Author Sri Samyojaka

17/10/2013 ತಿರುವನಂತಪುರ:ಅನಂತಶಯನನಿಗೆ ಇನ್ನು ಮುಂದೆ ದೇಶೀ ಗೋವಿನ ಕ್ಷೀರಾಭಿಷೇಕ.

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಯಾದ ಅನಂತ ಸಂಪತ್ತಿನ ಒಡೆಯನಾದ ಅನಂತಪದ್ಮನಾಭ ಸ್ವಾಮೀ ದೇವಸ್ಥಾನದಲ್ಲಿ ಇನ್ನು ಮುಂದೆ ಪ್ರತಿನಿತ್ಯ ದೇಶೀ ಗೋವಿನ ಹಾಲಿನ ಅಭಿಷೇಕ ನಡೆಯಲಿದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಅವರು ಇಲ್ಲಿನ ಕೃಷ್ಣವಿಲಾಸ ಅರಮನೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಿದ್ದರು. ಇಂದು ಅನಂತಪುರ – ತಿರುವನಂತಪುರ, ಕೇರಳ… Continue Reading →

13/10/2013:ಭಾವಪೂಜೆ ಪೋಟೋಗಳು

13/10/2013 ನಡೆದ ಭಾವಪೂಜೆಯ ಪೋಟೋಗಳು

ಅಂತರಂಗದ ಕದ ತಟ್ಟಿದ ಭಾವ ಪೂಜೆ

ಬೆಂಗಳೂರು: ಅಲ್ಲಿ ನೆರೆದವರ ಮನವೆಲ್ಲ ಪುಳಕ, ಧ್ಯಾನದ ಹಾದಿಯಲ್ಲಿ ಜೀವಾತ್ಮ ಪರಮಾತ್ಮನ ಕಾಣುವ ಯತ್ನದಲ್ಲಿ ದಿವ್ಯತೆಯನ್ನು ಅನುಭವಿಸಿದರು, ವಿಸ್ಮಿತರಾದರು. ಇದು ಸಾಧ್ಯವಾಗಿದ್ದು, ಬೆಂಗಳೂರಿನ ಕೆ.ಎಸ್.ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ವಿಶಿಷ್ಟ ಭಾವಪೂಜೆಯಲ್ಲಿ. ಭಾನುವಾರ ಸಂಜೆ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಕಲ್ಪನೆಯ ಕೂಸು, ರಾಮಕಥೆಗಿಂತಲೂ ವಿಶಿಷ್ಟವಾದ, ಅಧ್ಯಾತ್ಮದ ಸಿಹಿಜೇನು ತಿನಿಸುವ ಭಾವ ಪೂಜೆಯಲ್ಲಿ ತೊಡಗಿಸಿ,… Continue Reading →

ನವರಾತ್ರಿ ಆಮಂತ್ರಣ

19- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಸೀಮೋಲ್ಲಂಘನ

ಪೆರಾಜೆ-ಮಾಣಿ ಮಠಃ 19.9.2013, ಗುರುವಾರ ಇಂದು ಚಾತುರ್ಮಾಸ್ಯ ವ್ರತದ ಸಮಾಪ್ತಿಯ ಸೀಮೋಲ್ಲಂಘನ.  ಶ್ರೀಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಎಮ್ ಎನ್ ಮದ್ಗುಣಿಯವರು ಸೀಮೋಲ್ಲಂಘನ ಭಿಕ್ಷೆಯನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಅಜಕೂಡ್ಲು, ಶ್ರೀ ಪವನ್ ಸೇಠ್, ಶ್ರೀ ಆರ್ ಎಸ್ ಅಗರ್ ವಾಲ್, ಶ್ರೀಮತಿ ಉಷಾ ಅಗರ್ ವಾಲ್, ಶ್ರೀ ರಾಧೇಶ್ಯಾಂ ಗೋಯೆಂಕಾ, ವಿಜಯವಾಣಿಯ… Continue Reading →

18- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಬನಶಂಕರಿ, ಗಿರಿನಗರ, ರಾಜರಾಜೇಶ್ವರೀ, ವಿಜಯನಗರ ಹಾಗೂ ಸರ್ವಧಾರೀ ವಲಯಗಳ ಗುರುಭಿಕ್ಷಾ ಸೇವೆ

ಪೆರಾಜೆ-ಮಾಣಿ ಮಠಃ 18.9.2013, ಬುಧವಾರ ಇಂದು ಬೆಂಗಳೂರು ಮಂಡಲಾಂತರ್ಗತ ಬನಶಂಕರಿ, ಗಿರಿನಗರ, ರಾಜರಾಜೇಶ್ವರೀ, ವಿಜಯನಗರ ಹಾಗೂ ಸರ್ವಧಾರೀ ವಲಯಗಳ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಈಶ್ವರ ಕೃಷ್ಣ ಭಟ್ಟ ವಲಯಗಳ ಪರವಾಗಿ ಭಿಕ್ಷಾಕಾರ್ಯ ನೆರವೇರಿಸಿದರು. ಶ್ರೀ ಆರ್ ಎಸ್ ಅಗರ್ವಾಲ್, ಶ್ರೀಮತಿ ಉಷಾ ಅಗರ್ವಾಲ್,… Continue Reading →

17- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಯಲಹಂಕ, ನಂದಿನಿ, ಜಯಪ್ರಕಾಶ ಹಾಗೂ ವರ್ತೂರು ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 17.9.2013, ಮಂಗಳವಾರ ಇಂದು ಬೆಂಗಳೂರು ಮಂಡಲಾಂತರ್ಗತ ಯಲಹಂಕ, ನಂದಿನಿ, ಜಯಪ್ರಕಾಶ ಹಾಗೂ ವರ್ತೂರು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಚಿದಂಬರ ಭಟ್ ನಂದಿನಿ ವಲಯದವರಿಂದ ವಲಯಗಳ ಪರವಾಗಿ ಗುರುಭಿಕ್ಷಾಸೇವೆ ನಡೆಯಿತು.  ಶ್ರೀ ಸರ್ವೇಶ್ವರ ಕೇಕುಣ್ಣಾಯ ಶ್ರೀಕ್ಷೇತ್ರ ಸುಬ್ರಹ್ಮಣ್ಯ, ಶ್ರೀ ಮಾಧವ ಕೂಡ್ಲು… Continue Reading →

16- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 16.9.2013, ಸೋಮವಾರ ಇಂದು ಬೆಂಗಳೂರು ಮಂಡಲದ ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಡಲಾಯಿತು. ಶ್ರೀ ದಿವಾಣ ಕೇಶವ ಕುಮಾರ್ ಸರ್ವಜ್ಞ ವಲಯದವರಿಂದ ವಲಯಗಳ ಪರವಾಗಿ… Continue Reading →

15- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಏಕಾದಶೀ-“ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ)

ಪೆರಾಜೆ-ಮಾಣಿ ಮಠಃ 15.9.2013, ಆದಿತ್ಯವಾರ ಇಂದು ಏಕಾದಶೀ. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಇಂದು “ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ). ಭಾಗವಹಿಸಿದ ಒಟ್ಟು ಒಪ್ಪಣ್ಣಂದಿರ ಸಂಖ್ಯೆ 556. ಮಂಡಲವಾರು ಭಾಗವಹಿಸಿದವರ ವಿವರ- ಉಪ್ಪಿನಂಗಡಿ ಮಂಡಲ- 214, ಮಂಗಳೂರು ಮಂಡಲ- 141, ಮುಳ್ಳೇರಿಯಾ ಮಂಡಲ- 128,  ರಾಮಚಂದ್ರಾಪುರ  ಮಂಡಲ-  51, ಇತರ ಮಂಡಲಗಳಿಂದ-  22. ಶ್ರೀಗುರುಗಳ ಅನುಗ್ರಹಪೂರಕ ಮಾರ್ಗದರ್ಶನದ ಧಾರೆಯಲ್ಲಿ ನಮ್ಮ ಹುಡುಗರು ಹಲವು ಮಾಹಿತಿಗಳನ್ನು… Continue Reading →

14- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 14.9.2013, ಶನಿವಾರ ಇಂದು ಶ್ರೀರಾಮಚಂದ್ರಾಪುರ ಮಂಡಲದ ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ಶ್ರೀಪೀಠದ ಮುಂದೆ ತಮ್ಮ ವಲಯಗಳ ಎಲ್ಲಾ ಆಗುಹೋಗುಗಳನ್ನು ನಿವೇದಿಸಿದರು. ಶ್ರೀ ರಂಗನಾಥ ಕೋಡೂರು ಹೊಸನಗರ ವಲಯಗಳ ಪರವಾಗಿ ಭಿಕ್ಷಾಸೇವೆಯನ್ನು ನೆರವೇರಿಸಿದರು. ಶ್ರೀ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑