29 Monday Chaturdashi 09,00am to 11.00 pm raama pooja 11.00 A.M to 12.00 A.M paada pooja mangalarati 03.00 P.M to 05.30 P.M Inauguration Gou Mahima & Bhagavatha Katha at Palace ground Bangalore Administrative Meeting 07.45 pm to 09.00 raama pooja… Continue Reading →
ಇಂದು ನಡೆದ ಶ್ರೀರಾಮೋತ್ಸವ ಸಭಾ ಕಾರ್ಯಕ್ರಮದಲ್ಲಿ ಶ್ರೀಮತಿ ಭಾರತೀ ವಿಷ್ಣುವರ್ಧನ್ ರವರಿಗೆ ಶ್ರೀಗಳು ಶ್ರೀಮಾತಾ ಪ್ರಶಸ್ತಿ ಪ್ರಧಾನ ಮಾಡಿದರು.. ಸಮಾಜಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದ ಉನ್ನತಿಗಾಗಿ ಶ್ರಮಿಸುವ ಮಹಿಳೆಯರಿಗೆ ಶ್ರೀಮಠ ಪ್ರತಿ ವರ್ಷ ಕೊಡಮಾಡುವ ಶ್ರೀಮಾತಾ ಪ್ರಶಸ್ತಿಯನ್ನು ಖ್ಯಾತ ಚಿತ್ರನಟಿ, ದಿ.ಡಾ|ವಿಷ್ಣುವರ್ಧನ್ ರವರ ಪತ್ನಿ ಶ್ರೀಮತಿ ಡಾ|ಭಾರತೀ ವಿಷ್ಣುವರ್ಧನ್ ರವರಿಗೆ ನೀಡಲಾಯಿತು.. ಕಾರ್ಯಕ್ರಮದಲ್ಲಿ ಚಿತ್ರನಟ ಶ್ರೀ… Continue Reading →
ಶ್ರೀ ರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವದ ಸಡಗರಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಲಾಯಿತು..
ಈ ಬಾರಿ ಮಾ.೨೨ ರಿಂದ ಮಾ ೨೫ ರವರೆಗೆ ೪ ದಿನಗಳಕಾಲ ನಡೆಯಲಿರುವ ” ಶ್ರೀರಾಮೋತ್ಸವ ” ಆಚರಣೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶ್ರೀಗಳವರು ಚಾಲನೆ ನೀಡಿದರು..
ಸಂಜೆ ೦೬.೩೦ ರಿಂದ ಡೊಳ್ಳು ಚಕ್ರವರ್ತಿ ತವಿಲ್ ಮಂತ್ರಾಲಯ ಆಸ್ಥಾನ ವಿದ್ವಾನ್ ಡಾ| ಎ. ಆರ್. ಮುನಿರತ್ನಂ ಮತ್ತು ಸಂಗಡಿಗರಿಂದ ಮಂಗಳವಾದ್ಯ ಕಛೇರಿ ನೆರವೇರಿತು..
ಇಂದು ಅಪರಾಹ್ನ ಅಶೋಕೆಯ ಗುರುನಿವಾಸದಲ್ಲಿ ಶ್ರೀಗಳು ಗೋಕರ್ಣಶ್ರೀ ಎಂಬ ಖಾಸಗೀ ಪ್ರಸಾರದ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು..ಶ್ರೀ ಕ್ಷೇತ್ರದ ಸಮಸ್ತ ಕಾರ್ಯಗಳನ್ನು ಜನತೆಗೆ ತಲುಪಿಸುವ ಸಲುವಾಗಿ ಈ ಪತ್ರಿಕೆಯನ್ನು ಆರಂಭಿಸುತ್ತಿದ್ದು ಪತ್ರಿಕೆ ದೇವರು – ಭಕ್ತರ ನಡುವೆ ಸೇತುವಾಗಲಿ..ಗೋಕರ್ಣದ ಸಂಪತ್ತನ್ನು ಸಮಾಜಕ್ಕೆ ತೋರಲಿಕ್ಕಿರುವ ಪತ್ರಿಕೆ ಇದು..ಎಂದು ಶ್ರೀಗಳು ತಮ್ಮ ಆಶೀರ್ವಚನದಲ್ಲಿ ನುಡಿದರು..ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ… Continue Reading →
March 16, Tuesday Shree swamiji and parivar left Shree Ramashram , Bangalore ,around 1.30 noon by road and reached at 6.25 pm , the residence of sri. Harekere Narayan Bhat , Puttur, D.Kannada where Guruji camped for the day. After… Continue Reading →
ವಿಕೃತಿನಾಮ ಸಂವತ್ಸರದ ಚಾಂದ್ರಮಾನ ಯುಗಾದಿಯಾದ ಇಂದು ಹಾರಕೆರೆಯ ನಾರಾಯಣ ಭಟ್ ರವರ ಮನೆಯಲ್ಲಿ ಶ್ರೀಮಠದ ಶಾಸ್ತ್ರಿಗಳಿಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಪಂಚಾಂಗ ಶ್ರವಣ ವಿಧಿ ನೆರವೇರಿತು.. ಮಧ್ಯಾಹ್ನ ಸುಮಾರು ೧.೩೦ ಕ್ಕೆ ಶ್ರೀರಾಮಾಶ್ರಮದಿಂದ ಹೊರಟು ಶ್ರೀ ಸಂಸ್ಥಾನದವರು ಸುಮಾರು ೬.೨೫ ಕ್ಕೆ ಹಾರಕೆರೆಯ ಮೊಕ್ಕಾಂ ಸ್ಥಳಕ್ಕೆ ಆಗಮಿಸಿದರು.. ಧೂಲೀಪೂಜಾ ಸೇವೆಯನ್ನು ಸ್ವೀಕರಿಸಿದ ಶ್ರೀಗಳು ವಿಕೃತಿ ಸಂವತ್ಸರದ… Continue Reading →
March 16, Bangalore: Today is Ugadi, the new year . Shree Swamiji greets all devotees with happiness, health and prosperity .His holiness’ presence in Bangalore added special sweetness to today’s festival. This was the first time Shree Swamiji was in… Continue Reading →