ಶ್ರೀರಾಮಚಂದ್ರಾಪುರ ಮಠದ ಮೇಲೆ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಡೆಯುತ್ತಿರುವ ವ್ಯವಸ್ಥಿತ ದಾಳಿಯನ್ನು ಸರ್ವಸಮಾಜ ಖಂಡಿಸುತ್ತದೆ ಎಂದು ಸುಮಾರು 36 ಸಮಾಜಗಳ ಪ್ರತಿನಿಧಿಗಳಾಗಿ ಆಗಮಿಸಿದ್ದ ಐದು ಸಾವಿರಕ್ಕೂ ಹೆಚ್ಚು ಜನರು ಸೇರಿದ್ದ ಸರ್ವಸಮಾಜದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಪರಮಪೂಜ್ಯ ಶ್ರೀಗಳನ್ನು ಅತ್ಯಂತ ಹತ್ತಿರದಿಂದ ನೋಡಿರುವ ,ಅವರು ಸಮಾಜದ ವಿವಿದ ಸ್ಥರಗಳಿಗೆ ಮಾಡಿರುವ… Continue Reading →
ದಿನಾಂಕ 25.10.2015 ರಂದು ಬೆಂಗಳೂರು ಗಿರಿನಗರ ಶ್ರೀರಾಮಾಶ್ರಮದಲ್ಲಿ ನಡೆದ ಬೆಂಗಳೂರು ಹವ್ಯಕ ಮಂಡಲದ ಸಭೆಯಲ್ಲಿ ಈ ಕೆಳಗಿನಂತೆ ಖಂಡನಾ ನಿರ್ಣಯವನ್ನು ದಾಖಲಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ಹೆಗಡೆ ಹುಕ್ಲಮಕ್ಕಿ ವಹಿಸಿದ್ದು,ಮಂಡಲದ ಎಲ್ಲಾ 13 ವಲಯಗಳ ಪದಾಧಿಕಾರಿಗಳು ಮತ್ತು ವಲಯಗಳ ಪ್ರತಿನಿಧಿಗಳು ಹಾಜರಿದ್ದರು. ಶ್ರೀ ಎಂ.ಎನ್. ಭಟ್ಟ ಮದ್ಗುಣಿ ಮತ್ತು ಶ್ರೀ ಸಿಎಚ್.ಎಸ್ಸ್. ಭಟ್ಟ ಅವರು ದಿನಾಂಕ… Continue Reading →
ಶ್ರೀಮಠದ ಶಿಷ್ಯಸಮಾಜದ ಮುಖಂಡರ ಸಭೆ ದೇಶ : ಶ್ರೀರಾಮಾಶ್ರಮ ಕಾಲ : 15/10/2015 ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶ್ರೀಮಠದ ಶಿಷ್ಯಸಮಾಜದ ಮುಖಂಡರ ಸಭೆ ಸಂಪನ್ನವಾಯಿತು. ಸಭೆಯಲ್ಲಿ ಹವ್ಯಕ ,ಕುರುಬ,ಮುಖ್ರಿ, ನಾಡವ , ಭಂಡಾರಿ, ಮಡಿವಾಳ, ಖಾರ್ವಿ , ಗಾಣಿಗ, ನಾಮಧಾರಿ, ದೇಶಭಂಡಾರಿ, ಹಾಲಕ್ಕಿ ಸಮಾಜಗಳು ಸೇರಿದಂತೆ ಒಟ್ಟು 12 ಸಮಾಜದ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಕುರುಬ ಸಮಾಜದ ಮುಖಂಡರಾದ… Continue Reading →
ಹೊಸಾಡ ಗೋಶಾಲೆಯಲ್ಲಿ ‘ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮ ಕುಮಟಾ ಮತ್ತು ಹೊನ್ನಾವರ ಮಂಡಳದ ಸೇವಾ ವಿಭಾಗ ಪ್ರತಿಯೊಂದು ವಲಯದಿಂದ ತಿಂಗಳಿನಲ್ಲಿ ಒಂದು ನಿರ್ದಿಷ್ಟ ದಿನ ಹೊಸಾಡ ಗೋಶಾಲೆಯಲ್ಲಿ ‘ಅರ್ಘ್ಯ’ ಶ್ರಮಾದಾನ ಕಾರ್ಯಕ್ರಮ ಮಾಡಲಾಗುತ್ತಿದೆ. ಒಂದೊಂದು ವಲಯಕ್ಕೆ ನಿರ್ದಿಷ್ಟ ದಿನಾಂಕವನ್ನು ಗೊತ್ತುಪಡಿಸಲಾಗಿದ್ದು, ಆ ದಿನಾಂಕದಂದು ಆ ವಲಯದ ಕಾರ್ಯಕರ್ತರು ಶ್ರಮದಾನ ಮಾಡುತ್ತಾರೆ. ಈ ತಿಂಗಳ 1ನೇ ತಾರೀಖಿನಿಂದ… Continue Reading →
ಸಮಸ್ತ ಶಿಷ್ಯವೃಂದಕ್ಕೆ, ನಾಡಹಬ್ಬ – ದಸರಾ, ನವರಾತ್ರಿಯ ವಿಶೇಷ ಶುಭಾಶೀರ್ವಾದಗಳು.
ನವರಾತ್ರಾಧಿಪತಿಯಾದ, ನವನವೋನ್ಮೇಷಶಾಲಿನಿಯಾದ, ಸಮಸ್ತ ಮನುಕುಲದ ಮಾತೆಯಾದ, ನವದುರ್ಗೆಯ ಸಿದ್ಧಿ-ಅನುಗ್ರಹಗಳು ಶಿಷ್ಯವೃಂದಕ್ಕೆ ಲಭಿಸಲೆಂಬ ಶುಭಾಶೀರ್ವಾದಗಳು.
Blessings to all Shishyas on the occasion of Navaratri / Dasara / Dueeshra festival of Goddess. May all be blessed with prosperity and health by Goddess Maa on this Navaratri.
ಹರೇ ರಾಮ ಗುರುಬಂಧುಗಳೇ… ಶ್ರೀ ಗುರುಗಳು ಲೋಕ ಕಲ್ಯಾಣಕ್ಕಾಗಿ ಹನುಮಾನ್ ಚಾಲೀಸ್ ಪಠಣವನ್ನು ಆದೇಶಿಸಿದ್ದಾರೆ. ಹಾಗೆಯೇ ಹತ್ತು ಲಕ್ಷ ಪಠಣವಾಗಬೇಕು ಎಂಬ ಪ್ರಾಥಮಿಕ ಗುರಿಯನ್ನು ಅನುಗ್ರಹಿಸಿದ್ದಾರೆ. ತಾವೆಲ್ಲ ಸದ್ಭಾವನೆಯಿಂದ ಹನುಮಾನ್ ಚಾಲೀಸ್ ಪಠಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ. ಈಗಾಗಲೇ ತಮ್ಮಲ್ಲಿ ಹಲವರು ಪಠಣದ ಲೆಕ್ಕವನ್ನು ನೀಡುತ್ತಾ ಬಂದಿದ್ದೀರಿ. ಆದರೆ ಇನ್ನೂ ಹೆಚ್ಚಿನ ಸ್ಪಂದನೆಯ ಅಗತ್ಯ ಇದೆ. ನಿಮ್ಮ… Continue Reading →