Page 159 of 292

ಗಂವಾರದಲ್ಲಿ ನಡೆದ ರಾಮಕಥಾ – ಬಾಗ 02

ಗಂವಾರದಲ್ಲಿ ನಡೆದ ರಾಮಕಥಾ ಪ್ರವಚನ ಮಾಲಿಕೆಃ ಎರಡನೇ ದಿನದ ಪ್ರವಚನ : Facebook Comments Box

ಪ್ರತಿಭಾ ಭಾರತೀ ವಾರ್ಷಿಕ ಸಮಾರೋಪ – 31-03-2012

Facebook Comments Box

ಪ್ರತಿಭಾ ಭಾರತೀ ವಾರ್ಷಿಕ ಸಮಾರೋಪ – 31-03-2012

Facebook Comments Box

ಶ್ರೀಮಾತಾ ಪ್ರಶಸ್ತಿ ಪ್ರದಾನ

ಹೊಸನಗರ ಶ್ರೀ ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಶ್ರೀ ರಾಮೋತ್ಸವದ ಅಂಗವಾಗಿ, ಸೀತಾ ಮಾತೆಯ ಸ್ಮರಣೆಗಾಗಿ ಕೊಡಲ್ಪಡುವ ಶ್ರೀಮಾತಾ ಪ್ರಶಸ್ತಿಯನ್ನು ಕೊಡುಗೈ ದಾನಿ ಗೋಕರ್ಣದ ಶ್ರೀಮತಿ ಜಾನಕಿ ಸೀತಾರಾಮ್ ಶಂಕರಲಿಂಗ ಅವರಿಗೆ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಪ್ರದಾನ ಮಾಡಿದರು. Facebook Comments Box

ಪ್ರಭು ಶ್ರೀರಾಮ ಸಕಲರಿಗೂ ಒಳಿತು ಮಾಡಲಿ

Facebook Comments Box

ಗಂವಾರದಲ್ಲಿ ನಡೆದ ರಾಮಕಥಾ – ಬಾಗ 01

ಗಂವಾರದಲ್ಲಿ ನಡೆದ ರಾಮಕಥಾ ಪ್ರವಚನ ಮಾಲಿಕೆಃ ಮೊದಲನೇ ದಿನದ ಪ್ರವಚನ : Facebook Comments Box

ಆಯುಧ ವಿವೇಕ ಶೂನ್ಯತೆಯಿಂದ ಬಳಕೆಯಾಗಬಾರದು – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಹೊಸನಗರ: ಪ್ರಪಂಚದಲ್ಲಿ ಆಯುಧ ವಿವೇಕ ಶೂನ್ಯತೆಯಿಂದ ಬಳಕೆಯಾಗಬಾರದು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ರಾಮೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಮಕಥಾ ವಿಶೇಷ ಪ್ರವಚನದಲ್ಲಿ ಸೋಮವಾರ ಅವರು ಮಾತನಾಡಿದರು. ಲೋಕದಲ್ಲಿ ಭೀತಿಗೆ ಯುದ್ಧ ಕಾರಣ, ಯುದ್ಧಕ್ಕೆ ದ್ವೇಷ , ದ್ವೇಷಕ್ಕೆ ಮನೋಮಾಲಿನ್ಯ ಕಾರಣ. ಸೃಷ್ಠಿಯ ಸಹಜತೆ ನಾಶ ಮಾಡುವ ಮನಸ್ಸು ಅದು ರಕ್ಕಸ ಪ್ರವೃತ್ತಿ. ಅಂತಹ… Continue Reading →

ಸಂಯುಕ್ತ ಕರ್ನಾಟಕ: ಶಂಕರ ಪಂಚಮಿ ಆಹ್ವಾನ ಪತ್ರಿಕೆ ಬಿಡುಗಡೆ

27-03-2012 Facebook Comments Box

ಸಂಯುಕ್ತ ಕರ್ನಾಟಕ: ಎ.25 ರಿಂದ ಶಂಕರ ಪಂಚಮಿ

27-03-2012 Facebook Comments Box

ಹುಟ್ಟು ಹಬ್ಬ ದೀಪ ಆರಿಸುವ ದಿನವಾಗದೆ ದೀಪ ಬೆಳಗಿಸುವ ದಿನವಾಗಲಿ – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಹೊಸನಗರ : ಹುಟ್ಟಿನ ಹರ್ಷ ಎನ್ನುವುದು ದೀಪ ಆರಿಸುವ ದಿನವಾಗದೆ ದೀಪ ಬೆಳಗಿಸುವ ದಿನವಾಗಲಿ ಈ ಮೂಲಕ ಮತ್ತೊಬ್ಬರ ಬದುಕು ಕಟ್ಟಿ ಕೊಡುವ ಪುಣ್ಯ ಕಾರ್ಯವಾಗಬೇಕು ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಶ್ರೀಮಠದಲ್ಲಿ ನಡೆಯುತ್ತಿರುವ ನಂದನ ನಾಮ ಸಂವತ್ಸರ ರಾಮೋತ್ಸವ ಸಂದರ್ಭ ಸೋಮವಾರ ಆಯೋಜಿಸಿದ್ದ ಶ್ರೀಗಳವರ ಸಂನ್ಯಾಸ ಗ್ರಹಣ ದಿನದ ವಿಶೇಷ ಆಚರಣೆ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑