ಗೋವಿನಿಂದಾಗಿ ಭಾರತ ವಿಶ್ವದಲ್ಲಿ ಗುರುತಿಸುವಂತಾಗಲಿ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ರಕ್ತ ನೋವಿನಿಂದ ಬರುವಂತದ್ದಾಗಿದ್ದು, ಹಾಲು ಪ್ರೀತಿಯಿಂದ ಬರುವಂತದ್ದಾಗಿದೆ. ಗೋವಿನಿಂದ ಬಂದ ಆಹಾರವನ್ನು ಸೇವಿಸಬೇಕು, ಹೊರತಾಗಿ ಗೋವನ್ನೇ ಸೇವಿಸಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವೀಗನಿಸಮಂನಲ್ಲಿ… Continue Reading →
ಪ್ರೀತಿಯಿಂದ ಗೆಲ್ಲಬೇಕು, ಭೀತಿಯಿಂದಲ್ಲ – ಗೋಕಥಾದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಸಂದೇಶ ಬೆಂಗಳೂರು : ದೇವರು ಕಾಣುವುದಿಲ್ಲಾ ಎಂದು ಹೇಳುತ್ತೇವೆ, ಕಾಣುವ ಎಲ್ಲಚೇತನಗಳಲ್ಲಿ, ವಸ್ತುಗಳಲ್ಲಿ ದೇವರನ್ನು ಕಾಣುವುದು ಭಾರತೀಯ ಸಂಸ್ಕೃತಿ. ಆದರೆ ಇಂದು ಪರಿಸರದ ಬಗ್ಗೆ, ಗೋವಿನಂತಹ ಸೃಷ್ಟಿಯ ಅದ್ಭುತಗಳ ಬಗ್ಗೆ ಪೂಜ್ಯ ಭಾವನೆ ನಷ್ಟವಾಗುತ್ತಿರುವುದೇ ಅನರ್ಥಕ್ಕೆ ಕಾರಣವಾಗಿದ್ದು, ಪರಿಸರ ನಾಶ, ಗೋವಿನ ವಿನಾಶಕ್ಕೆ ಕಾರಣವಾಗಿದೆ ಎಂದು… Continue Reading →
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ ಕಾರ್ಯಕ್ರಮವು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ‘ಆನಂದದ ಯುಗ ಜಗಕವತರಿಸಲಿ! ಗೋವಿಂದ!’ ಎಂಬ ಹಿನ್ನೆಲೆಯಲ್ಲಿ ಆಚರಿತವಾಗುತ್ತಿದ್ದು, ಗೋಚಾತುರ್ಮಾಸ್ಯದ ಈ ಸುಸಂದರ್ಭದಲ್ಲಿ ಕೃಷ್ಣಾಷ್ಟಮಿಯ ಕಾರ್ಯಕ್ರಮವನ್ನು ವಿಶೇಷವಾಗಿ ವಿವಿಧ ಕಾರ್ಯಕ್ರಮ ವೈವಿಧ್ಯಗಳೋಂದಿಗೆ ಆಚರಿಸಲಾಯಿತು. ಮಾತೆಯರಿಂದ ಮೊಸರು ಕಡೆಯುವುದು, ಕೃಷ್ಣವೇಷದಾರಿ ಮುದ್ದು ಮಕ್ಕಳಿಗೆ ಬೆಣ್ಣೆಯನ್ನು ತಿನ್ನಿಸುವುದು, ರಾಧಾ – ಯಶೋಧ ಎಂಬ ವಿನೂತನ ಆಟ, ಕೋಲಾಟ ಸೇರಿದ… Continue Reading →
ಗೋವು ಯೋಗಿಗೂ ಯೋಗವನ್ನು ತಂದುಕೊಡುತ್ತದೆ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ದೇಶದಲ್ಲಿ ಗೋವಿಗಾಗಿ ಪ್ರಾಣಕೊಟ್ಟವರು ಇದ್ದಾರೆ, ನಾವು ದೇಶೀ ಗೋವಿನ ಹಾಲು ಕುಡಿಯುವ ಸಂಕಲ್ಪ ಮಾಡುವುದರ ಮೂಲಕ ಗೋವನ್ನು ಉಳಿಸಿಕೊಳ್ಳೋಣ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ… Continue Reading →
ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು. – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು, ಆರೋಗ್ಯಪೂರ್ಣವಾದ ಆಹಾರವನ್ನೇ ಸ್ವೀಕರಿಸಬೇಕು, ಸುಲಭದಲ್ಲಿ ಸಿಗುತ್ತದೆ, ಕಡಿಮೆ ದರದಲ್ಲಿ ಸಿಗುತ್ತದೆ ಎಂದು ವಿಷವನ್ನು ಸೇವಿಸಲಾಗದು. ಅಮೃತವನ್ನು ಬೆಳೆಯಬೇಕು, ಅಮೃತವನ್ನೇ ಉಣ್ಣಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ… Continue Reading →
ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ… Continue Reading →
Title Play Download 21-08-2016Pravachana 256 Link 20-08-2016Pravachana 255 Link 19-08-2016Pravachana 254 Link 18-08-2016Pravachana 253 Link 17-08-2016Pravachana 252 Link 16-08-2016Pravachana 251 Link 11-08-2016Pravachana 250 Link 10-08-2016Pravachana 249 Link 09-08-2016Pravachana 248 Link 08-08-2016Pravachana 247 Link 07-08-2016Pravachana 246 Link 06-08-2016Pravachana 245 Link 05-08-2016Pravachana… Continue Reading →
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು – ಗೋಕಥಾದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಸಂದೇಶ ಬೆಂಗಳೂರು : ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನುಡಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು… Continue Reading →
ಎಲ್ಲೇ ಇರು, ಏನೇ ಆಗಿರು, ಗೋಪ್ರೇಮಿ ಆಗಿರು – ಗೋಚಾತುರ್ಮಾಸ್ಯದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಗೋಸಂದೇಶ ಬೆಂಗಳೂರು : ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು… Continue Reading →