ಪೆರಾಜೆ-ಮಾಣಿ ಮಠಃ 2.8.2013, ಶುಕ್ರವಾರ ಏಕಾದಶಿಯ ದಿನವಾದ ಇಂದು ಮಹಿಳೆಯರಿಂದ ಕುಂಕುಮಾರ್ಚನೆ ಹಾಗೂ ವಿಷ್ಣುಸಹಸ್ರನಾಮ ಪಾರಾಯಣ ನಡೆಯಿತು. ಯಾಗಶಾಲೆಯಿಂದಃ ಆಂಜನೇಯನಿಗೆ ಸೀಯಾಳಾಭಿಷೇಕ, ಆಂಜನೇಯ ಹವನಗಳು, ಹನುಮನಿಗೆ ಇಂದಿನ ವಿಶೇಷ ಅಲಂಕಾರ – ಬಾಳೆಹಣ್ಣಿನ ಕಣಜ ಸೇವೆ ನಡೆಯಿತು. ಗೋತುಲಾಭಾರ, ಗೋಪೂಜೆ, ಶ್ರೀರಾಮಪೂಜೆ, ಶ್ರೀರಾಮತಾರಕ ಯಜ್ಞ, ಸಮಗ್ರ ಯಜುರ್ವೇದ ಪಾರಾಯಣ ನಡೆಯಿತು. ~ ಸಂಧ್ಯಾಕಾರ್ಯಕ್ರಮ: ಉಪನೀತರಾದವರು ಸಾಯಂಸಂಧ್ಯೆಯಲ್ಲಿ ಸಂಧ್ಯಾವಂದನೆಯನ್ನು ಹಾಗೂ ಮಾತೆಯರು ಶ್ರೀರಾಮತಾರಕ… Continue Reading →
ಪೆರಾಜೆ-ಮಾಣಿ ಮಠಃ1.8.2013, ಗುರುವಾರ ಇಂದಿನ ದಿನ ಶ್ರೀ ನಾರಾಯಣ ಭಟ್ ಹಾರಕರೆಯವರ ಗುರುಭಿಕ್ಷಾಸೇವೆಯನ್ನು ನಡೆಸಿದರು. ಶ್ರೀಗುರುಗಳ ಕರಕಮಲಗಳಿಂದ ಸಂಪನ್ನಗೊಂಡ ಶ್ರೀರಾಮಾದಿ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀಕೃಷ್ಣ ಭಟ್ ಮತ್ತು ಪವಿತ್ರ ಗಂಗಾ ಸರವು, ಕೆ ಎಸ್ ಗುರುಮೂರ್ತಿ ಶಿಕಾರಿಪುರ ಶಿವಮೊಗ್ಗ, ಕಲ್ಪನಾಜಿ, ಶ್ರೀ ಗೋಪಿನಾಥ ಶೆಟ್ಟಿ ಹಾಗೂ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ವೃಂದ ಪುತ್ತೂರು,… Continue Reading →
ಪೆರಾಜೆ- ಮಾಣಿ ಮಠಃ 31.7.2013, ಬುಧವಾರ ವಿಜಯ ಚಾತುರ್ಮಾಸ್ಯದ ಈ ದಿನ ಡಾ. ಶ್ಯಾಮ ಭಟ್, ಬಡೆಕ್ಕಿಲ ಗುರುಭಿಕ್ಷಾಸೇವೆಯನ್ನು ನಡೆಸಿದರು. ಶ್ರೀಕರಾರ್ಚಿತ ದೇವರುಗಳ ಪೂಜೆಯ ಬಳಿಕ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಶ್ರೀ ನಳಿನ್ ಕುಮಾರ್ ಕಟೀಲ್ (ಎಮ್ .ಪಿ ಮಂಗಳೂರು), ಶ್ರೀ ನರಸಿಂಹ ಹೆಗಡೆ ಕೆರೆಮನೆ, ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್, ಶ್ರೀ ವಿಶ್ವ ಪುಂಡಿತ್ತೂರು, ಮುರಳೀಕೃಷ್ಣ… Continue Reading →
ಪೆರಾಜೆ-ಮಾಣಿ ಮಠಃ 30.7.2013, ಮಂಗಳವಾರ ವಿಜಯ ಚಾತುರ್ಮಾಸ್ಯದ ಈ ದಿನ ಡಾ. ರಾಧಾಕೃಷ್ಣ ಡಿ ಎಸ್ ಕೆದುಂಬಾಡಿಯವರ ಗುರುಭಿಕ್ಷಾ ಸೇವೆ ನಡೆಯಿತು. ಶ್ರೀರಾಮಾದಿಗಳ ಪೂಜೆಗಳ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ಈ ದಿನದ ಸಭೆಯಲ್ಲಿ ಗಿರೀಶ್ ಭಾರಧ್ವಾಜ್, ರವಿಶಂಕರ್ ಭಾರಧ್ವಾಜ್ ಸುಳ್ಯ, ಕೆದುಂಬಾಡಿ ಮನೆಯವರು, ಡಾ. ಜಯಗೋವಿಂದ ಬೆಂಗಳೂರು, ಡಿ. ಹೆಚ್ ಪ್ರಕಾಶ್ ರೈ ಪಾಣೆಮಂಗಳೂರು… Continue Reading →
ಪೆರಾಜೆ ಮಾಣಿಮಠಃ 29.7.2013, ಸೋಮವಾರ ಇಂದು ಗೋಕರ್ಣಮಂಡಲದ ಉಪಾಧಿವಂತರ ಗುರುಭಿಕ್ಷಾ ಸೇವೆ ನಡೆಯಿತು. ಮಂಡಲದ ಪರವಾಗಿ ಶ್ರೀ ರಮೇಶ ಪ್ರಸಾದ, ಗೋಕರ್ಣ ಭಿಕ್ಷಾಕಾರ್ಯ ನೆರವೇರಿಸಿದರು. ಗೋಕರ್ಣ ಮಂಡಲದ ಶಿಷ್ಯರು ಗುರುಸೇವೆ ಮಾಡಿ ಕೃತಾರ್ಥರಾದರು. ಶ್ರೀಕರಾರ್ಚಿತ ದೇವರ ಪೂಜೆಗಳು ನಡೆದು, ಮಹಿಳೆಯರಿಂದ ಕುಂಕುಮಾರ್ಚನೆ ನಡೆಯಿತು. ನಂತರ ನಡೆದ ಮಹಾಸಭೆಯಲ್ಲಿ ಶ್ರೀ ಶಶಿಧರ ಕೋಟೆ, ಶ್ರೀಮಠದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು. ಯಾಗಶಾಲೆಯಿಂದಃ… Continue Reading →
ಪೆರಾಜೆ-ಮಾಣಿ ಮಠಃ 28.7.2013, ಆದಿತ್ಯವಾರ ಚಾತುರ್ಮಾಸ್ಯದ ಈ ಸುದಿನದಂದು ಶ್ರೀರಾಮಾದಿ ದೇವತೆಗಳ ಪೂಜೆಯ ನಂತರ ಶ್ರೀಗಳು ಶ್ರೀಮಠದ ಆವರಣದಲ್ಲಿರುವ ಆಂಜನೇಯ ಸ್ವಾಮಿಗೆ ವಡೆ ಕಣಜ ಮಾಡಿ ವಿಶೇಷ ಪೂಜೆಗೈದರು. ಅಷ್ಟಾವದನ ಸಹಿತವಾಗಿ ಭವ್ಯ ಪೂಜೆ ನೆರವೇರಿತು. ಶ್ರೀಮಠದ ಶಿಷ್ಯರು ಈ ಪುಣ್ಯಸೇವೆಯನ್ನು ಕಣ್ತುಂಬಿಕೊಂಡರು. ಎಂದಿನಂತೆ ಮಹಿಳೆಯರು ಕುಂಕುಮಾರ್ಚನೆ ಸೇವೆ ಸಲ್ಲಿಸಿದರು. ಇಂದಿನ ಭಿಕ್ಷಾಕರ್ತೃಗಳಾದ ಚೆನ್ನೈ ವಲಯದ… Continue Reading →
ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →