ದ್ವಾರವನ್ನು ದಾಟದೆ ದೇವರನ್ನು ತಲುಪಲುಂಟೇ..?!
ತನ್ನನ್ನು ತಲುಪಲಾರದೇ ಬಳಲುವ ಜೀವಗಳನ್ನು ಕಂಡು ಕನಿಕರಿಸಿದ ಕರುಣಾಸಿಂಧುವು ಸರ್ವಕಾಲಗಳಲ್ಲಿಯೂ ಸರ್ವದೇಶಗಳಲ್ಲಿಯೂ ಸಂತರ ರೂಪದಲ್ಲಿ ತನ್ನ ದ್ವಾರಗಳನ್ನು ತೆರೆದಿಟ್ಟನಲ್ಲವೇ…!
ಮೊದಲು ಸಂತ..
ಮತ್ತೆ ಭಗವಂತ..!
ಆದುದರಿಂದಲೇ ಇರಬೇಕು..
ರಾಮಾಯಣದ ಪ್ರಸ್ತುತಿಯು ರಾಮನ ಮುಂದಾಗುವುದಕ್ಕೆ ಮುನ್ನ ಋಷಿಸಮೂಹದ ಸಮ್ಮುಖದಲ್ಲಿ ಆಯಿತು..
ಆಶ್ರಮದ ದಿವ್ಯಪರಿಸರವದು…
ಮಾತೃ ಸ್ವರೂಪಿಗೆ ಮನದ ನಮನಗಳು… ಮಾತೃ ಸ್ವರೂಪಿ ಶ್ರೀ ಗುರುಗಳ ಚರಣ ಕಮಲಗಳಲ್ಲಿ ಮನಸಾ ನಮನಗಳು. ಹರೇರಾಮದ ಸಮ್ಮುಖದಲ್ಲಿ, ಸಂಸ್ಥಾನದ ಸಮ್ಮುಖದಲ್ಲಿ, ಓದುವ ಸಮಸ್ತ ಬಾಂಧವರಿಗೆ ನನ್ನ ಪ್ರಣಾಮಗಳು. ಇಲ್ಲಿ ಬರೆಯಲು ಸಿಗುತ್ತಿರುವುದು ನನ್ನ ಪೂರ್ವಜನ್ಮ ಸುಕೃತ ಎಂದು ನಾನು ತಿಳಿದಿದ್ದೇನೆ. ಇದು ನನ್ನ ಮನದ ನಮನಗಳು… ದಾರಿ ತೋರಿದ, ದಾರಿ ತೋರುತ್ತಿರುವ, ಸದಾ ಅನುಗ್ರಹಿಸುತ್ತಿರುವ… Continue Reading →