ಶ್ರೀರಘೂತ್ತಮ ಮಠ ಕೆಕ್ಕಾರು : 29.07.2014, ಮಂಗಳವಾರ ಇಂದು¸ ಸಾಗರ ಮಂಡಲದ ಸಾಗರ ಪೂರ್ವ, ಪಶ್ಚಿಮ ಹಾಗೂ ಆವಿನಹಳ್ಳಿ ವಲಯಗಳ ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಯಿತು. ಹಾಲಕ್ಕಿ ಸಮಾಜದ ಬಾಂಧವರು ಸುವಸ್ತುವನ್ನು ಶ್ರೀ ಸನ್ನಿಧಿಗೆ ಸಮರ್ಪಿಸಿ, ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 18 ನೇ ಕೃತಿಯಾದ ಮಹೇಶ ಎಳ್ಯಡ್ಕರವರು ಬರೆದ… Continue Reading →
ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →