List of hospitals run by Sri Ramachandrapura Matha. ಶ್ರೀ ಭಾರತೀ ಸ್ವಾಸ್ಥ್ಯ ಮಂದಿರ ಮುಜುಂಗಾವು ಶ್ರೀಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು ಅಮೃತಭಾರತೀ ಗವ್ಯಚಿಕಿತ್ಸಾಲಯ, ಶ್ರೀರಾಮಾಶ್ರಮ, ಗಿರಿನಗರ, ಬೆಂಗಳೂರು ಗವ್ಯಚಿಕಿತ್ಸಾಲಯ, ಶ್ರೀರಾಮಚಂದ್ರಾಪುರಮಠ, ಹೊಸನಗರ ತಾಲೂಕು ಪಂಚಗವ್ಯ ಆಯುರ್ವೇದಿಕ್ ರೀಸರ್ಚ್ ಸೆಂಟರ್, ಬೋಗಾದಿ, ಮೈಸೂರು Facebook Comments Box
Here is the list of Goushaalas run by Sri Ramachandrapura Matha. ಅಮೃತಧಾರಾ ಗೋಶಾಲೆ, ಮುಳಿಯ ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ ಅಮೃತಧಾರಾ ಗೋಶಾಲೆ, ಬಜಕ್ಕೂಡ್ಲು ಅಮೃತಧಾರಾ ಗೋಲೋಕ, ಹನಿಯ, ಹೊಸನಗರ ತಾಲೂಕು ಅಮೃತಧಾರಾ ಗೋಲೋಕ, ದಿಣ್ಣೇಪಾಳ್ಯ, ಬೆಂಗಳೂರು ಅಮೃತಧಾರಾ ಗೋಶಾಲಾ, ಗಂಗಾಪುರ, ಮಾಲೂರು ತಾಲೂಕು ಅಮೃತಧಾರಾ ಗೋಶಾಲಾ, ಗಂಗಾಪುರ, ರಾಣೆಬೆನ್ನೂರು ತಾಲೂಕು… Continue Reading →
Here is the list of educational institutions run by Sri Ramachandrapura Matha. ಶ್ರೀ ಭಾರತೀ ವಿದ್ಯಾಲಯ ಬೆಂಗಳೂರು ಶ್ರೀ ಭಾರತೀ ವಿದ್ಯಾಪೀಠ, ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವು ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ ಶ್ರೀಭಾರತೀ ವಿದ್ಯಾ ಸಂಸ್ಥೆ- ಉರುವಾಲು ಶ್ರೀಭಾರತೀ ಕಾಲೇಜು ಮಂಗಳೂರು ಶ್ರೀರಾಘವೇಂದ್ರಭಾರತೀ ಸವೇದ ಸಂಸ್ಕೃತ ಮಹಾವಿದ್ಯಾಲಯ, ಕವಲಕ್ಕಿ ಶ್ರೀ… Continue Reading →
ನಾಗರೀಕತೆ ಬೆಳೆದಂತೆ ಪ್ರಕೃತಿಯ ಮೇಲೆ ಮನುಷ್ಯನ ಸವಾರಿ ನಡೆಯುತ್ತಲೇ ಇದೆ.. ಪ್ರಕೃತಿಯೆಂದರೆ ನಮ್ಮ ತಾಯಿ. ಜೀವಾಂಕುರವಾದ ಪ್ರಾರಂಭದಲ್ಲಿ ಅಮ್ಮನಿಂದ ‘ಉಸಿರು’ ಪಡೆವ ನಾವು, ಈ ಭುವಿಯ ಮಡಿಲಿಗೆ ಬಂದ ಬಳಿಕ ಅದಕ್ಕಾಗಿ ಆಶ್ರಯಿಸುವುದು ಪ್ರಕೃತಿಮಾತೆಯನ್ನು! ಅದರ ಮಹತ್ವವನ್ನರಿಯದ ನಾವು ‘ಕೃತಕ’ದತ್ತ ಸಾಗುತ್ತಿದ್ದೇವೆ. ಇದರಿಂದ ನಮಗಾಗುವ ನಷ್ಟ ಎಷ್ಟರಮಟ್ಟಿಗಿದೆ – ಎಂಬುವುದಕ್ಕೆ ಒಂದು ಪುಟ್ಟ ಉದಾಹರಣೆ ಗಮನಿಸೋಣ:… Continue Reading →
ಗೋಕರ್ಣ: ೧೩. ನಮ್ಮ ಈ ಬದುಕು ಭಗವಂತನ ಕೊಡುಗೆ. ಇಲ್ಲಿ ನಾವು ಕೇವಲ ಸಾಧನ ಮಾತ್ರ. ಯಾವ ಕಾರ್ಯದಲ್ಲಿಯೂ ನಮಗೆ ಸ್ವತಂತ್ರಕತೃತ್ವವಿಲ್ಲ. ಎಂದಾದರೂ ಇದು ನಮ್ಮದೇ ಸಾಧನೆಯೆಂಬ ಭಾವ ಬಲಿತರೆ ಅಹಂಕಾರ ಅಮರಿಕೊಂಡರೆ ನಮ್ಮ ಪತನಕ್ಕೆ ಹೆಚ್ಚು ಸಮಯವಿಲ್ಲ ಎಂದೇ ಅರ್ಥ. ಪ್ರಭು ಶ್ರೀರಾಮಚಂದ್ರ ಈ ವರ್ಷದ ಚಾತುರ್ಮಾಸ್ಯ ಕಾರ್ಯಕ್ರಮವನ್ನು ತುಂಬ ಸುಂದರವಾಗಿ ನಿರೂಪಿಸಿದ್ದಾನೆ. ಇದಕ್ಕೆ… Continue Reading →