ರಾಮಚಂದ್ರಾಪುರ ಮಠ ಅಥವಾ ಗುರುಗಳು ಎಂದರೆ ನನಗೆ ಮೊದಲು ನೆನಪಾಗುವುದು ಏನು? ಪೀಠಾರೋಹಣ ಸಮಾರಂಭದಲ್ಲಿ ಮೆರವಣಿಗೆಯಲ್ಲಿ ಕೆಂಪು ಮಡಿ ಹೊದ್ದು ಪುಟ್ಟ ದೇವರ ಮೂರ್ತಿಯಂತೆ ಕೂತಿದ್ದ, ‘ಅದೇ, ಅವ್ರೇ ಹೊಸಾ ಗುರುಗಳು’ ಅಂತ ಅಪ್ಪ ತೋರಿಸಿದ್ದ ಚಿತ್ರ? ಊರ ರಸ್ತೆಯಲ್ಲಿ ಧೂಳೆಬ್ಬಿಸುತ್ತ ಬಂದ ಹತ್ತಾರು ಕಾರುಗಳಲ್ಲೊಂದರಲ್ಲಿ ಕೂತಿದ್ದು, ನಮ್ಮನೆ ಎದುರಿಗೆ ನಿಂತಾಗ ಅಪ್ಪ ಹಿಡಿದು ನಿಂತಿದ್ದ… Continue Reading →
|| ಹರೇರಾಮ || ಆಹಾ ! ಎಂಥಾ ದೃಶ್ಯವದು…! ತನ್ನ ಸಾವಿರಾರು ಪ್ರಜೆಗಳನ್ನು ಕೇವಲ ಕಂಠಸಿರಿಯ ಬಲದಿಂದಲೇ ಸೆಳೆಯುವ – ಆಳುವ ಅವಳಿ ಮಕ್ಕಳು ರಾಜಮಾರ್ಗವನ್ನು ಶೋಭಾಯಮಾನಗೊಳಿಸುತ್ತಿದ್ದಾರೆ…! ಶ್ರವಣ-ನಯನ-ಮನಗಳ ಸಂಯುಕ್ತ ಹಬ್ಬವದು..! ಕಣ್ತಣಿಸುವ ರೂಪ..ಕಿವಿಗಿಂಪಾದ ಗಾನ..ಮನ ಬೆಳಗುವ ಸಾಹಿತ್ಯಗಳ ತ್ರಿವೇಣೀಸಂಗಮ… ಅಚ್ಚರಿಯ ಮೇಲಚ್ಚರಿಯಾಯಿತು ಅಯೋಧ್ಯೆಯರಸನಿಗೆ… ರೂಪ ತನ್ನದೇ..! ಸ್ವರ ತನ್ನದೇ..! ಕೊನೆಗೆ ಗಮನಿಸಿ ಕೇಳಿದರೆ ಕುಮಾರರು… Continue Reading →