Page 73 of 292

ನಾಗರ ಪಂಚಮಿಯ ಶುಭಹಾರೈಕೆಗಳು : Nagara Panchami Wishes

Facebook Comments Box

ಕಲ್ಲಡ್ಕ: ಶತರುದ್ರಾಭಿಷೇಕ ಮತ್ತು ಪುನ:ನಿರ್ಮಿತ “ಸನ್ಮತಿ” ಸಭಾಭವನ ಲೋಕಾರ್ಪಣೆ

Facebook Comments Box

17-08-2015: ಛಾತ್ರ ಚಾತುರ್ಮಾಸ್ಯ 18ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 17-08-2015, ಸೋಮವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಮಂಗಳೂರು ಮಂಡಲದ ಬಾಯಾರು, ಮುಡಿಪು, ಕೋಳ್ಯೂರು, ಕನ್ಯಾನ ವಲಯಗಳು ~ ಯಾಗಶಾಲೆ: ಮೇಧಾ ದಕ್ಷಿಣಾ ಮೂರ್ತಿ ಹವನ ~ ಧರ್ಮಸಭೆ ಮನುಷ್ಯ ಜನ್ಮ ಉತ್ಕಷ್ಟವಾದುದು. ಇರುವ… Continue Reading →

16-08-2015: ಛಾತ್ರ ಚಾತುರ್ಮಾಸ್ಯ 17ನೇ ದಿನ: ವರದಿ Program Report

    ಶ್ರೀ ರಾಮಾಶ್ರಮ, ಬೆಂಗಳೂರು 16-08-2015, ಭಾನುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಮಂಗಳೂರು ಉತ್ತರ, ಮಂಗಳೂರು ಮಧ್ಯ, ಮಂಗಳೂರು ದಕ್ಷಿಣ ಹಾಗೂ ಉಡುಪಿ ವಲಯಗಳು ಯಾಗಶಾಲೆ: ಮೇಧಾ ದಕ್ಷಿಣಾ ಮೂರ್ತಿ ಹವನ ಕಲಾಮುಕುಲ: ಸಂಗೀತ ಕಾರ್ಯಕ್ರಮ-ಶ್ರುತಿ… Continue Reading →

15-08-2015: ಛಾತ್ರ ಚಾತುರ್ಮಾಸ್ಯ 16ನೇ ದಿನ: ವರದಿ Program Report

ನಮ್ಮ ನಿಜವಾದ ತನ ನಮ್ಮನ್ನಾಳಿದರೆ ಅದಕ್ಕೆ ಸ್ವಾತಂತ್ರ್ಯವೆಂದು. ಇಂದು ಹಾಗಾಗುತ್ತಿಲ್ಲ ಎನ್ನುವುದು ವಿಪರ್ಯಾಸ. ಯಾವ ದಿನವನ್ನು ನಾವು ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕ ದಿನವೆಂದು ಆಚರಿಸುತ್ತೇವೋ, ಆ ದಿನಾಂಕ ಕೂಡ ಬ್ರಿಟೀಷರದ್ದೇ ಆಗಿದೆ. ಇದು ಒಂದು ವಿಪರ್ಯಾಸ

14-08-2015: ಛಾತ್ರ ಚಾತುರ್ಮಾಸ್ಯ 15ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 13-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಭಾನ್ಕುಳಿ, ಇಟಗಿ, ತಾಳಗುಪ್ಪ ವಲಯಗಳು ~ ಧರ್ಮಸಭೆ: ಸಂಸಾರಿಗಳು ಸಣ್ಣ ಸಂಸಾರಕ್ಕಾಗಿ ದೊಡ್ಡದಾದ ಭಗವಂತನನ್ನು ಬಿಡುತ್ತಾರೆ. ಸಂನ್ಯಾಸಿಗಳು ದೊಡ್ಡ ಭಗವಂತನಿಗಾಗಿ ಸಣ್ಣ ಸಂಸಾರವನ್ನು ಬಿಡುತ್ತಾರೆ. ಹಾಗೆಯೇ… Continue Reading →

15-ಅಗೋಸ್ತ್- 2015 : ಭಾರತ ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಸರ್ವ ಶಿಷ್ಯವೃಂದಕ್ಕೆ ಭಾರತ ಗಣರಾಜ್ಯದ 69ನೆಯ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯಗಳು.
15-Aug-2015 : Independence Day wishes

13-08-2015: ಛಾತ್ರ ಚಾತುರ್ಮಾಸ್ಯ 14ನೇ ದಿನ: ವರದಿ Program Report

ಶ್ರೀ ರಾಮಾಶ್ರಮ, ಬೆಂಗಳೂರು 13-08-2015, ಗುರುವಾರ ~ ಬೆಳಗ್ಗೆ: ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆಯ ಸಂಪನ್ನವಾಯಿತು. ~ ಭಜನೆ: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ. ~ ಸರ್ವಸೇವೆ: ಬಿದರಕಾನ್, ಚಪ್ಪರಮನೆ, ದೊಡ್ಮನೆ ವಲಯಗಳು ಬದುಕಿನಲ್ಲಿ ಪ್ರಶ್ನೆಗಳು ಏಳಬೇಕು. ಪ್ರಶ್ನೆ ಹುಟ್ಟದಿದ್ದರೆ ಬೆಳವಣಿಗೆ ಅಸಾಧ್ಯ ಶಿಷ್ಯನೆಂದರೆ ಪ್ರಶ್ನೆ. ಗುರುವೆಂದರೆ ಉತ್ತರ. ಈ ಪ್ರಶ್ನೆ – ಉತ್ತರಗಳೇ… Continue Reading →

15-Aug-2015: Bhaava Pooja : ಭಾವ ಪೂಜೆ

ಅಧ್ಯಾತ್ಮಮೃತಸಿಂಚನದ ‘ಭಾವಪೂಜೆ’ ಎನ್ನುವ ಅತಿವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಕಲಾವಿದರ ಮಧುರ ಕಂಠದಲ್ಲಿ ಗಾಯನ, ಶ್ರೀಗಳ ವ್ಯಾಖ್ಯಾನದೊಂದಿಗೆ ಭಾವಪೂಜೆ ಆರಂಭವಾಗುತ್ತದೆ. ಈ ಪೂಜೆಗೆ ಆರತಿ, ಗಂಟೆ, ಅಕ್ಷತೆ, ಪುಷ್ಪಾದಿ ಉಪಕರಣಗಳು ಬೇಡವೇ ಬೇಡ.

ಗೋಕರ್ಣ : ಸಾಲಿಗ್ರಾಮ ಪೀಠಕ್ಕೆ ನೂತನ ರಜತ ಕವಚ ಸಮರ್ಪಣೆ- via : SriGokarna.Org

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಆತ್ಮಲಿಂಗದ ಸುತ್ತಲಿನ ಸಾಲಿಗ್ರಾಮ ಪೀಠಕ್ಕೆ ನೂತನವಾಗಿ ನಿರ್ಮಿಸಿದ ರಜತ ಕವಚ ಸಮರ್ಪಿಸಲಾಯಿತು .
ಹನ್ನೆರಡು ಕಿಲೋ ತೂಕದ ಬೆಳ್ಳಿಯಿಂದ ಇದನ್ನು ನಿರ್ಮಿಸಲಾಗಿದೆ .

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑