Page 292 of 292

Wallpaper 7

Facebook Comments Box

Wallpaper 6

Facebook Comments Box

Wallpaper 5

Facebook Comments Box

Wallpaper 3

Facebook Comments Box

Wallpaper 2

Facebook Comments Box

Sri Raghaveshwara Bharathi Swamiji Wallpaper 1

Facebook Comments Box

ವಿಶ್ವಗೋಸಮ್ಮೇಳನ

ಜಾಗತಿಕ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ನಡೆದ ಗೋವುಗಳ ಕುರಿತಾದ ವಿಶ್ವಮಟ್ಟದ ಸಮ್ಮೇಳನ.. ಸಂಕಲ್ಪ ; ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.. ಕಾಲ ; ೨೦೦೭ ಎಪ್ರಿಲ್ ೨೧ ರಿಂದ ೨೯ರ ವರೆಗೆ.. ದೇಶ ; ಹೊಸನಗರ ಸಮೀಪದ ಶರಾವತೀ ತೀರದ ಶ್ರೀ ರಾಮಚಂದ್ರಾಪುರ ಮಠ.. ಭಾಗವಹಿಸಿದ ಭಾಗ್ಯಶಾಲಿಗಳು ; ೨೦ ದೇಶಗಳ   ಸುಮಾರು… Continue Reading →

” ರಾಮಾಯಣ ಮಹಾಸತ್ರ “

ಜಾಗತಿಕ ಇತಿಹಾಸದಲ್ಲಿಯೇ ಅತಿ ದೊಡ್ಡ ರಾಮಾಯಣದ ಹಬ್ಬ.. ಸಂಕಲ್ಪ ಮತ್ತು ಸಾನ್ನಿಧ್ಯ ; ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸ್ಥಳ ; ಶರಾವತೀ ತೀರ ವಿರಾಜಿತ ಶ್ರೀ ರಾಮಚಂದ್ರಾಪುರ ಮಠ,ಹೊಸನಗರ.. ಕಾಲ ; ೧೪ ಏಪ್ರಿಲ್ ೨೦೦೬ ರಿಂದ ೨೩ ಏಪ್ರಿಲ್ ೨೦೦೬ ರ ವರೆಗೆ.. Facebook Comments Box

ಭಾರತೀಯ ಗೋಯಾತ್ರೆ

ಗೊರಕ್ಷೆಗಾಗಿ ಶ್ರೀರಾಮಚಂದ್ರಾಪುರ ಮಠದಿಂದ ಕರ್ನಾಟಕದಾದ್ಯಂತ ಪ್ರವರ್ತಿತವಾದ ಐತಿಹಾಸಿಕ ಯಾತ್ರೆ.. ಉದ್ದೇಶ ; ಗೋ ಜಾಗೃತಿ.. ಅವಧಿ ; ೬೮ ದಿನಗಳು.. ದೂರ ;  ೫೬೦೦ ಕಿಲೋಮೀಟರ್ ಗಳು.. ಪ್ರಾರಂಭ ; ೧೮ ನವಂಬರ್ ೨೦೦೫, ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ.. ಸಮಾರೋಪ ; ೮ ಜನವರಿ ೨೦೦೬,ಹೊಸನಗರದ ಶ್ರೀ ರಾಮಚಂದ್ರಾಪುರ ಮಠದಲ್ಲಿ.. ಒಟ್ಟು ಕಾರ್ಯಕ್ರಮಗಳು ;೪೨೩… Continue Reading →

ಸನ್ಯಾಸ ಗ್ರಹಣ

ಜಗದ್ಗುರು ಶಂಕರಾಚಾರ್ಯರ ಏಕಮಾತ್ರ ಅವಿಚ್ಛಿನ್ನ ಪರಂಪರೆಯಾದ ಶ್ರೀ ರಾಮಚಂದ್ರಾಪುರ ಮಠದ  ೩೬ನೆಯ ಧರ್ಮಾಚಾರ್ಯರಾಗಿ ಪರಂಪರೆಯ ೩೫ನೆಯ ಪೀಠಾಧಿಪತಿಗಳಾದ  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ದಿವ್ಯ ಕರ-ಕಮಲಗಳಿಂದ ಸನ್ಯಾಸ ಗ್ರಹಣ.. ದೇಶ ; ವಿದ್ಯಾಮಂದಿರ,ಗಿರಿನಗರ ಬೆಂಗಳೂರು.. ಕಾಲ ; ಭಾವ ಸಂವತ್ಸರದ ಚೈತ್ರ ಶುದ್ಧ ಚತುರ್ಥೀ..(ಏಪ್ರಿಲ್ ೧೫ ೧೯೯೪) Facebook Comments Box

Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑