Author Sandesha Talakalakoppa

ಧರ್ಮಜ್ಯೋತಿ ಅಂಕಣ 7: ಬಾಹುಬಲ ಹೆಚ್ಚೋ, ಅಂತರಂಗ ಬಲ ಹೆಚ್ಚೋ?

ಕನ್ನಡಪ್ರಭದಲ್ಲಿ ದೈನಿಕವಾಗಿ ಪ್ರಕಟವಾಗುವ ಧರ್ಮಜ್ಯೋತಿ ಅಂಕಣದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಲೇಖನಧಾರೆ.

ಧರ್ಮಜ್ಯೋತಿ ಅಂಕಣ 6: ನೀನಾರೆಂಬುದು ನಿನಗೆ ಗೊತ್ತಿದೆಯಾ?

ಕನ್ನಡಪ್ರಭದಲ್ಲಿ ದೈನಿಕವಾಗಿ ಪ್ರಕಟವಾಗುವ ಧರ್ಮಜ್ಯೋತಿ ಅಂಕಣದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಲೇಖನಧಾರೆ.

ಧರ್ಮಜ್ಯೋತಿ ಅಂಕಣ 5: ಬುದ್ಧಿ ಬೆಳಕು ಕಂಡಲ್ಲಿ ಎಲ್ಲವೂ ಬೆಳಕಲ್ಲವೇ..?

ಕನ್ನಡಪ್ರಭದಲ್ಲಿ ದೈನಿಕವಾಗಿ ಪ್ರಕಟವಾಗುವ ಧರ್ಮಜ್ಯೋತಿ ಅಂಕಣದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಲೇಖನಧಾರೆ.

31-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 13– Report

ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ: ಶ್ರೀಸಂಸ್ಥಾನ ಬೆಂಗಳೂರು : ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ “ಗೋಕಥೆ”ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು, ನಂದಿನಿ ಧೇನುವಿನ ರಕ್ಷಣೆಗೆ ಸರ್ವಾರ್ಪಣೆಗೆ ಸಿದ್ದವಾಗಿ, ಗೋಭಕ್ತಿ-ಗುರುಭಕ್ತಿ ಮೆರೆದ ಆದರ್ಶ ರಾಜ… Continue Reading →

ಲೋಕದೊಳಿತಿಗೆ ವೇದ ಪಾರಾಯಣ

ಲೋಕದೊಳಿತಿಗೆ ವೇದ ಪಾರಾಯಣ ಸನಾತನ ಆರ್ಯ ವೈದಿಕ ಪರಂಪರೆಯ ಅಡಿಪಾಯವೆಂದರೆ ವೇದಗಳೇ ಆಗಿವೆ. ಭಾರತ ದೇಶಕ್ಕೆ ಇಂದು ಪ್ರಪಂಚದಾದ್ಯಂತ ಗೌರವ ದೊರಕುತ್ತಿದೆಯೆಂದರೆ ಅದಕ್ಕೆ ಮೂಲ ಕಾರಣ ಭಾರತದ ಆತ್ಮವಾಗಿರುವ ವೇದಗಳೇ ಆಗಿವೆ. ವೇದಗಳು ಪ್ರಪಂಚದಲ್ಲಿರುವ ಎಲ್ಲಾ ಜನರಿಗೂ ಮಂಗಲವನ್ನು ಬಯಸುವುದಾಗಿದೆ. ಶಂನೋ ಅಸ್ತು ದ್ವಿಪದೇ ಶಂಚತುಷ್ಪದೇ ಎಂಬುದಾಗಿ ಎರಡು ಕಾಲಿರುವ ಮತ್ತು ನಾಲ್ಕು ಕಾಲಿರುವ ಎಲ್ಲಾ… Continue Reading →

29 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 11– Report

ಹಾಲುಕೊಟ್ಟವಳನ್ನು ರಕ್ತಕೊಟ್ಟಾದರೂ ಉಳಿಸಿಕೊಳ್ಳಬೇಕು:ಶ್ರೀಸಂಸ್ಥಾನ ಗೋ ಆಧಾರಿತ ಕೃಷಿಗೆ ಮನ್ನಣೆ ನೀಡಿ, ರಾಸಾಯನಿಕ ಗೊಬ್ಬರಗಳಿಗೆ ನೀಡುತ್ತಿರುವ ಪ್ರೋತ್ಸಾಹವನ್ನು ಕಡಿತಗೊಳಿಸಿದರೆ, ಗೋರಕ್ಷಣೆ ಹಾಗೂ ರೈತರ ರಕ್ಷಣೆ ಸಾಧ್ಯ. ಜೀವನ ಪರ್ಯಂತ ಅಮೃತಮಯವಾದ ಹಾಲನ್ನು ಕೊಡುವ ಗೋಮಾತೆಯನ್ನು ರಕ್ತಕೊಟ್ಟಾದರೂ ಉಳಿಸಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →

28 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 10– Report

ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ : ಶ್ರೀಸಂಸ್ಥಾನ ಬೆಂಗಳೂರು, ಜು. 28 : ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ, ಗೋವಿನಲ್ಲಿ ಸಂತತ್ವ ಇದೆ, ಸಾಮಾನ್ಯರ… Continue Reading →

27 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 9– Report

ಸಂತರು ಗೋವಿನ ಕುರಿತು ಜಾಗ್ರತರಾದರೆ ಗೋರಕ್ಷಣೆ ಸಾಧ್ಯ : ಶ್ರೀಸಂಸ್ಥಾನ ಬೆಂಗಳೂರು, ಜು. 27 : ಗೋವು ಹಾಗೂ ಸಂತರು ಚಲಿಸುವ ದೇವರ ರೂಪಗಳು, ಕುಲನಾಶದ ಆಪತ್ತಿನಲ್ಲಿರುವ ಗೋವು ತನ್ನ ರಕ್ಷಣೆಗಾಗಿ ಸಂತರನ್ನು ಕರೆಯುತ್ತಿದೆ, ಸಂತರು ಗೋರಕ್ಷಣೆಗೆ ಮುಂದಾಗಬೇಕು. ಸಂತರು ಗೋವಿನ ಕುರಿತು ಜಾಗ್ರತರಾದರೆ ಗೋರಕ್ಷಣೆ ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು…. Continue Reading →

26 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 8– Report

ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ: ಶ್ರೀಸಂಸ್ಥಾನ ಬೆಂಗಳೂರು, ಜು. 26 : ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ… Continue Reading →

25 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 7– Report

ಗೋವನ್ನು ಜೀವನದೊಂದಿಗೆ ಜೋಡಿಸಿ, ಮರಣದೊಂದಿಗಲ್ಲ : ಶ್ರೀಸಂಸ್ಥಾನ ಸಂತರು ಪೂಜ್ಯರು, ಗೋಮಾತೆ ಪೂಜ್ಯರಿಗೂ ಪೂಜ್ಯಳು. ಗೋವಿನ ತ್ಯಾಜ್ಯವೂ ಸರ್ವಮಾನ್ಯವಾದುದು. ಆದರೆ ಇಂದು ಗೋಹತ್ಯೆ ಮಾತ್ರವಲ್ಲ, ಗೋಕ್ಷೀರದ ಹತ್ಯೆಯೂ ನಡೆಯುತ್ತಿದೆ, ರಾಸಾಯನಿಕ ಬಳಸಿ ಹಾಲಿನಲ್ಲಿರುವ ಗುಣಗಳನ್ನು ಕೊಲ್ಲಲಾಗುತ್ತಿದ್ದು, ಹಾಲು ಎಂಬ ಹೆಸರಿನಲ್ಲಿ ಬಿಳಿದ್ರವವನ್ನು ಮಾರಲಾಗುತ್ತಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑