Category Articles/Sammukha

ಶ್ರೀಮದ್ರಾಘವೇಂದ್ರಭಾರತೀ ಸ್ವಾಮಿಗಳವರ ಬ್ರಹ್ಮೀಭಾವ ಹಾಗೂ ಪ್ರಥಮ ಆರಾಧನೆ – ಶ್ರೀ ವಿ.ಆರ್.ಹೆಗಡೆ, ಬೆಂಗಳೂರು

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಸ್ವಾಮಿಗಳವರ ಬ್ರಹ್ಮೀಭಾವ ಹಾಗೂ ಪ್ರಥಮ ಆರಾಧನೆ -ಶ್ರೀ ವಿ.ಆರ್.ಹೆಗಡೆ, ಹೆಗಡೆಮನೆ, ಬೆಂಗಳೂರು ||ಹರೇರಾಮ|| ತಪಸ್ವಿನೇ ಬ್ರಹ್ಮವಿಧೇ ನಿಗಮಾಗಮ ಬೋಧಿನೇ | ಗುರವೇ ರಾಘವೇಂದ್ರಾಯ ಮಹತೇ ಯೋಗಿನೇ ನಮಃ|| ಇಂದು ಬ್ರಹ್ಮೈಕ್ಯ ಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ದಿನ. ಶ್ರೀರಾಮಚಂದ್ರಾಪುರ ಮಠದ ಸಮಸ್ತ ಶಿಷ್ಯವರ್ಗದ ಕಲ್ಯಾಣಕ್ಕಾಗಿ ಹಗಲಿರುಳು ದುಡಿದು, ಶಿಷ್ಯಸಮುದಾಯದ ಉದ್ಧಾರಕ್ಕಾಗಿ,… Continue Reading →

ಜ್ಞಾನಸುಮ 22: “ಸಾಂಖ್ಯ ದರ್ಶನ” – ವಿದ್ವಾನ್ ಸೂರ್ಯನಾರಾಯಣ ನಾಗೇಂದ್ರ ಭಟ್ಟ,

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಹನುಮ ಚರಿತೆ: ಭಾಗ 02 – ಕೃಷ್ಣಾನಂದ ಶರ್ಮ

ಆಂಜನೇಯ ಆಗಿನ್ನೂ ಬಾಲಕ.
ಮಣ್ಣು ತಿನ್ನುವ ವಯಸ್ಸಿರಬಹುದು. ಒಂದು ದಿನ ಆತ ಆಗತಾನೆ ಹುಟ್ಟಿದ ಸೂರ್ಯನನ್ನು ನೋಡಿದ.

ಜ್ಞಾನಸುಮ 21: “ಭಾರತ ಸಂಸ್ಕೃತಿಯಲ್ಲಿ ಯೋಗ” – ವಿದ್ವಾನ್ ಡಾ. ಕೆ. ಎಲ್. ಶಂಕರನಾರಾಯಣ ಜೋಯ್ಸ್

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಹನುಮ ಚರಿತೆ: ಭಾಗ 01 – ಕೃಷ್ಣಾನಂದ ಶರ್ಮ

ತನ್ನೊಡೆಯನ ಆದೇಶ ಈಡೇರಿಸಿ ಬಿಡುವ ಭಾವಾವೇಶ; ಇನ್ನೊಂದೆಡೆ ಒಡನೆಯೇ ವಾರಿಧಿ ವೈಶಾಲ್ಯವನ್ನು ಕಂಡು ಎದೆಯಲ್ಲಿ ಢುಕಿಢುಕಿ!
ಜಾನಕಿಯ ಅನ್ವೇಷಣೆಗೆ ನೂರು ಯೋಜನ ವಿಸ್ತೀರ್ಣದ ಸಮುದ್ರದಂತಹ ಸಮುದ್ರದ ಮೇರೆ ಮೀರಿ ಮೆರೆಯುವ ಮೋರೆ ಯಾರದ್ದೆಂದು ಕೇಳಲು ವಾನರಪತಿಸುತ ಅಂಗದ ಆ ಸಭೆಯಲ್ಲಿ ಮೇಲೆದ್ದು, ಇಂತೆಂದ . . .

ಜ್ಞಾನಸುಮ 20: “ಪೂರ್ವಮೀಮಾಂಸಾ ದರ್ಶನ”- ಡಾ॥ ಸುಬ್ರಾಯ ವಿ.ಭಟ್ಟ, ಶೃಂಗೇರಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಜ್ಞಾನಸುಮ 19: “ಅದ್ವೈತ ವೇದಾಂತ” – ವಿದ್ವಾನ್ ಆರ್. ಪಿ. ಬೈಲಕೇರಿ, ಗೋಕರ್ಣ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಜ್ಞಾನಸುಮ 18: “ಉಪನಿಷತ್ತಿನ ಕೆಲವು ವಿಚಾರಗಳು” – ವಿದ್ವಾನ್ ಮಂಜುನಾಥ ನಾರಾಯಣ ಭಟ್ಟ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಜ್ಞಾನಸುಮ 17: “ಪ್ರಸ್ಥಾನತ್ರಯ” – ವಿದ್ವಾನ್ ಅನಂತಶರ್ಮಾ, ಭುವನಗಿರಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಜ್ಞಾನಸುಮ 16: “ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ತತ್ತ್ವಗಳು” – ವಿದ್ವಾನ್ ತಾಳ್ತಜೆ ಕೃಷ್ಣ ಭಟ್ಟ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑