Page 178 of 292

11.08.2011

ಸೂರ್ಯೋದಯ ೬-೨೦ ಸೂರ್ಯಾಸ್ತ ೬-೪೯ ಪಕ್ಷ-ಶುಕ್ಲ ತಿಥಿ-ತ್ರಯೊದಶಿ ಭಿಕ್ಷಾಸೇವೆ-ರಾಮಚಂದ್ರಾಪುರ ಮಂಡಲಾಂತರ್ಗತ ತೀರ್ಥರಾಜಪುರ, ಹೊಸನಗರ ,ಶಿವಮೊಗ್ಗ, ವಲಯಗಳ ಪರವಾಗಿ ೧೨-೩೦ ರಿಂದ ೨-೦೦ ಯಾಗದ ಪೂರ್ಣಾಹುತಿ, ಪಾದಪೂಜಾಮಂಗಳಾರತಿ,ಫಲಸಮರ್ಪಣೆ, ಆಶೀರ್ವಚನ,ಮಂತ್ರಾಕ್ಷತೆ. ೪-೦೦ ರಿಂದ ೬-೦೦ ಗಣಪತಿ, ಮಹಾಬಲೇಶ್ವರ, ತಾಮ್ರಗೌರಿ ದೇವರುಗಳ ಪೂಜೆ Facebook Comments Box

ರಾಮಕಥೆ – ೦೧-೦೮-೧೧ – ಭಾಗ ೦೧

ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಂಡ ಖರ ಸಂವತ್ಸರ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದು ಬಂದ ಪ್ರವಚನ ಮಾಲಿಕೆ [audio:DailyPravachana/Ramakatha -01-08-11.mp3] Facebook Comments Box

ಗುರುಶಿಷ್ಯರು ಸೂರ್ಯ ಚಂದ್ರರಂತೆ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಅಮಾವಾಸ್ಯೆಯಂದು ಸೂರ್ಯಚಂದ್ರರ ಸಂಗಮವಾಗುತ್ತದೆ. ಅಂದು ಚಂದ್ರನು ಸೂರ್ಯನಿಂದ ತಾನು ಬೆಳಗಲು ಅಗತ್ಯವಾದ ಪ್ರಕಾಶವನ್ನು ಪಡೆಯುತ್ತಾನೆ. ಇಲ್ಲಿ ಸೂರ್ಯ ಪರಮಾತ್ಮನ ಸಂಕೇತವಾದರೆ ಚಂದ್ರ ಜೀವರ ಪ್ರತೀಕ. ಚಂದ್ರನನ್ನು ನಮ್ಮ ಪ್ರಾಚೀನರು ಮನಃಕಾರಕ ಎಂದೇ ಗುರುತಿಸಿದ್ದಾರೆ. ಸೂರ್ಯನೆಂದರೆ ಪೂರ್ಣಪ್ರಭೆ. ಲೋಕಕ್ಕೆ ಅಗತ್ಯವಾದ ಬಲವನ್ನು ನೀಡುವ ಶಕ್ತಿಕೇಂದ್ರ. ಜೀವ ಪರಮಾತ್ಮನ ಬಳಿ ಹೋಗಿ ಶರಣಾಗಿ ಅಲ್ಲಿಂದ ಬದುಕಿನ ಸಾಮರ್ಥ್ಯವನ್ನು… Continue Reading →

ಅಪೂರ್ವ ಸಿದ್ಧಿ ಕ್ಷೇತ್ರ ಗೋಕರ್ಣ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ರಾಜಾ ಭಗೀರಥ. ಪ್ರಹ್ಲಾದ ಮೊದಲಾದ ರಾಜರ್ಷಿಗಳ, ವ್ಯಾಸ ವಸಿಷ್ಠ ಮೊದಲಾದ ಮಹರ್ಷಿಗಳ ತಪೋಭೂಮಿಯಾಗಿದ್ದ ಸಿದ್ಧಿಕ್ಷೇತ್ರವಾದ ಗೋಕರ್ಣವು ಲೋಕಶಂಕರನಾದ ಶಿವನಿಗೂ ತಪಃಸ್ಥಳವಾಗಿತ್ತು. ಯುಗ, ಯುಗಗಳ ಪೂರ್ವದಲ್ಲಿ ಪರಶಿವನೂ ಸೃಷ್ಟಿಕಾರ್ಯವನ್ನುಕೈಗೊಳ್ಳಲು ತಪಸ್ಸನ್ನಾಚರಿಸಿದ ಪುಣ್ಯಭೂಮಿಯಾದ ಈ ಕ್ಷೇತ್ರ ಶ್ರೀರಾಮನ, ಆಂಜನೇಯನ ಜನನಕ್ಕೆ ಕಾರಣವಾದ ಪ್ರದೇಶವೂ ಹೌದು. ಇಂದು ಸಾರ್ವಭೌಮ ಮಹಾಬಲೇಶ್ವರನ ಆತ್ಮಲಿಂಗದಿಂದ ಭೂಷಿತವಾಗಿದ್ದರೂ ಅದಕ್ಕಿಂತ ಮೊದಲು ಇಲ್ಲಿ ಆರಾಧ್ಯನಾಗಿದ್ದವ… Continue Reading →

08.07.2011

ಸೂರ್ಯೋದಯ ೬-೨೦ ಸೂರ್ಯಾಸ್ತ ೬-೫೧ ಪಕ್ಷ-ಶುಕ್ಲ ತಿಥಿ-ದಶಮಿ ಭಿಕ್ಷಾಸೇವೆ-ಸಾಗರ ಮಂಡಲಾಂತರ್ಗತ ಗೊಳಗೋಡು,ಕೋಗೊಡು,ಮರಬಿಡಿ,ಇಕ್ಕೇರಿ ವಲಯಗಳ ಪರವಾಗಿ ೧೨-೩೦ ರಿಂದ ೧-೪೫ ಯಾಗದ ಪೂರ್ಣಾಹುತಿ,ಪಾದಪೂಜಾಮಂಗಳಾರತಿ,ಫಲಸಮರ್ಪಣೆ,ಆಶೀರ್ವಚನ,ಮಂತ್ರಾಕ್ಷತೆ, ೩-೦೦ ರಿಂದ ೫-೦೦ ಶ್ರೀರಾಮಕಥೆ ಮಿಟಿಂಗ್ Facebook Comments Box

07.08.2011

ಸೂರ್ಯೋದಯ ೬-೨೦ ಸೂರ್ಯಾಸ್ತ ೬-೫೧ ಪಕ್ಷ -ಶುಕ್ಲ ತಿಥಿ-ಅಷ್ಟಮಿ ಉಪರಿ ನವಮಿ ಭಿಕ್ಷಾಸೇವೆ-ಭಾರತ ಮಂಡಲಾಂತರ್ಗತ ಹುಬ್ಬಳ್ಳಿ-ಧಾರವಾಡ,ಹಾವೇರಿ- ರಾಣೆಬೆನ್ನೂರು,ದಾವಣಗೆರೆ-ಹರಿಹರ ವಲಯಗಳ ಪರವಾಗಿ ೧೧-೦೦ ರಿಂದ ೧೧-೪೫ ಶ್ರಿರಾಮಕಥೆ ಮಿಟಿಂಗ್ ೧೧-೪೫ ರಿಂದ ೧೨-೩೦ ಪ್ರಯಾಣ ಮತ್ತು ಭೇಟಿ ಗೊಕರ್ಣದ ಗಣಪತಿ ದೇವಸ್ಥಾನಕ್ಕೆ ೧೨-೩೦ ರಿಂದ ೨-೦೦ ಯಾಗದ ಪೂರ್ಣಾಹುತಿ, ಪಾದಪೂಜಾ ಮಂಗಳಾರತಿ, ಫಲಸಮರ್ಪಣೆ, ಆಶೀರ್ವಚನ, ಮಂತ್ರಾಕ್ಷತೆ. ೩-೩೦… Continue Reading →

ಪತ್ರಿಕಾ ವರದಿಗಳು 06-08-2011

Facebook Comments Box

ಜೀವನ ನದಿಗೆ ಸೀತಾರಾಮರೇ ದಡಗಳು – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಈ ನಮ್ಮ ಜೀವನ ಒಂದು ನದಿಯಂತೆ. ಅದರ ಎರಡು ದಡಗಳೇ ಸೀತಾರಾಮಚಂದ್ರರು, ಪ್ರವಾಹದಲ್ಲಿ ಕೊಚ್ಚಿಹೋಗದಂತೆ, ಮುಳುಗದಂತೆ ನಮ್ಮನ್ನು ರಕ್ಷಿಸುವವರು. ಈ ಎರಡು ದಡಗಳಲ್ಲಿ ಯಾವುದನ್ನು ಆಶ್ರಯಿಸಿದರೂ ನಾವು ಸುರಕ್ಷಿತವಾಗಿ ನಮ್ಮ ಬಾಳಿನ ನೌಕೆಯನ್ನು ಗುರಿಯತ್ತ ಸಾಗಿಸಬಹುದು ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಶ್ರೀಗಳವರು ಅಭಿಪ್ರಾಯಪಟ್ಟರು. ಇಂದು ಸಮೀಪದ ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಆಯೋಜಿತವಾದ ರಾಮಕಥಾದಲ್ಲಿ… Continue Reading →

ಉತ್ಪಾತಗಳು ಮುಂಬರುವ ವಿಪತ್ತುಗಳಿಗೆ ಸೂಚಕ- ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಮಾತೃತ್ವ ಎಂದರೇ ವಾತ್ಸಲ್ಯದ ಇನ್ನೊಂದು ಹೆಸರು. ನಮ್ಮ ಮೇಲಿನ ಪೃಕೃತಿಮಾತೆಯು ಅನುಗ್ರಹ ಅಪಾರ.ಸುಖವಾಗಿ ಬದುಕಲು ಬೇಕಾದ ಸಕಲ ವಸ್ತುಗಳನ್ನೂ ಈ ತಾಯಿ ನಮಗೆ ನೀಡುತ್ತಾಳೆ.ನಮಗೆ ಬರಬಹುದಾದ ವಿಪತ್ತನ್ನೂ ಆಕೆ ಮೊದಲೇ ಸೂಚಿಸುತ್ತಾಳೆ. ತಾಯಿಯ ಭಾಷೆಯು ಅರ್ಥವಾಗುವವರು ಅದನ್ನು ತಿಳಿದುಕೊಳ್ಳಬಲ್ಲರು. ರಾವಣ, ಕುಂಭಕರ್ಣರು ಹುಟ್ಟುವಾಗ ಅಸಹಜವಾದ ಅನೇಕ ಉತ್ಪಾತಗಳು ಕಾಣಿಸಿಕೊಂಡವೆಂದು ಮಹರ್ಷಿ ವಾಲ್ಮೀಕಿ ಉಲ್ಲೇಖಿಸುತ್ತಾರೆ. ಅವರ… Continue Reading →

ಪತ್ರಿಕಾ ವರದಿ – 04-08-2011

Facebook Comments Box

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑