Page 51 of 292

ಸಮಸ್ತ ಶಿಷ್ಯಕೊಟಿಗೆ ಗಣೇಶ ಚತುರ್ಥಿಯ ಶುಭಾಶಯಗಳು

ಸಮಸ್ತ ಶಿಷ್ಯಕೊಟಿಗೆ ಗಣೇಶ ಚತುರ್ಥಿಯ ಶುಭಾಶಯಗಳು 〰〰〰 ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಮ್ | ಅನೇಕದಂ ತಂ ಭಕ್ತಾನಾಂ ಏಕದಂತಂ ಉಪಾಸ್ಮಮಹೇ|| ಹರೇರಾಮ ???? 〰 Facebook Comments Box

04-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 48– Report

ಬೆಂಗಳೂರು : ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಗೋ ಅಪಹರಣ ತಡೆಯಲು ಹೋರಾಡಿದ ಪಾಂಡವರ ಕಥೆಯನ್ನು… Continue Reading →

03-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 47– Report

ಬೆಂಗಳೂರು : ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು,… Continue Reading →

02-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 46– Report

ಬೆಂಗಳೂರು : ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಗೋವನ್ನು ಉಳಿಸಿ – ಬೆಳಸಿ – ಪೂಜಿಸಿ ಎನ್ನುವುದು ಕೇವಲ… Continue Reading →

01-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 45– Report

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ ಗೋವನ್ನು ಜೀವನದೊಂದಿಗೆ ಜೋಡಿಸಿ, ಮೃತ್ಯುವಿನೊಂದಿಗಲ್ಲ. ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ… Continue Reading →

31-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 44– Report

ಬೆಂಗಳೂರು : ಪ್ರಭುತ್ವ ದಾರಿತಪ್ಪಿದಾಗ ಸರಿಪಡಿಸುವ ಜವಾಬ್ದಾರಿ ಸಂತರದ್ದಾಗಿದೆ. ಸಂತರೆಲ್ಲರೂ ಒಟ್ಟಾಗುತ್ತಿರುವುದು, ಗೋವಿಗಾಗಿ ಸಂತರೆಲ್ಲರೂ ಧ್ವನಿಗೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವ್ಯಾಪಾರಧ ಆಧಾರಮೇಲೆ ಗೋಹತ್ಯೆ ನಡೆಯುತ್ತಿದೆ, ನಾವು ವ್ಯಾಪಾರದ ಆಧಾರದ ಮೇಲೆ , ಗೋವಿಗೆ ಮೌಲ್ಯ… Continue Reading →

30-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 43– Report

ಸಂತರಿಂದ ಮಾತ್ರ ಪರಿವರ್ತನೆ ಸಾಧ್ಯ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ಸರ್ಕಾರಗಳಿಂದ ಬದಲಾವಣೆ ಸಾಧ್ಯವಿಲ್ಲ, ಸಂತರಿಂದ ಮಾತ್ರ ಪರಿವರ್ತನೆ ಸಾಧ್ಯ. ಗೋ ಪ್ರೇಮಾಧಾರಿತವಾಗಿ ದೇಶವನ್ನು ಕಟ್ಟಬೇಕಾಗಿದ್ದು, ಗೋವನ್ನು ಪ್ರೀತಿಯಿಂದ ನೋಡುವ ದಿನಗಳು ಬರಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಆಶಿಸಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ… Continue Reading →

29-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 42– Report

ಬೆಂಗಳೂರು : ಗೋರಕ್ಷಕರಿಗೆ ನಮ್ಮ ಬೆಂಬಲವಿದೆ, ಗೋರಕ್ಷಣೆಯನ್ನು ನಾವು ಬೆಂಬಲಿಸುತ್ತೇವೆ ಆದರೆ ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ನಮ್ಮ ಸಹಮತವಿಲ್ಲ. ಸರ್ಕಾರಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಗೋರಕ್ಷಕರಿಗೆ ಕೆಲಸವೇ ಇರುವುದಿಲ್ಲ. ಭಯೋತ್ಪಾದನಾ ನಿಗ್ರಹದಳ, ನಕ್ಸಲ್ ನಿಗ್ರಹ ದಳ ಇದ್ದಂತೆ ಅಮೂಲ್ಯವಾದ ಗೋಮಾತೆಯ ರಕ್ಷಣೆಗೂ ಒಂದು ತಂಡವನ್ನು ರಚಿಸಿ ಗೋಸಂರಕ್ಷಣೆಯಲ್ಲಿ ಸರ್ಕಾರವೇ ತೊಡಗಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

28-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 41– Report

ಬೆಂಗಳೂರು : ಕಾಲಕೆಟ್ಟಿದೆ ಎಂದು ಕೂರುವುದು ತರವಲ್ಲ, ನಮ್ಮ ತನವನ್ನು ಬಿಡಬಾರದು, ನಮ್ಮದೆಂಬ ಅಭಿಮಾನ ಎಂದೂ ಇರಬೇಕು, ಪ್ರವಾಹದ ವಿರುದ್ಧವಾಗಿ ಈಜುವುದಾದರೂ ಸರಿಯೇ, ಸತ್ಯವನ್ನು ಬಿಟ್ಟು ಹೋಗಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಕಲಿಯನ್ನೇ ಕಟ್ಟಿ ‘ರಾಜಾ ಕಾಲಸ್ಯ ಕಾರಣಂ’ ಎಂಬುದನ್ನು ನಿರೂಪಿಸಿದ ಪರೀಕ್ಷಿತನ… Continue Reading →

27-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 40– Report

ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ನಗುವಿನ ಹಿಂದೆ ಬೇರೆಯವರ ಅಳುವಿರಬಾರದು, ಬದುಕುವ ಹಕ್ಕು ಮನುಷ್ಯನಿಗೆ ಮಾತ್ರವಲ್ಲ, ಪ್ರಾಣಿಗಳಿಗೂ ಇದೆ. ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋವಿನ ನೋವಿನಿಂದ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑