Page 45 of 292

ಜಲವರ್ಷವ ಬರಿಸಲು ಅಗ್ನಿವರ್ಷವ ಭರಿಸುವರಾರು..?

ಋಷ್ಯಶೃಂಗನನ್ನು ಅಂಗನೆಯರು ಅಂಗರಾಜ್ಯಕ್ಕೆ ಕರೆತರುವ ಯೋಜನೆಯು ಹೇಳುವುದಕ್ಕೆ-ಕೇಳುವುದಕ್ಕೇನೋ ಸೊಗಸಾಗಿಯೇ ಇತ್ತು. ಆದರೆ ಆ ಯೋಜನೆಯನ್ನು ಕೃತಿಗಿಳಿಸಬೇಕಾದವರು ಕಂಗಾಲಾಗಿಹೋಗಿದ್ದರು! ಪಾಪ, ವಾರಾಂಗನೆಯರದೂ ಜೀವವೇ ಅಲ್ಲವೇ!? ಜೀವದಾಸೆ-ಜೀವನದಾಸೆಗಳನ್ನು ಮೀರಲು ಅವರೇನು ಮುನಿಗಳೇ? ಮುಂದೆ ಓದಿ >>

A BharatRatna that Bharat has lost –Lal Bahadur Shastri

Lal Bahadur Shastri!! Every time this name is remembered, we tend to wish that he ruled this country longer! Our country was ruled by … Mughals for 331 years; British for 190 years; Congress 55 years; Nehru 17 years; Indira… Continue Reading →

ಭಾರತವು ಕಳೆದುಕೊಂಡ ಭಾರತರತ್ನ; ಲಾಲ್ ಬಹಾದ್ದೂರ್ ಶಾಸ್ತ್ರಿ..!

ದೇಶ-ದೇಶಗಳ ನಡುವೆ ದ್ವೇಷವು ಹೊತ್ತಿ, ಉರಿಯುತ್ತಿರುವ ಸನ್ನಿವೇಶದಲ್ಲಿ, ಸಮಯವಲ್ಲದ ಸಮಯದಲ್ಲಿ, ತಮ್ಮದಲ್ಲದ ದೇಶದಲ್ಲಿ, ಸಹಜವಲ್ಲದ ರೀತಿಯಲ್ಲಿ, ಯಾರೂ ಊಹಿಸಲೂ ಸಾಧ್ಯವಿಲ್ಲದಂತೆ ನಡೆದ ಅವರ ದೇಹಾಂತವು ದೇಶಕ್ಕಾದ ಅತಿ ದೊಡ್ಡ ಅನ್ಯಾಯ! ಭಾರತದ ಸರ್ವೋತ್ತಮ ಪ್ರಧಾನಿಯನ್ನು ದೇಶದ ವೈರಿಗಳು ಮತ್ತು ದೇಶದ್ರೋಹಿಗಳು ಸೇರಿ, ಸಂಚು ಹೂಡಿ, ಮುಗಿಸಿದರೇ ಎಂಬುದು ಇಂದಿಗೂ ದೇಶಭಕ್ತರೆಲ್ಲರ ಹೃದಯವನ್ನು ಕಾಡುವ-ಸುಡುವ ಪ್ರಶ್ನೆ‌. ಮುಂದೆ ಓದಿ >>

Kashmir’s Sharada: be in India!

It is Navratri – Vijayadashami now! This is the time when entire nation worships Goddess Sharada. If we are devoid of a little devotion towards the original abode of Goddess Sharada and little compassion to her progeny, the worship we do will be devoid of all meanings! We are not fit for Sharada’s blessings!

ನಾಲಿಗೆಯು ನಾಡಿಗೇ ನರಕ ತಂದಾಗ..

ಇಂದಿನ ಮಾತು : ‘ನೀನು ಕೇಳಿದ್ದನ್ನು ಕೊಡುವೆ!’ ನಾಳೆಯ ಮಾತು :‘ನಾನು ಹಾಗೆ ಹೇಳಿಯೇ ಇಲ್ಲ!’ ಸಾಮಾನ್ಯ ಪ್ರಜೆಯು ಹೀಗೆ ಮಾಡಿದರೆ ಅವನ ಬದುಕು ಬರಡಾದೀತು; ನಾಡೇ ಮನೆಯಾದ ದೊರೆಯ ನುಡಿಯು ಎರಡಾದರೆ ನಾಡಿಗೆ ನಾಡೇ ಬರಡಾದೀತು! ಅಂಗರಾಜ್ಯದ ದೊರೆ ರೋಮಪಾದನಿಗೆ ಇದು ಅರ್ಥವಾಗುವಾಗ ಅನರ್ಥವಾಗಿತ್ತು! ತಪಸ್ವೀ ವಿಪ್ರನೋರ್ವನಿಗೆ ಕೇಳಿದ್ದನ್ನು ಕೊಡುವೆನೆಂದು ನುಡಿದ ಅಂಗರಾಜ, ಕೇಳಿದಾಗ… Continue Reading →

ಗೋವಾಣಿ : Cow Story 8 : ಶ್ರೀಶ್ರೀ ಸಂದರ್ಶನ – ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ

ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →

ಗೋವಾಣಿ : Cow Story 7 : ಶ್ರೀಶ್ರೀ ಸಂದರ್ಶನ – ದೇಶ ಸಂರಕ್ಷಣೆಯಷ್ಟೇ ಮುಖ್ಯ ಗೋಸಂರಕ್ಷಣೆ

ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ  ಜಗದ್ಗುರು ಶಂಕರಾಚಾರ್ಯ  ಶ್ರೀಶ್ರೀರಾಘವೇಶ್ವರಭಾರತೀ… Continue Reading →

ಗೋವಾಣಿ : Cow Story 6 : ಶ್ರೀಶ್ರೀ ಸಂದರ್ಶನ – ಜಾಗೃತ ಸಂತರಿಂದ ಸಮಾಜವೂ ಜಾಗೃತ

ಸಂತರು ಜಾಗೃತರಾಗಿ ಶಿಷ್ಯರನ್ನು ಜಾಗೃತ ಗೊಳಿಸಿ ಗೋಸಂರಕ್ಷಣೆ ಕೆಲಸಕ್ಕೆ ಮುಂದಾದರೆ ಬೇರೇನೂ ಬೇಕಿಲ್ಲ. ಮಠ ಮಂದಿರಗಳು ಗೋ ಕೇಂದ್ರಿತ ಬದುಕಿನ ಪ್ರಯೋಗಶಾಲೆ ಆಗಬೇಕು. ಮಾದರಿಯೂ ಆಗಬೇಕು ಎಂಬುದನ್ನು ಸ್ವತಃ ಸಾಧಿಸಿ ತೋರುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು ಈ ಕುರಿತ ಅನಿಸಿಕೆ ಹಂಚಿಕೊಂಡಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಜಾಗೃತ ಸಂತರಿಂದ ಸಮಾಜವೂ ಜಾಗೃತ –  ಮಠ, ಮಂದಿರಗಳಿಂದಲೇ… Continue Reading →

Divinity within the King’s heart expressed itself…

Dasharatha’s plight is like someone who searched his necklace all over the place only to realize that it was always sitting in his neck! In his quest for a son he searched for a solution all over the universe, but… Continue Reading →

ಕಾಶ್ಮೀರದ ಶಾರದೇ! ಭಾರತದಲಿ ನೀನಿರಬಾರದೇ!?

ನಮಸ್ತೇ ಶಾರದಾ ದೇವಿ ಕಾಶ್ಮೀರಪುರವಾಸಿನಿ | ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾದಾನಂ ಚ ದೇಹಿ ಮೇ || ಕಾಶ್ಮೀರವೆಲ್ಲಿ? ಕರ್ನಾಟಕವೆಲ್ಲಿ? ಆದರೆ ಕಾಶ್ಮೀರಪುರವಾಸಿನಿಯಾದ ಶಾರದಾ ದೇವಿಯನ್ನು ಅಭಿನಮಿಸುವ ಈ ಶ್ಲೋಕವನ್ನು ಬಾಲ್ಯದಲ್ಲಿ ನಾವು ಕರ್ನಾಟಕದ ಯಾವುದೋ ಮೂಲೆಯಲ್ಲಿರುವ ಒಂದು ಪುಟ್ಟ ಹಳ್ಳಿಯಲ್ಲಿ ಕುಳಿತು ನಿತ್ಯ ಪಠಿಸುತ್ತಿದ್ದೆವು! ನಾವೆಂದರೇನು, ಪ್ರತಿಯೊಬ್ಬ ಸನಾತನ ಭಾರತೀಯನೂ ಈ ಶ್ಲೋಕವನ್ನು ಪಠಿಸಿದವನೇ!… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑