Tour program of Shree Shree Raghaveshwara Bharathi Swamiji of Shri Ramachandrapura Math for the Month of March 2012 Date Camp 01/3/2012 Kitre temple, Bhatkala 02/3/2012 Satyanaarayana, Shimoga 03/3/2012 U.H.Ramaana , Sagar 04/3/2012 U.H.Ramaana , Sagar 05/3/2012 Bhankuli Math,… Continue Reading →
ಗೋಕರ್ಣ.22: ಲೋಕದಲ್ಲಿ ಎತ್ತರಕ್ಕೆ ಪ್ರಸಿದ್ಧವಾದದ್ದು ಹಿಮಾಲಯ. ನಮ್ಮ ನಾಡಿನ ಹೆಮ್ಮೆಯ ಪ್ರದೇಶವಾದ ಅದು ನಮ್ಮೆಲ್ಲರ ಬದುಕಿನ ಔನ್ನತ್ಯಕ್ಕೆ ಸಂಕೇತವೂ ಹೌದು. ಜೀವನದ ಸಾರ್ಥಕತೆಗೆ ಪ್ರತೀಕವಾದ ಈ ಹಿಮಾಲಯ ಅಪಾರವಾದ ಅಂತಸ್ಸತ್ವ, ದೃಢತೆಗೆ ಆಧಾರವೂ ಸಹ. ವ್ಯಕ್ತಿಯೋರ್ವನ ಬಾಳಿಗೆ ಇದು ಮಾದರಿಯಾಗಬೇಕು ಎಂದು ಪೂಜ್ಯ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ. ಗೋಕರ್ಣದ ಸಾಗರತೀರದಲ್ಲಿ ನಿರ್ಮಿತವಾದ ಮಹರ್ಷಿ ದೈವರಾತ… Continue Reading →
ಗೋಕರ್ಣ.೨೨ ಶೂನ್ಯವಾದ ಭಿತ್ತಿಯಲ್ಲಿ ಶೂನ್ಯದಕುಂಚದಿಂದಲೇ ಈ ಜಗತ್ತಿನ ರೂಪ, ಆಕೃತಿಗಳನ್ನು ವಿರಚಿಸಿದ ಸೃಷ್ಟಿಯ ಆದಿಕಲಾವಿದ ಪರಶಿವ. ಅವನು ಕೇವಲ ಕಲಾವಿದ ಮಾತ್ರವಲ್ಲ. ಕಲಾಧರನೂ ಹೌದು. ಅವನ ಅನುಗ್ರಹದಿಂದಲೇ ಇಂದು ಲೋಕದ ಕಲಾಪ್ರಪಂಚವು ಉಳಿದು ಬೆಳೆದು ಬರುತ್ತಿದೆ. ಬದುಕಿಗೆ ಸಂತೋಷವನ್ನು ನೀಡುವಕಲೆಗಳೆಲ್ಲವೂ ಭಗವಂತನ ಆರಾಧನೆಯ ಸಾಧನಗಳೇ. ಲೋಕಪ್ರಸಿದ್ಧವಾದ ಯಕ್ಷಗಾನ ಕಲಾ ಪ್ರಪಂಚಕ್ಕೆ ಮೊಟ್ಟಮೊದಲ “ಪದ್ಮಶ್ರೀ” ಪ್ರಶಸ್ತಿಯನ್ನು ತಂದುಕೊಡುವ… Continue Reading →
ಗೋಕರ್ಣ 21: ಕೇವಲ ಹಣ,ಸಂಪತ್ತು ಮಾತ್ರ ಮನುಷ್ಯನನ್ನು ಅಧಃಪತನಕ್ಕೆ ಕಾರಣವಲ್ಲ. ಅಧಿಕಾರದ ಅಮಲೂ ಸಹ ವ್ಯಕ್ತಿಯನ್ನು ತಿಳಿಗೇಡಿಯನ್ನಾಗಿಸುತ್ತದೆ. ಬದುಕಿಗೆ ಇವೆಲ್ಲವೂ ಬೇಕು ಎಂಬುದು ನಿಜವಾದರೂ ಸಹ ಅಧಿಕಾರವೋ,ಸಂಪತ್ತೋ ಬಂದಾಗ ಅದನ್ನು ತಲೆಗೇರಿಸಿಕೊಳ್ಳದೆ ತನ್ನ ವಿವೇಕವನ್ನು ಉಳಿಸಿಕೊಳ್ಳುವವನೇ ಸಾರ್ಥಕತೆಯನ್ನು ಪಡೆಯುತ್ತಾನೆ. ಸಂಪತ್ತು ಎಂತಹ ವಿವೇಕಿಯನ್ನೂ ಭ್ರಮೆಗೊಳಿಸಬಲ್ಲುದು. ಅಧಿಕಾರದ ಮತ್ತತೆ ಮಸ್ತಕಕ್ಕೇರಿದರೆ ನಮ್ಮವರ ಪರಿಚಯ ಉಳಿಯುವುದಿಲ್ಲ.ಸಂಬಂಧಿಗಳ ಗುರುತು ದೂರವಾಗುತ್ತದೆ…. Continue Reading →
ಗೋಕರ್ಣ.20. ನಮ್ಮ ಬದುಕಿನಲ್ಲಿ ಅನೇಕರಾತ್ರಿಗಳನ್ನು ನಾವು ಕಂಡಿದ್ದೇವೆ. ಆ ಎಲ್ಲ ರಾತ್ರಿಗಳಲ್ಲಿ ಪೂರ್ಣ ಕತ್ತಲೇ ತುಂಬಿದೆ. ಆದರೆ ಈ ಶಿವರಾತ್ರಿ ಮಾತ್ರ ಹಾಗಲ್ಲ. ಇದು ನಮ್ಮ ಜೀವನದಲ್ಲಿ ಮಂಗಳವನ್ನು ಶುಭವನ್ನು ಕೊಡುವ ರಾತ್ರಿ. ಇರುಳೆಲ್ಲ ಎಚ್ಚರವಾಗಿದ್ದು ಪರಶಿವನನ್ನು ಹೃದಯದಲ್ಲಿ ತುಂಬಿಕೊಂಡು ಅವನನ್ನು ಆರಾಧಿಸುವ ಪುಣ್ಯಪರ್ವವೇ ಶಿವರಾತ್ರಿ. ಲೋಕಹಿತಂಕರನಾದ ಶಂಕರ ಈ ಶಿವರಾತ್ರಿಯ ಸಂದರ್ಭದಲ್ಲಿ ಲೋಕದ ಎಲ್ಲ… Continue Reading →