ಶ್ರೀ ರಾಮಾಶ್ರಮ, ಬೆಂಗಳೂರು 17-08-2015, ಸೋಮವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಮಂಗಳೂರು ಮಂಡಲದ ಬಾಯಾರು, ಮುಡಿಪು, ಕೋಳ್ಯೂರು, ಕನ್ಯಾನ ವಲಯಗಳು ~ ಯಾಗಶಾಲೆ: ಮೇಧಾ ದಕ್ಷಿಣಾ ಮೂರ್ತಿ ಹವನ ~ ಧರ್ಮಸಭೆ ಮನುಷ್ಯ ಜನ್ಮ ಉತ್ಕಷ್ಟವಾದುದು. ಇರುವ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 16-08-2015, ಭಾನುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಮಂಗಳೂರು ಉತ್ತರ, ಮಂಗಳೂರು ಮಧ್ಯ, ಮಂಗಳೂರು ದಕ್ಷಿಣ ಹಾಗೂ ಉಡುಪಿ ವಲಯಗಳು ಯಾಗಶಾಲೆ: ಮೇಧಾ ದಕ್ಷಿಣಾ ಮೂರ್ತಿ ಹವನ ಕಲಾಮುಕುಲ: ಸಂಗೀತ ಕಾರ್ಯಕ್ರಮ-ಶ್ರುತಿ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 13-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಭಾನ್ಕುಳಿ, ಇಟಗಿ, ತಾಳಗುಪ್ಪ ವಲಯಗಳು ~ ಧರ್ಮಸಭೆ: ಸಂಸಾರಿಗಳು ಸಣ್ಣ ಸಂಸಾರಕ್ಕಾಗಿ ದೊಡ್ಡದಾದ ಭಗವಂತನನ್ನು ಬಿಡುತ್ತಾರೆ. ಸಂನ್ಯಾಸಿಗಳು ದೊಡ್ಡ ಭಗವಂತನಿಗಾಗಿ ಸಣ್ಣ ಸಂಸಾರವನ್ನು ಬಿಡುತ್ತಾರೆ. ಹಾಗೆಯೇ… Continue Reading →
ಶ್ರೀ ರಾಮಾಶ್ರಮ, ಬೆಂಗಳೂರು 13-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಬಿದರಕಾನ್, ಚಪ್ಪರಮನೆ, ದೊಡ್ಮನೆ ವಲಯಗಳು ಬದುಕಿನಲ್ಲಿ ಪ್ರಶ್ನೆಗಳು ಏಳಬೇಕು. ಪ್ರಶ್ನೆ ಹುಟ್ಟದಿದ್ದರೆ ಬೆಳವಣಿಗೆ ಅಸಾಧ್ಯ ಶಿಷ್ಯನೆಂದರೆ ಪ್ರಶ್ನೆ. ಗುರುವೆಂದರೆ ಉತ್ತರ. ಈ ಪ್ರಶ್ನೆ – ಉತ್ತರಗಳೇ… Continue Reading →