’ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮದ ವರದಿ ’ನೀನಿತ್ತ ಬಾಳು ನಿನಗರ್ಪಿತ’ ಎಂಬ ಆಶಯದೋಂದಿಗೆ ಶ್ರೀ ರಾಮಚಂದ್ರಾಪುರಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ’ಅರ್ಘ್ಯ’ ಎಂಬ ಹೆಸರಿನೋಂದಿಗೆ ಕರೆನೀಡಿದ್ದ ಶ್ರಮಾದಾನ ಸ್ವಚ್ಛತಾ ಆಂದೋಲನಕ್ಕೆ ಗೋಕರ್ಣಮಂಡಲಾದ್ಯಂತ ನೂರಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದಕ್ಕು ಮೋದಲು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು, ಭಗವಂತ ನಮಗೆ ಕೊಟ್ಟ ಶಕ್ತಿಯನ್ನು… Continue Reading →
ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀ ಮನ್ಮಥ ಚಾತುರ್ಮಾಸ್ಯ 2015 – “ಛಾತ್ರ ಚಾತುರ್ಮಾಸ್ಯ” ಹೊಸನಗರ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮನ್ಮಥ ಸಂವತ್ಸರದ ಚಾತುರ್ಮಾಸ್ಯವು ಬೆಂಗಳೂರು ಗಿರಿನಗರದಲ್ಲಿರುವ ಶಾಖಾ ಮಠ ಶ್ರೀರಾಮಾಶ್ರಮದಲ್ಲಿ ಜು.31ರಿಂದ ಸೆ.30ರವರೆಗೆ ನಡೆಯಲಿದೆ. ಈ ವರ್ಷದ ಬಗ್ಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ರವಿವಾರ ಶ್ರೀಗಳ ಸಮ್ಮುಖದಲ್ಲಿ ಅಧಿಕೃತವಾಗಿ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಯಿತು. ಶ್ರೀ ಕಾರ್ಯದರ್ಶಿ ಮೋಹನ… Continue Reading →