ವಡೋಧರ(ಗುಜರಾತ್), ಡಿ. ೧೯: ‘ಶ್ರೀ ರಾಮಚಂದ್ರಾಪುರ ಮಠದ ವಿರುದ್ಧ ಕೆಲ ವಿದ್ರೋಹಿ ಶಕ್ತಿಗಳು ಮಾದ್ಯಮಗಳ ಮೂಲಕ ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಶಿಷ್ಯ-ಭಕ್ತ ಸಮುದಾಯ ಇದಕ್ಕೆ ಕಿವಿಗೊಡದೇ ಸಂಘಟಿತವಾಗಿ ಮುನ್ನಡೆಯಬೇಕು’ ಎಂದು ಗೋಕರ್ಣ ಮಂಡಲಾಧೀಶ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ. ‘ದೇಶೀಯ ಗೋ ತಳಿಗಳ ಸಂರಕ್ಷಣೆಯ ಮಹಾ ಆಂದೋಲನದ ಮಹತ್ಕಾರ್ಯದ ಅಂಗವಾಗಿ… Continue Reading →
ಶ್ರೀಗಳು ಬೆಳಗಿನ 7 ಗಂಟೆಗೆ ಪ್ರಕಾಶ್ ಹಿಂದುಜಾ (ಹಿಂದುಜಾ ಗ್ರೂಪ್ ಆಫ್ ಕಂಪನೀಸ್) ರವರ ಜುಹೂ ಮನೆಗೆ ತೆರಳಿ ಹಿಂದುಜಾ ಕುಟುಂಬದವರಿಗೆ ಆಶೀರ್ವದಿಸಿದರು.. ಹಾಗೂ ಸಮುದ್ರ ದರ್ಶನ,ಪೂಜೆಗೈದರು.. ಪುನಃ ಮೊಕ್ಕಾಂ ಗೆ ಆಗಮಿಸಿ ಪ್ರಾತಃ ಪೂಜಾ ಹಾಗೂ ಭಿಕ್ಷಾಕೈಗೊಂಡರು.. ನಂತರ ಭಿಕ್ಷಾ ಫಲ ಸಮರ್ಪಣೆ ಹಾಗೂ ಪಾದ ಪೂಜಾ ಮಂಗಳಾರತಿ ಸ್ವೀಕರಿಸಿ.. ಭಿಕ್ಷಾಸೇವೆ ಮಾಡಿದ ಮುಂಬೈ… Continue Reading →
12-12-2009 ರ ಕಾರ್ಯಕ್ರಮಗಳು ಪ್ರಾತಃ ಪೂಜೆ ಯನ್ನು ಪೂನೆಯ ಆನಂದ್ ಭಟ್ ರವರ ಮನೆಯಲ್ಲಿ ಪೂರೈಸಿ ಮಧ್ಯಾಹ್ನ ಪ್ರಕಾಶ್ ಭಟ್ ರವರ ನೂತನ ಫ್ಯಾಕ್ಟರಿಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಟ ಸುರೇಶ ಒಬೆರಾಯ್, ಟಿ ಎನ್ ಸಿಂಗ್ ಮುಂತಾದವರು ಭಾಗವಹಿಸಿದ್ದರು..ಅಲ್ಲಿಂದ ಶ್ರೀಗಳು ಪುನಃ ಪೂನಾದ ಆನಂದ್ ಭಟ್ ರವರಲ್ಲಿಗೆ ಆಗಮಿಸಿ ಪೂಜೆ ಮುಗಿಸಿ ಸಂಜೆ ಪೂನಾದ ಪ್ರತಿಷ್ಠಿತ… Continue Reading →
ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ಶ್ರೀ ಗಳು ಪ್ರಾತಃ ಪೂಜೆಯನ್ನು ಕೊಲ್ಲಾಪುರದ H V ಭಾಸ್ಕರ್ ರವರ ಮನೆಯಲ್ಲಿ ಪೂರೈಸಿ, ಅಲ್ಲಿಂದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದರು ಅಲ್ಲಿ ಮಹಾಲಕ್ಷ್ಮಿಯ ದರ್ಶನ ಪಡೆದು ತಾಯಿಯ ಪಾದಾರವಿಂದಗಳಿಗೆ ನಮಸ್ಕರಿಸಿದರು.. ಅಲ್ಲಿಂದ ಕೊಲ್ಲಾಪುರದಲ್ಲಿರುವ ಕರವೀರ ಶಂಕರ ಪೀಠಕ್ಕೆ ಭೇಟಿ ನೀಡಿ ಸ್ವಾಮಿಗಳೊಂದಿಗೆ ಅಲ್ಲಿಯ ಗೋ ಶಾಲೆ ವೀಕ್ಷಿಸಿದರು.. ತದನ೦ತರ H V ಭಾಸ್ಕರ್ ರವರ… Continue Reading →
ಬೊ೦ಬೋಡೆ ಯಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮದಲ್ಲಿ ಶ್ರೀ ಗಳು ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಮ್ ಬಾಲಕ ದಾಸ್ ಜಿ ಭಾಗವಹಿಸಿದ್ದರು .. ನೇಗಿಲ ಕರ್ಮಿಗಳು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.. ತದನಂತರ ಶ್ರೀಗಳು ಅಲ್ಲಿಯ ಮಹಾದೇವ ಮಂದಿರದಲ್ಲಿ ನಡೆದ ಯಾತ್ರಾ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.. ಹಾಗೂ ಬೊ೦ಬೋಡೆಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿನೀಡಿದರು….. Continue Reading →
ಇಂದಿನ ಭಿಕ್ಷಾ ಸೇವೆ ಕಿರಣ್ ಸುಬ್ರಾಯ್ ರಾಣಿ ಚನ್ನಮ್ಮ ನಗರ ಬೆಳಗಾವಿ ಪ್ರಾತಃ ಪೂಜೆ : ೦೯.೩೫ ಸಂಜೆ ೪.೦೦ ಗಂಟೆಗೆ ಗೋವಾದ ಪೊಂಡದಲ್ಲಿ ವಿಶ್ವಮಂಗಳ ಗೋ ಗ್ರಾಮ ಯಾತ್ರಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ -ಆಶೀರ್ವಚನ.. ಕಾರ್ಯಕ್ರಮದಲ್ಲಿ ಚಿನ್ಮಯ ಮಿಷನ್ ನ ಸ್ವಾಮಿಜಿ ಭಾಗವಹಿಸಿದ್ದರು ಇವರು ತಮ್ಮ ಭಾಷಣ ದಲ್ಲಿ ಶಾಖಾಹಾರ ಮತ್ತು ಮಾಂಸಾಹಾರದ ಪ್ರಭಾವ… Continue Reading →