Tour programme of Shrimajjagadgurushankaracharya Shree Shree Raghaveshwarabharathi Swamiji of Shri Ramachandrapura Math for the Month of OCTOBER-2013 Date Place of Halt 01/10/2013 Hassana 02/10/2013 Nelamangala, Ramachandra Bhat 03/10/2012 Ramashrama, Bangalore 04/10/2013 Ramashrama, Bangalore 05/10/2013 Ramashrama, Bangalore 06/10/2013 Ramashrama, Bangalore 07/10/2013… Continue Reading →
ಪೆರಿಯ – ಕಾಸರಗೋಡು, ಕೇರಳ: 22-ಸೆ-2013: ಗಡಿನಾಡ ಕೇರಳ ಮತ್ತು ಕರ್ನಾಟಕದ ಭಾಗಗಳಲ್ಲಿ ಎಂಡೋ ಸಲ್ಫಾನ್ ಬಳಕೆಯಿಂದುಂಟಾದ ಜನಾಂಗೀಯ ದುಷ್ಪರಿಣಾಮಗಳಾದ ಚರ್ಮ ರೋಗಗಳು, ರೋಗ ನಿರೋಧಕತೆಯ ಕೊರತೆ, ಆಂಶಿಕ ಅಂಗವೈಕಲ್ಯ ಇತ್ಯಾದಿ ಸಮಸ್ಯೆಗಳಿಗೆ ದೇಸೀ ತಳಿಯ ಗೋವಿನ ಉತ್ಪನ್ನಗಳಿಂದ ತಯಾರಿಸಿದ ಪಂಚಗವ್ಯ ಔಷಧಿಯು ಅತ್ಯಂತ ಪರಿಣಾಮಕಾರಿ ಎಂಬುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆ ಪ್ರಯುಕ್ತ ಇಲ್ಲಿನ “ಮಹಾತ್ಮ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →