Category ಸುದ್ದಿ

Get tuned to the latest news related to Sri Swamiji

ನವರಾತ್ರಿ ಆಮಂತ್ರಣ

19- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಸೀಮೋಲ್ಲಂಘನ

ಪೆರಾಜೆ-ಮಾಣಿ ಮಠಃ 19.9.2013, ಗುರುವಾರ ಇಂದು ಚಾತುರ್ಮಾಸ್ಯ ವ್ರತದ ಸಮಾಪ್ತಿಯ ಸೀಮೋಲ್ಲಂಘನ.  ಶ್ರೀಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಎಮ್ ಎನ್ ಮದ್ಗುಣಿಯವರು ಸೀಮೋಲ್ಲಂಘನ ಭಿಕ್ಷೆಯನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಅಜಕೂಡ್ಲು, ಶ್ರೀ ಪವನ್ ಸೇಠ್, ಶ್ರೀ ಆರ್ ಎಸ್ ಅಗರ್ ವಾಲ್, ಶ್ರೀಮತಿ ಉಷಾ ಅಗರ್ ವಾಲ್, ಶ್ರೀ ರಾಧೇಶ್ಯಾಂ ಗೋಯೆಂಕಾ, ವಿಜಯವಾಣಿಯ… Continue Reading →

18- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಬನಶಂಕರಿ, ಗಿರಿನಗರ, ರಾಜರಾಜೇಶ್ವರೀ, ವಿಜಯನಗರ ಹಾಗೂ ಸರ್ವಧಾರೀ ವಲಯಗಳ ಗುರುಭಿಕ್ಷಾ ಸೇವೆ

ಪೆರಾಜೆ-ಮಾಣಿ ಮಠಃ 18.9.2013, ಬುಧವಾರ ಇಂದು ಬೆಂಗಳೂರು ಮಂಡಲಾಂತರ್ಗತ ಬನಶಂಕರಿ, ಗಿರಿನಗರ, ರಾಜರಾಜೇಶ್ವರೀ, ವಿಜಯನಗರ ಹಾಗೂ ಸರ್ವಧಾರೀ ವಲಯಗಳ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಈಶ್ವರ ಕೃಷ್ಣ ಭಟ್ಟ ವಲಯಗಳ ಪರವಾಗಿ ಭಿಕ್ಷಾಕಾರ್ಯ ನೆರವೇರಿಸಿದರು. ಶ್ರೀ ಆರ್ ಎಸ್ ಅಗರ್ವಾಲ್, ಶ್ರೀಮತಿ ಉಷಾ ಅಗರ್ವಾಲ್,… Continue Reading →

17- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಯಲಹಂಕ, ನಂದಿನಿ, ಜಯಪ್ರಕಾಶ ಹಾಗೂ ವರ್ತೂರು ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 17.9.2013, ಮಂಗಳವಾರ ಇಂದು ಬೆಂಗಳೂರು ಮಂಡಲಾಂತರ್ಗತ ಯಲಹಂಕ, ನಂದಿನಿ, ಜಯಪ್ರಕಾಶ ಹಾಗೂ ವರ್ತೂರು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಚಿದಂಬರ ಭಟ್ ನಂದಿನಿ ವಲಯದವರಿಂದ ವಲಯಗಳ ಪರವಾಗಿ ಗುರುಭಿಕ್ಷಾಸೇವೆ ನಡೆಯಿತು.  ಶ್ರೀ ಸರ್ವೇಶ್ವರ ಕೇಕುಣ್ಣಾಯ ಶ್ರೀಕ್ಷೇತ್ರ ಸುಬ್ರಹ್ಮಣ್ಯ, ಶ್ರೀ ಮಾಧವ ಕೂಡ್ಲು… Continue Reading →

16- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 16.9.2013, ಸೋಮವಾರ ಇಂದು ಬೆಂಗಳೂರು ಮಂಡಲದ ಸಂಜಯ ನಗರ, ಮಲ್ಲೇಶ್ವರ, ಸರ್ವಜ್ಞ ಹಾಗೂ ಕೋರಮಂಗಲ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿಡಲಾಯಿತು. ಶ್ರೀ ದಿವಾಣ ಕೇಶವ ಕುಮಾರ್ ಸರ್ವಜ್ಞ ವಲಯದವರಿಂದ ವಲಯಗಳ ಪರವಾಗಿ… Continue Reading →

15- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಏಕಾದಶೀ-“ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ)

ಪೆರಾಜೆ-ಮಾಣಿ ಮಠಃ 15.9.2013, ಆದಿತ್ಯವಾರ ಇಂದು ಏಕಾದಶೀ. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಇಂದು “ಒಪ್ಪಣ್ಣ ಸಮಾವೇಶ”(ಯುವ ಸಮಾವೇಶ). ಭಾಗವಹಿಸಿದ ಒಟ್ಟು ಒಪ್ಪಣ್ಣಂದಿರ ಸಂಖ್ಯೆ 556. ಮಂಡಲವಾರು ಭಾಗವಹಿಸಿದವರ ವಿವರ- ಉಪ್ಪಿನಂಗಡಿ ಮಂಡಲ- 214, ಮಂಗಳೂರು ಮಂಡಲ- 141, ಮುಳ್ಳೇರಿಯಾ ಮಂಡಲ- 128,  ರಾಮಚಂದ್ರಾಪುರ  ಮಂಡಲ-  51, ಇತರ ಮಂಡಲಗಳಿಂದ-  22. ಶ್ರೀಗುರುಗಳ ಅನುಗ್ರಹಪೂರಕ ಮಾರ್ಗದರ್ಶನದ ಧಾರೆಯಲ್ಲಿ ನಮ್ಮ ಹುಡುಗರು ಹಲವು ಮಾಹಿತಿಗಳನ್ನು… Continue Reading →

14- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 14.9.2013, ಶನಿವಾರ ಇಂದು ಶ್ರೀರಾಮಚಂದ್ರಾಪುರ ಮಂಡಲದ ಹೊಸನಗರ, ತೀರ್ಥರಾಜಪುರ ಹಾಗೂ ಶಿವಮೊಗ್ಗ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ವಲಯ ಸಭೆಯಲ್ಲಿ ಶ್ರೀಪೀಠದ ಮುಂದೆ ತಮ್ಮ ವಲಯಗಳ ಎಲ್ಲಾ ಆಗುಹೋಗುಗಳನ್ನು ನಿವೇದಿಸಿದರು. ಶ್ರೀ ರಂಗನಾಥ ಕೋಡೂರು ಹೊಸನಗರ ವಲಯಗಳ ಪರವಾಗಿ ಭಿಕ್ಷಾಸೇವೆಯನ್ನು ನೆರವೇರಿಸಿದರು. ಶ್ರೀ… Continue Reading →

13- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ:ಸಂಪೆಕಟ್ಟೆ, ನಿಟ್ಟೂರು ಹಾಗೂ ತುಮರಿ-ಹೊಸಕೊಪ್ಪ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ 13.9.2013, ಶುಕ್ರವಾರ ಇಂದು ಶ್ರೀರಾಮಚಂದ್ರಾಪುರಮಂಡಲದ ಸಂಪೆಕಟ್ಟೆ, ನಿಟ್ಟೂರು ಹಾಗೂ ತುಮರಿ- ಹೊಸಕೊಪ್ಪ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ರಾಮಾದಿ ದೇವರುಗಳ ಪೂಜೆಯ ನಂತರ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ಕೃಷ್ಣಮೂರ್ತಿ ಎಚ್ ಎನ್ ನಿಟ್ಟೂರು ಭಿಕ್ಷಾಕಾರ್ಯಗಳನ್ನು ನೆರವೇರಿಸಿದರು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಮುಂದಿರಿಸಲಾಯಿತು. ಶ್ರೀ ರಾಜೀವ ಗಾಂವ್ ಕರ್,… Continue Reading →

ಮಾಣಿ ಮಠದಲ್ಲಿ ನಡೆದ ರಾಮಕಥಾ ಆಡಿಯೋ ಡಿವಿಡಿ ಲೋಕಾರ್ಪಣೆ

12- ಸೆಪ್ಟೆಂಬರ್-2013: ವಿಜಯ ಚಾತುರ್ಮಾಸ್ಯ: ಭೀಮನ ಕೋಣೆ, ಕಾನಗೋಡು ಹಾಗೂ ಪುರಪ್ಪೆಮನೆ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿಮಠಃ 12.9.2013, ಗುರುವಾರ ಇಂದು ಶ್ರೀರಾಮಚಂದ್ರಾಪುರಮಂಡಲದ ಭೀಮನ ಕೋಣೆ, ಕಾನಗೋಡು ಹಾಗೂ ಪುರಪ್ಪೆಮನೆ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳ ಕರಕಮಲಗಳಿಂದ ಶ್ರೀರಾಮಾದಿ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ವಲಯಗಳ ಪರವಾಗಿ ಶ್ರೀ ಎಲ್ ಎ ಲಕ್ಷ್ಮೀನಾರಾಯಣ ಭಿಕ್ಷಾಕಾರ್ಯಗಳನ್ನು ನೆರವೇರಿಸಿದರು. ಶ್ರೀ ಸುಬ್ರಹ್ಮಣ್ಯ ಭಟ್ ಕಜಂಪಾಡಿ, ಶ್ರೀ ಸಂಜಯ್ ದೇಶ್ ಮುಖ್ ಪೂನಾ, ಶಿಲ್ಪಾ ಸೋನಿಕಾ ಶ್ರೀಗುರುಗಳಿಂದ ಆಶೀರ್ವಾದ ಪಡೆದರು. ~ ಯಾಗಶಾಲೆಯಿಂದಃ ಭಿಕ್ಷಾಂಗ ಆಂಜನೇಯ ಹವನ, ಸೇವಾರ್ಥ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑