“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 11: “ಕೋಟೆಯೇರಿ ನೋಡು ಬಂಗಾರದ ನಾಡು” ಒಂದು ಊರಿನಲ್ಲಿ ಪುರಾತನವಾದ ಕೋಟೆಯೊಂದಿತ್ತು. ಊರಿನ ಬಹುತೇಕ ಜನರಿಗೆ ಆ ಕೋಟೆಯ ಬಗ್ಗೆ ಗೊತ್ತೇಯಿರಲಿಲ್ಲ. ಗೊತ್ತಿರುವವರಲ್ಲಿ… Continue Reading →
ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವ – 18/12/2015 ಗಿರಿನಗರ ಶ್ರೀರಾಮಾಶ್ರಮದ ಪುಣ್ಯಪರಿಸರದಲ್ಲಿ ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಸಂಪನ್ನವಾಯಿತು. ಜೀವನಕ್ಕೆ ಧರ್ಮ ಮೂಲವಾಗಿದ್ದು, ಧರ್ಮವನ್ನು ಅರಿಯಲು ಗುರು ಅವಶ್ಯ, ಹಾಗಾಗಿ ಗುರು ಸರ್ವಶ್ರೇಷ್ಟ ಎಂದು ಹೇಳಲಾಗಿದೆ…. Continue Reading →
ಬೆಂಗಳೂರು ಮಂಡಲ ವ್ಯಾಪ್ತಿಯ ಮಾತೃ ವಿಭಾಗದಿಂದ “ವಾತ್ಸಲ್ಯ ಅಭಿಯಾನ” ಶ್ರೀರಾಮಚಂದ್ರಾಪುರಮಠದ ಬೆಂಗಳೂರ ಹವ್ಯಕ ಮಂಡಲ ವ್ಯಾಪ್ತಿಯ ಮಾತೃ ಮಂಡಲದಿಂದ “ವಾತ್ಸಲ್ಯ ಅಭಿಯಾನ” ಕಾರ್ಯಕ್ರಮವನ್ನು ಗಿರಿನಗರದ ರಾಮಾಶ್ರಮದಲ್ಲಿ ನಡೆಸಲಾಯಿತು. ದೀಪ ಬೆಳಗಿಸಿ ಗುರುವಂದನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ “ಬತ್ತಿ-ಭಜನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಗಣಪತಿಯ,ಗುರುವಿನ,ದೇವಿಯ, ಕೇಶವನ, ಶ್ರೀರಾಮನ, ಭೂತಾಯಿಯ ಕುರಿತಾದ ಭಜನೆಯನ್ನು ಮಾಡುತ್ತಾ ದೀಪದ… Continue Reading →
ಶ್ರೀ ರಾಘವೇಶ್ವರ ಶ್ರೀಗಳ ಮೇಲೆ ನಡೆಯುತ್ತಿರುವ ಶದ್ಯಮ್ತ್ರವನ್ನು ವಿರೋಧಿಸಿ ನಮ್ಮ ಮನಸ್ಸಿನಲ್ಲಿರುವ ಶ್ರೀಗಳ ಕುರಿತಾದ, ಸತ್ಯದ ಪರವಾದ ಭಾವವನ್ನು ವ್ಯಕ್ತಪಡಿಸುವುದಕ್ಕಾಗಿ ನಾಳೆ ಅಂದರೆ 19ನೆ ತಾರೀಖು ಶನಿವಾರದಂದು ಸಿರಸಿಯ ವಿಕಾಸಾಶ್ರಮ ಬಯಲಿನಲ್ಲಿ ಭಾವಾಭಿವ್ಯಕ್ತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾರಕೂರು ಸಂಸ್ಥಾನದ ಶ್ರೀ ಸಂತೋಷ್ ಗುರೂಜಿಯವರು ವಹಿಸಲಿದ್ದಾರೆ. ಪ್ರಮುಖ ಭಾಷಣಕಾರರಾಗಿ ಯುವಾ ಭಾರತ್ ಖ್ಯಾತಿಯ… Continue Reading →
ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದ ಪುಣ್ಯಪರಿಸರದಲ್ಲಿ ದಿನಾಂಕ 18/12/2015 ರಂದು ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಯಥೋಚಿತ ಧಾರ್ಮಿಕ ವಿಧಿವಿಧಾನಗಳೋಂದಿಗೆ ಸಂಪನ್ನವಾಗಲಿದೆ. ಆರಾಧನಾ ಮಹೋತ್ಸವದ ಅಂಗವಾಗಿ, ತೀರ್ಥರಾಜ ಪೂಜೆ, ಪೂರ್ವಾಚಾರ್ಯರ ಸಂಸ್ಮರಣೆ, ಧರ್ಮಸಭೆ, ಶ್ರೀ ರಾಘವೇಂದ್ರ್ರಭಾರತೀ ಪಾಂಡಿತ್ಯಪುರಸ್ಕಾರ ಹಾಗೂ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮಗಳು ನೆರವೇರಲಿದೆ. ಹಾಗೂ… Continue Reading →