By : ಡಾ| ಗಜಾನನ ಶರ್ಮಾ ಬಹುತೇಕ ನಮ್ಮ ಮನೆಗಳಲ್ಲಿ ಈ ಸಲದ ದೀಪಾವಳಿ ಅಂತಹ ಆನಂದದ ವಾತಾವರಣದಲ್ಲಿ ನಡೆಯುತ್ತಿಲ್ಲ. ಪ್ರಾಯಶಃ ಹಲವರು ಕಾಟಾಚಾರಕ್ಕೆ ಹಬ್ಬ ಮಾಡಿದರೆ , ಇನ್ನು ಕೆಲವರು “ಅಯ್ಯೋ ಮಕ್ಕಳು ಮರಿ ಇದ್ದಾವಲ್ಲ ,ಬಿಡುವ ಹಾಗಿಲ್ಲವಲ್ಲ “ಎಂದು ಆಚರಿಸುತ್ತಿದ್ದಾರೆ. ಬಹುತೇಕ ಮಂದಿ ಈ ಹಬ್ಬ ಯಾಕಾದರೂ ಬಂದಿದೆಯೋ ಎಂದು ಕೊಳ್ಳುತ್ತಿದ್ದಾರೆ !… Continue Reading →
ಹೆಣ್ಣನ್ನು ಕ್ಷಮಯಾ ಧರಿತ್ರಿ, ಸಹನಾ ಶೀಲಳು ಎನ್ನುತ್ತಾರೆ ಆದರೆ ಪುರಾಣದಲ್ಲಾಗಲೀ, ಇತಿಹಾಸದಲ್ಲಾಗಲೀ ಹೆಣ್ಣಿನ ಶೀಲಕ್ಕೆ ಧಕ್ಕೆ ಬಂದಾಗ ಯಾವ ಹೆಣ್ಣೂ ಅದನ್ನು ಸಹಿಸಿಕೊಂಡಿಲ್ಲ, ಸಿಡಿದೆದ್ದಿದ್ದಾಳೆ. ಆದರೆ, ಶೋಷಿತ ಹಾಗೂ ಸಂತ್ರಸ್ತ ಮಹಿಳೆಯರಿಗೆ ಸರ್ಕಾರದಿಂದ ನೀಡಲಾಗುವ ಸಹಾಯ ಸವಲತ್ತುಗಳನ್ನು ನೀವು ಉಪಯೋಗಿಸಿಕೊಂಡು ಒಬ್ಬ ಶುದ್ಧ, ಸಾತ್ವಿಕ ಹಾಗೂ ಸಮಾಜದ ಏಳಿಗೆಗಾಗಿ ಮತ್ತು ಗೋವುಗಳ ರಕ್ಷಣೆಗಾಗಿ ಶ್ರಮಿಸುತ್ತಿರುವ ಸ್ವಾಮೀಜಿಯವರಿಗೆ ತೊಂದರೆ ಕೊಡುತ್ತಿದ್ದೀರಲ್ಲಾ..! ಇಲ್ಲಿ ನಿಜವಾಗಿಯೂ ಶೋಷಣೆಗೆ ಒಳಗಾಗಿರುವವರು ಸ್ವಾಮೀಜಿಯವರೇ ವಿನಃ ನೀವಲ್ಲ. ನಿಮ್ಮ ಆತ್ಮ ಸಾಕ್ಷಿಯನ್ನು ನೀವೇ ಒಮ್ಮೆ ಕೇಳಿಕೊಳ್ಳಿ ನೀವು ಮಾಡುತ್ತಿರುವುದು ಸರಿಯೇ ಎಂದು. ಇದೇ ನನಗೆ ಕಾಡುತ್ತಿರುವ ದೊಡ್ಡ ಪ್ರಶ್ನೆ. ಈ ರೀತಿಯ ಗೊಂದಲ ಎಷ್ಟು ಜನರನ್ನು ಕಾಡುತ್ತಿದೆಯೋ ನನಗೆ ಗೊತ್ತಿಲ್ಲ.