ಶ್ರೀರಾಮಾರ್ಚನೆ: ಕೆಕ್ಕಾರಿನ ವಿದ್ಯಾರಣ್ಯ ಪಾಠಶಾಲೆಯಲ್ಲಿ.. ಶ್ರೀಭಿಕ್ಷೆ: ಶ್ರೀ ಜಯರಾಮ ಶಾನುಬೋಗರ ಸುಪುತ್ರ ನ್ಯಾಯವಾದಿ ಶ್ರೀಕಾಂತ ಭಟ್ಟರ ಕುಟುಂಬದಿಂದ.. ಎಂ,ಕೆ,ಹೆಗಡೆ..ಮಂಜುನಾಥ,ಸುವರ್ಣಗದ್ದೆ..ಇಡಗುಂಜಿಯ ಜಿ,ಜಿ,ಸಭಾಹಿತರು..ಕಟ್ಟೆ,ಪರಮೇಶ್ವರ ಭಟ್ಟರು ಮೊದಲಾದವರಿಂದ ದರ್ಶನ.. ಕಡತೊಕೆಯ ಸ್ವಯಂಭೂ ದೇವಸ್ಥಾನಕ್ಕೆ ಪ್ರಯಾಣ.. ಶ್ರೀಕಾಂತ ಭಟ್ಟರ ವತಿಯಿಂದ ನಡೆಸಲ್ಪಟ್ಟ ಸಹಸ್ರ-ಮೋದಕ-ಹವನ,ಮಹಾರುದ್ರ-ಹವನ, ೩ ವೇದಗಳ ಪಾರಾಯಣ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾನ್ನಿಧ್ಯ.. ಸ್ವಯಂಭೂ ದೇವಳದ ಪ್ರಮುಖರೊಂದಿಗೆ ಜೀರ್ಣೋದ್ಧಾರ-ಚಿಂತನೆ.. ಆಶೀರ್ವಚನ.. ಸೇರಿದ… Continue Reading →
ವಸತಿ: ಅಶೋಕೆ,ಗೋಕರ್ಣ ಎಂದಿನಂತೆ ರಾಮಾರ್ಚನೆ.. ನಾಡವರ ಸಮುದಾಯದ ಪ್ರಮುಖರ ಭೇಟಿ.. ರಷಿಯಾ’ದ ಅಧ್ಯಾತ್ಮ ಪಿಪಾಸುಗಳಾದ ರಿಚಿ, ಸರ್ಗಿ, ಅಲ್ಲ, ಆವ್ನಿ, ಮೊದಲಾದವರೊಡನೆ ‘ಪೂಜಾ’ ಎಂಬ ವಿಷಯದಲ್ಲಿ ಚಿಂತನೆ.. ಶ್ರೀ ಮಹಾಬಲೇಶ್ವರ ದೇವಸ್ಥಾನದ ಆವರಣದಲ್ಲಿ ರೋಟರಿ ಸಂಸ್ಥೆಯ ವತಿಯಿಂದ ನಡೆದ ಉಚಿತ ಕಂಪ್ಯೂಟರ್ ವಿತರಣಾ ಸಮಾರಂಭದಲ್ಲಿ ಸಾನ್ನಿಧ್ಯ.. ಕೋಟಿತೀರ್ಥ-ತೀರದ ಬಟ್ಟೆವಿನಾಯಕನ ಪರಿಸರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ.. ಪತ್ರಕರ್ತ… Continue Reading →
ಸಂಸ್ಕೃತದಲ್ಲಿ “ನವ” ಅಂದರೆ ಹೊಸತು. “ಭರ” ಎಂದರೆ ತುಂಬಿಕೊಳ್ಳುವುದು. ನವಂ-ಭರ ಎಂದರೆ ಹೊಸತನ್ನು ತುಂಬಿಕೊಳ್ಳುವುದು ಎಂದರ್ಥ. ತಾತ್ವಿಕ-ವಿಷಯಗಳ ಕುರಿತಾದ ಶ್ರೀಗಳವರ ಬ್ಲಾಗ್ ‘ರಾಮ’ ಈಗಾಗಲೇ ಪ್ರಾರಂಭವಾಗಿದ್ದನ್ನು ನೀವು ಗಮನಿಸಿದ್ದೀರಿ. ಇಂದು ನಾಡಹಬ್ಬದ ಬಗೆಗಿನ ಬರಹದ ಮೂಲಕ ಶ್ರೀಗಳವರು ಬದುಕಿನ ಬಾಹ್ಯ ಮುಖದ ಕುರಿತಾದ ” ರಾಜ್ಯ ” ಬ್ಲಾಗನ್ನೂ ಪ್ರಾರಂಭಿಸಿದ್ದಾರೆ. ಶ್ರೀಗಳವರ ಬಳಗಕ್ಕೆ ಇದು ಇನ್ನೊಂದು… Continue Reading →
ಇದು ವ್ಯಕ್ತಿ ಸಂತೋಷವಲ್ಲ. ಇದು ಮನೆಯ ಸಂಭ್ರಮವಲ್ಲ. ಇದು ಊರ ಹಬ್ಬವಲ್ಲ. ಇದು ರಾಜ್ಯೋತ್ಸವ… ಸಮಸ್ತ ಕನ್ನಡ ನಾಡಿನ ಮಹೋತ್ಸವ… ಇದಕ್ಕೆ ಆತ್ಮ ವಿಸ್ತಾರವೆಂದು ಹೆಸರು. ಶರೀರ ಒಂದಕ್ಕೇ ಆತ್ಮ ಸೀಮಿತವಾಗಿದ್ದರೆ ಕೇವಲ ಒಂದು ಶರೀರದ ಸುಖ ದುಖಃಗಳು ಮಾತ್ರವೇ ವೇದ್ಯವಾಗುತ್ತದೆ. ಆತ್ಮ ಒಂದು ಶರೀರದ ಸೀಮೆಯನ್ನು ಮೀರಿದರೆ… ಅಪ್ಪ ಅಮ್ಮ ಅಣ್ಣತಮ್ಮಂದಿರಲ್ಲಿ ವಿಸ್ತರಿಸಿದರೆ… “ನಾನು”ವಿನ… Continue Reading →
ನಾಡಿನ ಹೆಮ್ಮೆಯ ಯಕ್ಷಗಾನ ಕಲಾವಿದ, ಶ್ರೀರಾಮಚಂದ್ರಾಪುರ ಮಠದ ಚಾತುರ್ಮಾಸ್ಯ ಪ್ರಶಸ್ತಿ ವಿಜೇತ ಶ್ರೀ ಕೆರೆಮನೆ ಮಹಾಬಲ ಹೆಗಡೆಯವರು ಅಸ್ತಂತಗತರಾಗಿದ್ದು ಶ್ರೀಗಳವರಿಗೆ ಮತ್ತು ಶ್ರೀಮಠದ ಭಕ್ತರಿಗೆ ವಿಷಾದ ತರುವ ಸಂಗತಿಯಾಗಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ. “ಮಹಾಬಲ ಹೆಗಡೆ ಇಲ್ಲದ ಯಕ್ಷಗಾನವೆಂದರೆ ಯಕ್ಷಗಾನವಿಲ್ಲದ ರಾತ್ರಿಯಂತೆ“ -ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಚಿತ್ರಕೃಪೆಃ http://www.yakshaganamahabala.com/ Facebook… Continue Reading →
ಕಣ್ಮುಚ್ಚಿ ಕಲ್ಪಿಸಿಕೊಳ್ಳಿ. ವಿಮಾನವೊಂದರಲ್ಲಿ ನೀವು ಪ್ರಯಾಣಿಸುತ್ತಿದ್ದೀರಿ. ಒಂದು ವೇಳೆ ವಿಮಾನವನ್ನು ನಡೆಸುವಾತ ದೀರ್ಘ ನಿದ್ರೆಗೆಳಿದರೆ ಪರಿಣಾಮವೇನಾದೀತು? ದೇಶವನ್ನು ಕಾಯುವ ಸೈನಿಕ ಮೈಮರೆತು ಮಲಗಿದರೆ ಪ್ರಜೆಗಳ ಪಾಡೇನು? ಒಂದಡಿ ಮುಂದಿಟ್ಟು ಕಲ್ಪಿಸಿಕೊಳ್ಳಿ. ಬ್ರಹ್ಮಾಂಡವನ್ನು ನಡೆಸುವಾತ/ಕಾಯುವಾತ ನಾಲ್ಕುತಿಂಗಳುಗಳ ಕಾಲ ನಿದ್ರಿಸಿದರೆ…? ಹೀಗೂ ಉಂಟೇ? Facebook Comments Box
ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ದಿನಚರಿ: ವಸತಿ: ಶ್ರೀ ದೇವಶ್ರವ ಶರ್ಮ, ಅಶೋಕೆ, ಗೋಕರ್ಣ ಶ್ರೀಭಿಕ್ಷೆ ; ರಾಘವೇಂದ್ರ ಬನದಕೊಪ್ಪ ದಿನವಿಶೇಷ: ಸೂರ್ಯೋದಯಕ್ಕೆ ಸರಿಯಾಗಿ ಗೋಕರ್ಣದ ಶ್ರೀಮಹಾಗಣಪತಿಗೆ ಶ್ರೀಕರಗಳಿಂದ ಪೂಜೆ.. ಶ್ರೀ ಆತ್ಮಲಿಂಗಕ್ಕೆ ರುದ್ರಾಭಿಷೇಕಪೂರ್ವಕ ಪೂಜೆ.. ಶ್ರೀ ತಾಮ್ರಗೌರಿಯ ಪೂಜೆ.. ಶ್ರೀ ಕೋಟಿತೀರ್ಥದ ಉತ್ತರ ತೀರದಲ್ಲಿ ಶೋಭಿಸುವ ಶ್ರೀ ರಘೂತ್ತಮ… Continue Reading →
ಗೋಕರ್ಣ, ಅಕ್ಟೋಬರ್ ೨೯, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿನಚರಿ – ವಸತಿ : ಶ್ರೀ ದೇವಶ್ರವ ಶರ್ಮಾ,ಅಶೋಕೆ, ಗೋಕರ್ಣ ಪ್ರಾತಃಕಾಲ ಮುಂಬಯಿಯಿಂದ ಭೂಮಾರ್ಗವಾಗಿ ಆಗಮನ, ಭದ್ರಕಾಳಿಯ ಪರಿಸರದಲ್ಲಿ ಸ್ವಾಗತ, ಶ್ರೀರಾಮಾರ್ಚನೆ. ಮಧ್ಯಾಹ್ನ :ಕಲ್ಕತ್ತೆಯ IAS ಅಧಿಕಾರಿ ಶ್ರೀ ಸುಮಂತ್ರೋ ಚೌಧರಿಯವರ ಪರವಾಗಿ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ….. Continue Reading →