Author Info@HareRaama.in

ಶ್ರೀಮಠದ ನೆರೆ-ಸ್ಪಂದನ

ಉತ್ತರ ಕರ್ನಾಟಕದಲ್ಲಿ ಉಂಟಾದ ನೆರೆಹಾವಳಿಗೆ ತತ್ತರಿಸಿದ ಶಿಷ್ಯಕೋಟಿಗೆ ಶ್ರೀಮಠವು ಸ್ಪಂದಿಸಿದ ವರದಿ: ಶ್ರೀಗಳಿಂದ ಪ್ರವಾಹಪೀಡೆಯ ಪ್ರತ್ಯಕ್ಷ ದರ್ಶನ.. ಆಪನ್ನರಿಗೆ ಶ್ರೀಗಳ ಅಭಯವಾಣಿ.. ಪ್ರವಾಹ ಪೀಡಿತರಿಗಾಗಿ ೫೦೦೦ ಮನೆಗಳ ನಿರ್ಮಾಣದ ಗುರಿ.. ಶ್ರೀಕ್ಷೇತ್ರ ಗೋಕರ್ಣದಲ್ಲಿ ೨೭ ವರ್ಷಗಳ ನಂತರ ನೆರವೇರಲಿದ್ದ ವಿಶ್ವ ಮಟ್ಟದ ಕಾರ್ಯಕ್ರಮ ‘ಶ್ರೀ ಮಹಾಬಲೇಶ್ವರ ದೇವರ ಅಷ್ಟಬಂಧ‘ದ ಮುಂದೂಡಿಕೆ.. ಭೂಮಂಡಲದ ಇತಿಹಾಸದಲ್ಲಿಯೇ ಇದಂ-ಪ್ರಥಮವಾದ  “ಕೋಟಿರುದ್ರ“ದ… Continue Reading →

೨೮ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

|| ಹರೇ ರಾಮ || ಅಕ್ಟೋಬರ್ ೨೮, ೨೦೦೯: ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು: ವಸತಿ,ರಾಮಾರ್ಚನೆ ಮುಂಬಯಿಯ ದಾದರಿನ ಝಂಡು ವಸತಿ ಗೃಹದಲ್ಲಿ ಶ್ರೀಭಿಕ್ಷೆ : ಶ್ರೀ ರಘುಚಂದ್ರ ಕುಟುಂಬ ,ಮುಳಿಯ

ವಾಮನ ವಿಕ್ರಮ ..

೨೭ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

ಅಕ್ಟೋಬರ್ ೨೭, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು:

ಮುಂಬಯಿಯಲ್ಲಿ ಶ್ರೀ ಶ್ರೀ ಗಳವರು: ೨೭.೧೦.೦೯

ಪ್ರಾತ: ಪೂಜೆ: ಶ್ರೀ ರಾಮದಿ ದೇವತೆಗಳ ಪ್ರಾತ:ಕಾಲದ ಪೂಜೆಯನ್ನು ಶ್ರೀ ಶ್ರೀ ಗಳವರು ಮುಂಬಯಿಯ ಝಂಡು ಅತಿಥಿಗೃಹದಲ್ಲಿ ನೆರವೇರಿಸಿದರು. ಪ್ರಾತ:ಕಾಲದ ಪೂಜೆ ಅದರಲ್ಲೂ ಶ್ರೀ ಶ್ರೀ ಗಳವರು ಸಲ್ಲಿಸುವ ಪೂಜೆ ಎಂದರೆ ಅವಿಸ್ಮರಣೀಯ ಆನಂದದ ಅನುಭೂತಿಯನ್ನು ನೀಡುವದಾಗಿದೆ. ಆ ಮಂದ್ರ ಬೆಳಕು, ಆ ಹಿತವಾದ ಘಂಟಾನಾದ, ಕೂರ್ಮಾಸನಾಸ್ಥಿತ ಶ್ರೀಗಳವರ ಗಂಭೀರ ನೋಟ, ಒಂದೇ.. ಎರಡೇ… ಸಾವಿರಾರು… Continue Reading →

ನೆರೆಯ ಕರೆಗೆ ಕರಗಿತು ಶ್ರೀಮಠ

ಧಾರವಾಡ, ಅಕ್ಟೋಬರ್ ೨೫: “ನೀವು ಅಸಹಾಯಕರಲ್ಲ, ಅನಾಥರಲ್ಲ, ಈ ಸಂಕಟದ ಸಮಯದಲ್ಲಿ ನಾಡು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗಿದ್ಡೇವೆ ” ಇದು ನೆರೆಪೀಡಿತರನ್ನು ಕಂಡಾಗ ಶ್ರೀಗಳವರ ಮುಖದಿಂದ ಹೊರಹೊಮ್ಮಿದ ಉದ್ಗಾರ! ಧಾರವಾಡದ ಸಮೀಪದ ನೆರೆಪೀಡಿತ ಕಬ್ಬಾನೂರಿಗೆ ಭೇಟಿಯಿತ್ತಿದ್ದ ಅವರು ಸಂತ್ರಸ್ತರನ್ನುದ್ಡೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯೊಂದನ್ನು ದತ್ತು ತೆಗೆದುಕೊಳ್ಳುವ ಮತ್ತು ಸಂತ್ರಸ್ತರಿಗಾಗಿ ೫೦೦೦ ಮನೆಗಳನ್ನು ದಾನಿಗಳ ಮೂಲಕ ನಿರ್ಮಿಸಿಕೊಡುವ ಅಭಿಪ್ರಾಯವನ್ನು… Continue Reading →

ದಿನದ ಮುಖ್ಯಾಂಶಗಳು : ಅಕ್ಟೋಬರ್ ೨೫, ೨೦೦೯

ಅಕ್ಟೋಬರ್ ೨೫, ೨೦೦೯: ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ಪ್ರವಾಸದ ಮುಖ್ಯಾಂಶಗಳು: ಪ್ರವಾಹಪೀಡಿತ ಪ್ರದೇಶಗಳಿಗೆ ಶ್ರೀಗಳವರ ಭೇಟಿ ಸಂತ್ರಸ್ತರಿಗೆ ಅಭಯವಾಣಿ ೫೦೦೦ ಮನೆಗಳ ನಿರ್ಮಾಣದ ಗುರಿ ಗೋವು-ಮೇವುಗಳ ಪೂರೈಕೆ ಅಗತ್ಯವಿರುವಲ್ಲಿ ಗೋಶಾಲೆಗಳ ನಿರ್ಮಾಣ ಗೋಕರ್ಣದಲ್ಲಿ ಅಷ್ಟಬಂಧ -ಕೋಟಿರುದ್ರ ೧ ವರ್ಷ ಮುಂದಕ್ಕೆ ವಿಶ್ವಮಂಗಲ-ಗೋಗ್ರಾಮಯಾತ್ರೆಯ ಕರ್ನಾಟಕ-ಉತ್ತರಪ್ರಾಂತ ಸಭೆಯಲ್ಲಿ ಆಶೀರ್ವಚನ

ಸಂತ್ರಸ್ತರ ನೆರವಿಗೆ ಸರ್ಕಾರದೊಡನೆ ನಾವಿದ್ದೇವೆ – ಶ್ರೀ ರಾಘವೇಶ್ವರ ಸ್ವಾಮಿಜೀ ಭರವಸೆ

ಬೆಂಗಳೂರು; ಅಕ್ಟೋಬರ್ ೨೫; ” ಸಂತ್ರಸ್ತರ ಬದುಕು ಹಾಗು ಜಾನುವಾರುಗಳ ಬದುಕು ಸಂಕಟಕ್ಕೆ ಸಿಲುಕಿರುವದಕ್ಕೆ ತಾವು ಅತಿಯಾಗಿ ನೊಂದಿದ್ದೀವೆ. ಅಂತವರು ಬದುಕಿನಲ್ಲಿ ಭರವಸೆ ಹಾಗು ಸಮಾದಾನ ಹೊಂದಿರುವಂತೆ ಮಾಡುವುದು ಉಳ್ಳವರ ಕರ್ತವ್ಯ, ಅದಕ್ಕಾಗಿ ಸಾವಿರ ಕಂಬಳಿ ನೀಡಲು ಯೋಚಿಸಿದ್ದು, ನಾಳೆ ಧಾರವಾಡದ ನೆರೆಪೀಡಿತ ಪ್ರದೇಶಕ್ಕೆ ಹೋಗುತ್ತಿದ್ದೇವೆ. ಉಳ್ಳವರ ಹಾಗು ಉದ್ಯಮಿಗಳ ನೆರವು ಪಡೆದು ಶಕ್ತಿಮೀರಿ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಯೋಜನೆ… Continue Reading →

Mobile Theme 2

THEMES FOR DFFERENT MOBILES Click Here for the theme to Nokia 3110 Click Here for the theme to Nokia 6300 Click Here for the theme to Nokia 6600 Click Here for the theme to Nokia N72 Click Here for the… Continue Reading →

Mobile Theme 1

THEMES FOR DFFERENT MOBILES Click Here for the theme to Nokia 3110 Click Here for the theme to Nokia 3500 Click Here for the theme to Nokia 6300 Click Here for the theme to Nokia 6600 Click Here for the… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑