ಪೆರಾಜೆ-ಮಾಣಿ ಮಠಃ21.8.2013, ಬುಧವಾರ ಇಂದು ಕುಮಟಾ ಮಂಡಲದ ಕೆಕ್ಕಾರು, ಧಾರೇಶ್ವರ, ಗುಡೆಯಂಗಡಿ, ಚಂದಾವರ ವಲಯದವರ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಶ್ರೀರಾಮದೇವರ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಕುಮಟಾ ವಲಯದವರ ಪರವಾಗಿ ಶ್ರೀಪಾದ ನಾರಾಯಣ ಹೆಗಡೆ ಹೊಲನಗದ್ದೆ ನೇತೃತ್ವ ವಹಿಸಿದ್ದರು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಎದುರು ಇಡಲಾಯಿತು. ಡಾ. ಶ್ವೇತಾ… Continue Reading →
ಪೆರಾಜೆ-ಮಾಣಿ ಮಠಃ20.8.2013, ಮಂಗಳವಾರ. ಇಂದು ಮಾತೃಸಮಾವೇಶ. ಮಾತೃಶಾಖಾ ವತಿಯಿಂದ ಸರ್ವಸೇವೆ ನಡೆಯಿತು. ಈಶ್ವರೀ ಶ್ಯಾಮ ಭಟ್ ಬೇರ್ಕಡವು ದಂಪತಿ ಭಿಕ್ಷಾಂಗ ಕಾರ್ಯಕ್ರಮಗಳನ್ನು ನೆರವೇರಿಸಿದರು. ಎರಡು ಸಾವಿರಕ್ಕೂ ಮಿಕ್ಕಿ ಮಾತೆಯರು ಇಂದಿನ ಸಮಾವೇಶದಲ್ಲಿ ಪಾಲ್ಗೊಂಡರು. ಶ್ರೀಗುರುಗಳ ರಾಮಾದಿ ದೇವರುಗಳ ಪೂಜೆಯ ಬಳಿಕ 510 ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಶ್ರೀಗುರುಗಳು ಅಮ್ಮಂದಿರ ದಿನವನ್ನು ಗೀತಗಾಯನ, ಚಿತ್ರ, ವ್ಯಾಖ್ಯಾನಗಳ ಮೂಲಕ ಗೌರವದ… Continue Reading →
ಪೆರಾಜೆ-ಮಾಣಿ ಮಠಃ19.8.2013, ಸೋಮವಾರ ಇಂದು ಸಾಗರ ಮಂಡಲದ ಕೆಳದಿ, ಆವಿನಹಳ್ಳಿ, ಕ್ಯಾಸನೂರು, ಮರಗುಡಿ, ಉಳವಿ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳು ಶ್ರೀರಾಮಾದಿ ದೇವರುಗಳ ಪೂಜೆಯನ್ನು ಮಾಡಿದ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ವಲಯಗಳ ಪರವಾಗಿ ಶ್ರೀ ಗಣಪತಿ ಬಿ ಆರ್ ಬಂದಗದ್ದೆ ಕೆಳದಿ ವಲಯದವರು ಗುರುಭಿಕ್ಷಾ ಸೇವೆ ನಡೆಸಿದರು. ಐದು ವಲಯಗಳ ವಲಯ ಸಭೆಯಲ್ಲಿ ವಲಯಗಳ… Continue Reading →
ಪೆರಾಜೆ-ಮಾಣಿ ಮಠಃ18.8.2013, ಆದಿತ್ಯವಾರ ಇಂದು ಸಾಗರ ಮಂಡಲದ ಐದು ವಲಯ- ಸಾಗರ ನಗರ ಪೂರ್ವ – ಪಶ್ಚಿಮ, ಇಕ್ಕೇರಿ, ಕೊಗೋಡು ಮತ್ತು ಗೋಳಗೋಡು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಸಾಗರ ವಲಯಗಳ ಪರವಾಗಿ ಸಾಗರ ನಗರ ಪೂರ್ವದ ಶ್ರೀ ಶೇಷಗಿರಿ ಶ್ರೀಗುರುಗಳಿಗೆ ಭಿಕ್ಷಾಸೇವೆ ನಿರ್ವಹಿಸಿದರು. ನಂತರ ನಡೆದ ವಲಯಗಳ… Continue Reading →