Author Info@HareRaama.in

ವಿಜಯ ಚಾತುರ್ಮಾಸ್ಯ ರಾಮಕಥೆ ಆಮಂತ್ರಣ

ಮಾಣಿ. ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ರಾಮಕಥೆಯ ಕೆಲವು ಫೋಟೋಗಳು

ಜ್ಞಾನಸುಮ 6:”ಕೃಷ್ಣಸ್ತು ಭಗವಾನ್ ಸ್ವಯಮ್” – ವಿದ್ವಾನ್ ಸೋ.ರಾಮಸ್ವಾಮೈಯ೦ಗಾರ್

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಮೀನಾಕ್ಷೀ ಪಂಚರತ್ನಮ್

ಮೀನಾಕ್ಷೀ ಪಂಚರತ್ನಮ್ ಹರೇರಾಮ. ಶ್ರೀ ಆದಿ ಶಂಕರಾಚಾರ್ಯ ಭಗವತ್ಪಾದರಿಂದ ರಚಿತವಾದ ಮೀನಾಕ್ಷೀ ಪಂಚರತ್ನಮ್ ಸ್ತೋತ್ರ. ತಾಯಿ ಮೀನಾಕ್ಷಿಯ ಅಪ್ರತಿಮ ಸೌಂದರ್ಯದ ವರ್ಣನೆಯಿರುವ ಈ ಸ್ತೋತ್ರವನ್ನು ಪಠಿಸಿ ದೇವಿಯ ಕೃಪೆಗೆ ಪಾತ್ರರಾಗಿ ಎಂಬ ಆಶಯ. ~ ದ್ವನಿಃ ದೀಪಿಕಾ ಭಟ್, ಬೆಂಗಳೂರು ರಚನೆಃಶ್ರೀ ಶಂಕರಾಚಾರ್ಯ ಭಗವತ್ಪಾದರು ಉದ್ಯದ್ಭಾನುಸಹಸ್ರಕೋಟಿಸದೃಶಾಂ ಕೇಯೂರಹಾರೋಜ್ವಲಾಂ ಬಿಂಬೋಷ್ಠೀಂ ಸ್ಮಿತದಂತಪರಕ್ತಿರುಚಿರಾಂ ಪೀತಾಂಬರಾಲಂಕೃತಾಮ್ | ವಿಷ್ಣುಬ್ರಹ್ಮಸುರೇಂದ್ರಸೇವಿತಪದಾಂ ತತ್ತ್ವಸ್ವರೂಪಾಂ… Continue Reading →

ಕೊಲ್ಲೂರು ಮೂಕಾಂಬಿಕಾ ದೇವಿಯ ಅಂಗಳದಲ್ಲಿ ಶ್ರೀ ಸಂಸ್ಥಾನ…

ಗುರುಪೂರ್ಣಿಮಾ

ಮಾಣಿ ಮಠದಲ್ಲಿ ಸಾಂಗವಾಗಿ ನೆರವೇರಿದ ಗುರುಪೂರ್ಣಿಮೆಯ ಕೆಲವು ಛಾಯಾಚಿತ್ರಗಳು

॥ಶ್ರೀ ಹನುಮಾನ್ ಪಂಚರತ್ನಮ್ ॥

॥ಶ್ರೀ ಹನುಮಾನ್ ಪಂಚರತ್ನಮ್ ॥ ॥ಹರೇರಾಮ॥ ಶ್ರೀರಾಮಚಂದ್ರಾಪುರ ಮಠ ಪೆರಾಜೆ-ಮಾಣಿಯಲ್ಲಿ  “ವಿಜಯ ಚಾತುರ್ಮಾಸ್ಯ” ಪುಣ್ಯಕಾಲದ  ಮುಖ್ಯಕೇಂದ್ರಬಿಂದು ಶ್ರೀಮಠದಲ್ಲಿ ಸಂಚಾರದಲ್ಲಿರುವ  ಆಂಜನೇಯ. ಅಂಜನೇಯನನ್ನು ಚಾತುರ್ಮಾಸ್ಯದ ಎಲ್ಲಾ ದಿನಗಳಲ್ಲಿಯೂ, ನಾನಾ ರೂಪದಲ್ಲಿ, ನಾನಾ ವಿಧದಲ್ಲಿ ಸ್ತುತಿಸುತ್ತಾ ಚಾತುರ್ಮಾಸ್ಯವನ್ನು ಹನುಮಮಯ ಮಾಡಬೇಕಾಗಿದೆ. ಆ ಪ್ರಯುಕ್ತ ಶ್ರೀ ಪೀಠದ ಎಲ್ಲಾ ಶಿಷ್ಯವರ್ಗ ನಮ್ಮ ಪೀಠದ ಸಂಸ್ಥಾಪಕರಾದ ಶ್ರೀ ಆದಿ ಶಂಕರಾಚಾರ್ಯರಿಂದ ರಚಿತವಾದ… Continue Reading →

ಜ್ಞಾನಸುಮ-5: “ಮರ್ಯಾದಾ ಪುರುಷೋತ್ತಮ ಶ್ರೀರಾಮ” – ವಿದ್ವಾನ್ ರಾಮಚಂದ್ರ ಶರ್ಮಾ, ತ್ಯಾಗಲಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಚಾತುರ್ಮಾಸ್ಯದ ಬಗ್ಗೆ ಸ್ಪಂದನ TVಯಲ್ಲಿ ಕಾರ್ಯಕ್ರಮ…

ಇಂದು ಸಂಜೆ 4ರಿಂದ – 5 ಗಂಟೆಯ ವರೆಗೆ ಚಾತುರ್ಮಾಸ್ಯದ ಕುರಿತಾಗಿ  ಸ್ಪಂದನ TVಯಲ್ಲಿ ವೀಶೇಷ ಕಾರ್ಯಕ್ರಮವಿರುತ್ತದೆ. ವೀಶೇಷ ಅತಿಥಿಗಳು: ವಿದ್ವಾನ ಜಗದೀಶ ಶರ್ಮರು. ಈ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲು  http://spandanatv.net/index.php   click ಮಾಡಿ.

ನಕ್ಷತ್ರಮಾಲಾ ಸ್ತೋತ್ರಮ್

ನಕ್ಷತ್ರಮಾಲಾ ಸ್ತೋತ್ರಮ್ ಶ್ರೀ ಶಂಕರಾಚಾರ್ಯ ವಿರಚಿತ ಶಿವಪಂಚಾಕ್ಷರ ನಕ್ಷತ್ರಮಾಲಾ ಸ್ತೋತ್ರಮ್. ಶಿವ ಪಂಚಾಕ್ಷರಿಯನ್ನು ಒಳಗೊಂಡು ಶಿವನ ರೂಪವನ್ನು, ಶಿವನ ವೈಭವವನ್ನು ಹೇಳುತ್ತಾ ಇಪ್ಪತ್ತೇಳು ಶ್ಲೋಕಗಳ ಗುಚ್ಛವನ್ನು ರಚಿಸಿದ್ದಾರೆ  ಶ್ರೀ ಶಂಕರಾಚಾರ್ಯ ಭಗವತ್ಪಾದರು. ಇಪ್ಪತ್ತೆಂಟನೆಯ ಫಲಶ್ರುತಿಯಲ್ಲಿ ಹೇಳಿದಂತೆ  ಶಿವ ಪಂಚಾಕ್ಷರ (ಓಂ ನಮಃ ಶಿವಾಯ)ದಿಂದ ಕೂಡಿದ ಕಮಲದ ಮಣಿಯ ಹಾಗೆ ಸಂತೋಷ ಕೊಡುವ ನಾಲ್ಕು ಸಾಲುಗಳ ಈ ನಕ್ಷತ್ರ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑