ಬೆಂಗಳೂರು 23. ದೇಹವೆಂದರೆ ನೌಕೆ ಇದ್ದಂತೆ ಅದನ್ನು ತೇಲಿಸುವ ಜವಾಬ್ದಾರಿ ವೈದ್ಯರದ್ದಾದರೆ ಗುರಿ ತಲುಪಿಸುವ ಹೊಣೆ ಗುರುವಿನದ್ದು ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು. ಅವರು ವಿಜಯನಗರದ ಶ್ರೀ ಭಾರತೀ ವಿದ್ಯಾಲಯದಲ್ಲಿ ಶ್ರೀ ಭಾರತೀ ಆರೋಗ್ಯ ಧಾಮದ ದಶಮಾನೋತ್ಸವದ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಯಾನ್ಸರ್ ಜ್ಯಾಗೃತಿ ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನ ನೀಡುತ್ತಿದ್ದರು…. Continue Reading →
ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದ ಒಳಗಿರುವ ಚಿಂತಾಮಣಿ ವಿನಾಯಕ ದೇವರಿಗೆಂದು ನೂತನವಾಗಿ ನಿರ್ಮಿಸಲಾದ ರಜತ ಕವಚವನ್ನು ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಸಮರ್ಪಿಸಲಾಯಿತು. ಶ್ರೀಮಹಾಬಲೇಶ್ವರ ಆತ್ಮಲಿಂಗದ ಮುಂಭಾಗದ ದಕ್ಷಿಣಪಾರ್ಶ್ವದಲ್ಲಿ ಸಂಸ್ಥಾಪಿತನಾಗಿರುವ ಬೇಡಿದ ಸತ್ಫಲಗಳನ್ನೆಲ್ಲ ನೀಡುವ ಕಾರಣಿಕ ದೇವರೆಂದೇ ಪ್ರಸಿದ್ಧನಾದ ಈ ಗಣಪತಿಗೆ ಆ ಕಾರಣದಿಂದಲೇ “ಚಿಂತಾಮಣಿ ಗಣಪತಿ” ಎಂದು ಪ್ರಸಿದ್ಧಿ. ಶ್ರೀಮಹಾಬಲೇಶ್ವರನನ್ನು ಅರ್ಚಿಸುವ ಮೊದಲು ಈ… Continue Reading →
ಬೆಂಗಳೂರು 4. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಳೆದ ಭಾನುವಾರದಿಂದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ರಾಮಕಥೆ ಆರಂಭಗೊಂಡಿದ್ದು. ಮುಂದಿನ ಭಾನುವಾರದ ವರೆಗೆ ನಡೆಯಲಿದೆ. ಪ್ರವಚನ, ಗಾಯನ, ವಾದನ, ಚಿತ್ರ-ರೂಪಕ, ದೃಶ್ಯವೈಭವಗಳನ್ನೋಳಗೊಂಡ ರಾಮನ ಕಥೆ ಇದಾಗಿದ್ದು, ಮರ್ಯಾದಾಪುರುಷೋತ್ತಮ ಶ್ರೀರಾಮನ ಜೀವನ ವೃತ್ತಾಂತವನ್ನು ಶ್ರೀಗಳವರು ಭಕ್ತರಿಗೆ ಬಿತ್ತಲಿಸಲಿದ್ದಾರೆ. ಶನಿವಾರ ಹನುಮಾವತಾರ ಮತ್ತು ಭಾನುವಾರ… Continue Reading →
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ..3-7-2012 ನಮ್ಮ ಸನಾತನ ಪರಂಪರೆಯಲ್ಲಿ ಗುರು ವಿಗೆ ಮಹತ್ತರವಾದ ಸ್ಥಾನ ವಿದೆ. ಗುರು ಎಂದರೆ ದೊಡ್ಡದು. ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ತೋರುವವನು ಗುರು. ಶಿಷ್ಯನ ಅತ್ಮೊದ್ಧಾರ ಮಾಡುವವನು. ಅಂತಹ ಗುರು ತನ್ನ ಬಾಹ್ಯ ಸಂಚಾರವನ್ನು ನಿಲ್ಲಿಸಿ ಅಂತರಂಗದಲ್ಲಿ ಸಂಚರಿಸುವ ದಿನಗಳೇ ಚಾತುರ್ಮಾಸ್ಯ. ನಾಲ್ಕು ತಿಂಗಳು ಅಥವಾ ನಾಲ್ಕು ಪಕ್ಷಗಳನ್ನೂ ಒಂದೆಡೆ ಜಪ… Continue Reading →
ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳಿಂದ ಶ್ರೀ ರಾಮಕಥಾ ಪ್ರವಚನ ಅನಾವರಣ ಗೊಳ್ಳಲಿದೆ. ವಾಲ್ಮೀಕಿ ರಾಮಾಯಣವನ್ನಾಧರಿಸಿ ಈ ಪ್ರವಚನ ನಡೆಯಲಿದ್ದು, ಸಂಗೀತ, ನೃತ್ಯ, ಚಿತ್ರ, ರೂಪಕವನ್ನೋಳಗೊಂಡಿದೆ. ದಿನಾಂಕ 3-6-2012 ರಿಂದ 8-6-2012 ವರೆಗೆ ವಿನೋಬಾ ರಸ್ತೆಯ ಕಲಾ ಮಂದಿರದಲ್ಲಿ ಸಂಜೆಯ 5.30 ರಿಂದ… Continue Reading →