ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಭ್ರಮರಾಂಬಾಷ್ಟಕಮ್ ಶ್ರೀ ಆದಿ ಶಂಕರಾಚಾರ್ಯರು ರಚಿಸಿದ “ಭ್ರಮರಾಂಬಾಷ್ಟಕಮ್”, ಹೆಸರೇ ಸೂಚಿಸುವ ಹಾಗೆ ಒಂದು ದೇವೀ ಸ್ತೋತ್ರ; ಶ್ರೀಶೈಲದಲ್ಲಿ ನೆಲೆಯಾಗಿರುವ ಭ್ರಮರಾಂಬಿಕೆಯ ಸ್ತುತಿ. ಶ್ರೀಶೈಲ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಕೃಷ್ಣಾ ನದೀ ತೀರದ ಈ ಸ್ಥಳವನ್ನು ಶ್ರೀಶೈಲವ ಶ್ರೀ ಪರ್ವತಮ್, ಶ್ರೀಗಿರಿ ಎಂದೂ ಕರೆಯುತ್ತಾರೆ. ಶ್ರೀಶೈಲಲ್ಲಿ ಆರಾಧನೆಯಾಗುವುದು ಸ್ವಾಮಿ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವಿ ಭ್ರಮರಾಂಬೆಗೆ. ಅಷ್ಟಾದಶ ಶಕ್ತಿಪೀಠಗಳಲ್ಲಿ ಒಂದು ಈ ತಾಯಿ ಭ್ರಮರಾಂಬೆಯ ಸನ್ನಿಧಿ…. Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
Tour programme of Shrimajjagadgurushankaracharya Shree Shree Raghaveshwarabharathi Swamiji of Shri Ramachandrapura Math for the Month of JULY 2013 Date Place of Halt 01/7/2013 Mansasrovar yatraa 02/7/2013 Mansasrovar yatraa 03/7/2012 Mansasrovar yatraa 04/7/2013 Radheshyam Agarwal, Kolkata 05/7/2013 Radheshyam Agarwal, Kolkata… Continue Reading →
ಶ್ರೀಶಾರದಾ ಭುಜಂಗಪ್ರಯಾತಾಷ್ಟಕಮ್ ಹರೇರಾಮ. ಶ್ರೀ ಆದಿ ಶಂಕರಾಚಾರ್ಯರಿಂದ ರಚಿತವಾದ ಶೃಂಗೇರೀ ಶಾರದಾಂಬೆಯ ಸ್ತೋತ್ರ ಶ್ರೀ ಶಾರದಾ ಭುಜಂಗಪ್ರಯಾತಾಷ್ಟಕಮ್. ನಾಲ್ಕು ಯಗಣಗಳ ಒಂದು ವೃತ್ತ – ಭುಜಂಗಪ್ರಯಾತ. ಈ ಸುಂದರ ಶಬ್ಧಗಳ ಜೋಡಣೆಯಲ್ಲಿ ರಚಿತವಾದ ವಿದ್ಯಾಧಿದೇವತೆಯ ವರ್ಣನೆಯನ್ನು ಮಾಡಿ ಶಾರದಾದೇವಿಯ ಕೃಪೆಗೆ ಪಾತ್ರರಾಗಿರಿ ಎಂಬ ಹಾರೈಕೆ. ~ ಧ್ವನಿಃದೀಪಿಕಾ ಭಟ್, ಬೆಂಗಳೂರು ರಚನೆಃ ಶ್ರೀ ಆದಿ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →
ಹರೇರಾಮ. ಶ್ರೀ ಆದಿ ಶಂಕರಾಚಾರ್ಯ ಕೃತ ಶ್ರೀ ಗಣೇಶ ಪಂಚರತ್ನಮ್. ಸಕಲ ವಿಘ್ನ ನಿವಾರಕನನ್ನು ಪ್ರತಿದಿನ ಪ್ರಾತಃ ಕಾಲದಲ್ಲಿ ಹೃದಯದಲ್ಲಿ ಸ್ಮರಿಸುತ್ತಾ ಈ ಪಂಚರತ್ನ ಶ್ಲೋಕವನ್ನು ಯಾರು ಹಾಡುತ್ತಾರೋ ಅವರು ಆರೋಗ್ಯವನ್ನು, ನಿರ್ದೋಷತ್ವವನ್ನು, ಸನ್ಮಿತ್ರರನ್ನು, ಸುಪುತ್ರರನ್ನು, ಪೂರ್ಣ ಆಯುಷ್ಯವನ್ನು, ಅಷ್ಟೈಶ್ವರ್ಯ ವನ್ನು ಶೀಘ್ರವಾಗಿ ಹೊಂದುವರೆಂದು ಸ್ತೋತ್ರದ ಫಲಶ್ರುತಿಯಲ್ಲಿ ಆಚಾರ್ಯರು ತಿಳಿಸಿದ್ದಾರೆ. ~ ರಚನೆಃ ಶ್ರೀ ಆದಿ… Continue Reading →