Page 122 of 292

ರಾಮಕಥಾ ಭಜನೆ: ಜೈ ಭೋಲೊ ಪ್ರಭು ಶ್ರೀರಾಮಕಿ (mp3)

Bhajan Play Download Jai Bolo Prabhu Sri Raam Ki [audio:Ramakatha/JaiBolo-SriRama-Ki-Bhajan.mp3] Link Facebook Comments Box

21- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಕೆಕ್ಕಾರು, ಧಾರೇಶ್ವರ, ಗುಡೆಯಂಗಡಿ, ಚಂದಾವರ ವಲಯದವರ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ21.8.2013, ಬುಧವಾರ ಇಂದು ಕುಮಟಾ ಮಂಡಲದ ಕೆಕ್ಕಾರು, ಧಾರೇಶ್ವರ, ಗುಡೆಯಂಗಡಿ, ಚಂದಾವರ ವಲಯದವರ ಗುರುಭಿಕ್ಷಾಸೇವೆ ನಡೆಯಿತು. ಶ್ರೀಕರಾರ್ಚಿತ ಶ್ರೀರಾಮದೇವರ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು.  ಕುಮಟಾ ವಲಯದವರ ಪರವಾಗಿ  ಶ್ರೀಪಾದ ನಾರಾಯಣ ಹೆಗಡೆ ಹೊಲನಗದ್ದೆ ನೇತೃತ್ವ ವಹಿಸಿದ್ದರು. ನಂತರ ನಡೆದ ವಲಯ ಸಭೆಯಲ್ಲಿ ವಲಯಗಳ ಆಗುಹೋಗುಗಳನ್ನು ಶ್ರೀಪೀಠದ ಎದುರು ಇಡಲಾಯಿತು. ಡಾ. ಶ್ವೇತಾ… Continue Reading →

18-ಅಗೋಸ್ತು-2013: ಕನ್ಯಾಸಮಾವೇಶ ಸಂವಾದ

18-08-2013 ರಂದು ಮಾಣಿಮಠದ ವಿಜಯ ಚಾತುರ್ಮಾಸ್ಯದಲ್ಲಿ ನಡೆದ ಕನ್ಯಾಸಮಾವೇಶದ ಸಂವಾದ. (ಧ್ವನಿಸುರುಳಿ) [audio:Chaturmasya2013/kanya_samavesha.mp3] Bhajan Play Download ಕನ್ಯಾಸಮಾವೇಶದ ಸಂವಾದ Link Facebook Comments Box

ರಾಮಕಥಾ: ಕೂಜಂತಂ ರಾಮ ರಾಮೇತಿ (mp3)

ರಾಮಕಥಾ ಆರಂಭ ಶ್ಲೋಕ: ಕೂಜಂತಂ ರಾಮ ರಾಮೇತಿ ಮಧುರಂ ಮಧುರಾಕ್ಷರಮ್ | ಆರುಹ್ಯ ಕವಿತಾ ಶಾಖಾಂ ವಂದೇ ವಾಲ್ಮೀಕಿ ಕೋಕಿಲಮ್ || Artist Play Download Kum. Deepika Bhat Link Sri Aniroopa Kolkata Link Facebook Comments Box

20- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಮಾತೃಶಾಖಾ ವತಿಯಿಂದ ಸರ್ವಸೇವೆ “ಮಾತೃ ಸಮಾವೇಶ “

ಪೆರಾಜೆ-ಮಾಣಿ ಮಠಃ20.8.2013, ಮಂಗಳವಾರ. ಇಂದು ಮಾತೃಸಮಾವೇಶ. ಮಾತೃಶಾಖಾ ವತಿಯಿಂದ ಸರ್ವಸೇವೆ ನಡೆಯಿತು.  ಈಶ್ವರೀ ಶ್ಯಾಮ ಭಟ್ ಬೇರ್ಕಡವು ದಂಪತಿ ಭಿಕ್ಷಾಂಗ ಕಾರ್ಯಕ್ರಮಗಳನ್ನು ನೆರವೇರಿಸಿದರು. ಎರಡು ಸಾವಿರಕ್ಕೂ ಮಿಕ್ಕಿ ಮಾತೆಯರು ಇಂದಿನ ಸಮಾವೇಶದಲ್ಲಿ ಪಾಲ್ಗೊಂಡರು. ಶ್ರೀಗುರುಗಳ ರಾಮಾದಿ ದೇವರುಗಳ ಪೂಜೆಯ ಬಳಿಕ 510 ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಶ್ರೀಗುರುಗಳು ಅಮ್ಮಂದಿರ ದಿನವನ್ನು ಗೀತಗಾಯನ, ಚಿತ್ರ, ವ್ಯಾಖ್ಯಾನಗಳ ಮೂಲಕ ಗೌರವದ… Continue Reading →

ಶ್ರಾವಣ ಪೌರ್ಣಮಿ: ರಕ್ಷಾಬಂಧನದ ಶುಭಾಶಯಗಳು

ಶ್ರೀರಾಮ, ಶ್ರೀಶಂಕರರ ಶ್ರೀರಕ್ಷೆ ನಮ್ಮೆಲ್ಲರ ಮೇಲಿರಳಿ,
ಲೋಕದ ಸಮಸ್ತರಿಗೂ ರಕ್ಷಾಬಂಧನದ ಶುಭಾಶಗಳು..

19- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಸಾಗರ ಮಂಡಲದ ವಲಯಗಳ ಗುರುಭಿಕ್ಷಾಸೇವೆ

ಪೆರಾಜೆ-ಮಾಣಿ ಮಠಃ19.8.2013, ಸೋಮವಾರ ಇಂದು ಸಾಗರ ಮಂಡಲದ ಕೆಳದಿ, ಆವಿನಹಳ್ಳಿ, ಕ್ಯಾಸನೂರು, ಮರಗುಡಿ, ಉಳವಿ ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಗಳು ಶ್ರೀರಾಮಾದಿ ದೇವರುಗಳ ಪೂಜೆಯನ್ನು ಮಾಡಿದ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ವಲಯಗಳ ಪರವಾಗಿ ಶ್ರೀ ಗಣಪತಿ ಬಿ ಆರ್ ಬಂದಗದ್ದೆ ಕೆಳದಿ ವಲಯದವರು ಗುರುಭಿಕ್ಷಾ ಸೇವೆ ನಡೆಸಿದರು. ಐದು ವಲಯಗಳ ವಲಯ ಸಭೆಯಲ್ಲಿ ವಲಯಗಳ… Continue Reading →

18- ಅಗೋಸ್ತು-2013: ವಿಜಯ ಚಾತುರ್ಮಾಸ್ಯ: ಸಾಗರ ಮಂಡಲದ ಐದು ವಲಯಗಳ ಗುರುಭಿಕ್ಷಾಸೇವೆ; ಕನ್ಯಾ ಸಮಾವೇಶ

ಪೆರಾಜೆ-ಮಾಣಿ ಮಠಃ18.8.2013, ಆದಿತ್ಯವಾರ ಇಂದು ಸಾಗರ ಮಂಡಲದ ಐದು ವಲಯ- ಸಾಗರ ನಗರ ಪೂರ್ವ – ಪಶ್ಚಿಮ, ಇಕ್ಕೇರಿ, ಕೊಗೋಡು ಮತ್ತು ಗೋಳಗೋಡು ವಲಯಗಳ ಗುರುಭಿಕ್ಷಾಸೇವೆ ನಡೆಯಿತು. ಶ್ರೀಗುರುಕರಾರ್ಚಿತ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು. ಸಾಗರ ವಲಯಗಳ ಪರವಾಗಿ ಸಾಗರ ನಗರ ಪೂರ್ವದ ಶ್ರೀ ಶೇಷಗಿರಿ ಶ್ರೀಗುರುಗಳಿಗೆ ಭಿಕ್ಷಾಸೇವೆ ನಿರ್ವಹಿಸಿದರು. ನಂತರ ನಡೆದ ವಲಯಗಳ… Continue Reading →

ರಾಮಕಥಾ ಭಜನೆ: ಜೈ ಜೈ ರಾಮಕಥಾ.. (mp3)

ರಾಮಕಥೆಯ ಮಂಗಳ ಗೀತೆ, “ಜೈ ಜೈ ರಾಮಕಥಾ, ಜೈ ಶ್ರೀ ರಾಮಕಥಾ..” Bhajan Play Download Jai Jai Raamakatha Link Facebook Comments Box

ಮಾಣಿ ರಾಮಕಥಾ – II: ಅಗೋಸ್ತು 11-17, 2013 : ಧ್ವನಿ ಸುರುಳಿಗಳು (Audio)

ಮಾಣಿ ರಾಮಕಥಾ – II: ಅಗೋಸ್ತು 11-17, 2013 : ಧ್ವನಿ ಸುರುಳಿಗಳು (Audio)

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑