ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ೩೧ ಶನಿವಾರದಂದು ಮಹಾರಾಷ್ಟ್ರ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಎಸ್.ಎಸ್.ಶಿಂಧೆ ತಮ್ಮ ಕುಟುಂಬ ಸಮೇತ ಆಗಮಿಸಿ, ಶೀ ದೇವರನ್ನು ಅರ್ಚಿಸಿದರು. ಶ್ರೀ ದೇವಾಲಯದ ಪರಿಸರ , ಪೂಜಾ ವಿಧಾನಗಳನ್ನು ಪ್ರಶಂಸಿದ ಮಾನ್ಯ ನ್ಯಾಯಾಧೀಶರು ಸ್ಥಳೀಯ ಕ್ಷೇತ್ರದ ಮಹತ್ವವನ್ನು ಆಸಕ್ತಿಯಿಂದ ಕೇಳಿ ತಿಳಿದುಕೊಂಡರು. ಶ್ರೀ ದೇವಾಲಯದ ಆಡಳಿತದ ಪರವಾಗಿ ಜಿ.ಕೆ.ಹೆಗಡೆ… Continue Reading →
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಕರ್ನಾಟಕ ವಿಧಾನ ಸಭೆಯ ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಭೇಟಿನೀಡಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ದೇವಾಲಯದ ವತಿಯಿಂದ ಜಿ.ಕೆ.ಹೆಗಡೆ ಸ್ವಾಗತಿಸಿ ಶ್ರೀ ಕ್ಷೇತ್ರದ ಪೌರಾಣಿಕ ಮಹತ್ವ, ವೈಶಿಷ್ಟ್ಯ, ಸಾರಸ್ವತ-ಸಾಂಸ್ಕೃತಿಕ ಹಿನ್ನೆಲೆಯನ್ನು ವಿವರಿಸಿದರು. ಪೂಜ್ಯ ಶಂಕರ ಭಗವತ್ಪಾದರು ಶ್ರೀ ಕ್ಷೇತ್ರ ಗೋಕರ್ಣದ ಸಮೀಪದ ಅಶೋಕೆಯಲ್ಲಿ… Continue Reading →