ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ..3-7-2012 ನಮ್ಮ ಸನಾತನ ಪರಂಪರೆಯಲ್ಲಿ ಗುರು ವಿಗೆ ಮಹತ್ತರವಾದ ಸ್ಥಾನ ವಿದೆ. ಗುರು ಎಂದರೆ ದೊಡ್ಡದು. ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ತೋರುವವನು ಗುರು. ಶಿಷ್ಯನ ಅತ್ಮೊದ್ಧಾರ ಮಾಡುವವನು. ಅಂತಹ ಗುರು ತನ್ನ ಬಾಹ್ಯ ಸಂಚಾರವನ್ನು ನಿಲ್ಲಿಸಿ ಅಂತರಂಗದಲ್ಲಿ ಸಂಚರಿಸುವ ದಿನಗಳೇ ಚಾತುರ್ಮಾಸ್ಯ. ನಾಲ್ಕು ತಿಂಗಳು ಅಥವಾ ನಾಲ್ಕು ಪಕ್ಷಗಳನ್ನೂ ಒಂದೆಡೆ ಜಪ… Continue Reading →
ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಚಾತುರ್ಮಾಸ್ಯ ವ್ರತಾಚರಣೆಯಾಲಿದ್ದು ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ೩ ತಿಂಗಳ ಪರ್ಯಂತ ಯಾವುದೇ ಪ್ರವಾಸವನ್ನು ಕೈಗೊಳ್ಳುವುದಿಲ್ಲ. ಈ ೩ ತಿಂಗಳು ಅವರ ವಾಸ್ತವ್ಯ ಬೆಂಗಳೂರು ಶ್ರೀ ರಾಮಶ್ರಮದಲ್ಲಿ ಇರುತ್ತದೆ. ಎಂದಿನಂತೆ ಬೆಳಿಗ್ಗೆ ಹಾಗೂ ಸಾಯಂಕಾಲ ಶ್ರೀ ರಾಮದೇವರಿಗೆ ಶ್ರೀಕರಾರ್ಚಿತ ಪೂಜೆ ನೆರವೇರುತ್ತದೆ. ಪ್ರತಿ ದಿನ ಮಧ್ಯಾಹ್ನ ಶ್ರೀಗಳು ಅಶೀರ್ವಚನ… Continue Reading →
ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳಿಂದ ಶ್ರೀ ರಾಮಕಥಾ ಪ್ರವಚನ ಅನಾವರಣ ಗೊಳ್ಳಲಿದೆ. ವಾಲ್ಮೀಕಿ ರಾಮಾಯಣವನ್ನಾಧರಿಸಿ ಈ ಪ್ರವಚನ ನಡೆಯಲಿದ್ದು, ಸಂಗೀತ, ನೃತ್ಯ, ಚಿತ್ರ, ರೂಪಕವನ್ನೋಳಗೊಂಡಿದೆ. ದಿನಾಂಕ 3-6-2012 ರಿಂದ 8-6-2012 ವರೆಗೆ ವಿನೋಬಾ ರಸ್ತೆಯ ಕಲಾ ಮಂದಿರದಲ್ಲಿ ಸಂಜೆಯ 5.30 ರಿಂದ… Continue Reading →
Tour program of Shrimajjagadguru Shankaracharya Shree Shree Raghaveshwara Bharathi Swamiji of Shri Ramachandrapura Math for the Month of June 2012 Date Place of Halt 01/6/2012 H.V. Rajeeva Vidyaranyapuram, Mysore (District) 02/6/2012 H.V. Rajeeva Vidyaranyapuram, Mysore 03/6/2012 H.V. Rajeeva Vidyaranyapuram,… Continue Reading →