊಂಗನಸು!

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑