ವಸತಿ: ಅಶೋಕೆ,ಗೋಕರ್ಣ ಎಂದಿನಂತೆ ರಾಮಾರ್ಚನೆ.. ನಾಡವರ ಸಮುದಾಯದ ಪ್ರಮುಖರ ಭೇಟಿ.. ರಷಿಯಾ’ದ ಅಧ್ಯಾತ್ಮ ಪಿಪಾಸುಗಳಾದ ರಿಚಿ, ಸರ್ಗಿ, ಅಲ್ಲ, ಆವ್ನಿ, ಮೊದಲಾದವರೊಡನೆ ‘ಪೂಜಾ’ ಎಂಬ ವಿಷಯದಲ್ಲಿ ಚಿಂತನೆ.. ಶ್ರೀ ಮಹಾಬಲೇಶ್ವರ ದೇವಸ್ಥಾನದ ಆವರಣದಲ್ಲಿ ರೋಟರಿ ಸಂಸ್ಥೆಯ ವತಿಯಿಂದ ನಡೆದ ಉಚಿತ ಕಂಪ್ಯೂಟರ್ ವಿತರಣಾ ಸಮಾರಂಭದಲ್ಲಿ ಸಾನ್ನಿಧ್ಯ.. ಕೋಟಿತೀರ್ಥ-ತೀರದ ಬಟ್ಟೆವಿನಾಯಕನ ಪರಿಸರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ.. ಪತ್ರಕರ್ತ… Continue Reading →
ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ದಿನಚರಿ: ವಸತಿ: ಶ್ರೀ ದೇವಶ್ರವ ಶರ್ಮ, ಅಶೋಕೆ, ಗೋಕರ್ಣ ಶ್ರೀಭಿಕ್ಷೆ ; ರಾಘವೇಂದ್ರ ಬನದಕೊಪ್ಪ ದಿನವಿಶೇಷ: ಸೂರ್ಯೋದಯಕ್ಕೆ ಸರಿಯಾಗಿ ಗೋಕರ್ಣದ ಶ್ರೀಮಹಾಗಣಪತಿಗೆ ಶ್ರೀಕರಗಳಿಂದ ಪೂಜೆ.. ಶ್ರೀ ಆತ್ಮಲಿಂಗಕ್ಕೆ ರುದ್ರಾಭಿಷೇಕಪೂರ್ವಕ ಪೂಜೆ.. ಶ್ರೀ ತಾಮ್ರಗೌರಿಯ ಪೂಜೆ.. ಶ್ರೀ ಕೋಟಿತೀರ್ಥದ ಉತ್ತರ ತೀರದಲ್ಲಿ ಶೋಭಿಸುವ ಶ್ರೀ ರಘೂತ್ತಮ… Continue Reading →
ಗೋಕರ್ಣ, ಅಕ್ಟೋಬರ್ ೨೯, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿನಚರಿ – ವಸತಿ : ಶ್ರೀ ದೇವಶ್ರವ ಶರ್ಮಾ,ಅಶೋಕೆ, ಗೋಕರ್ಣ ಪ್ರಾತಃಕಾಲ ಮುಂಬಯಿಯಿಂದ ಭೂಮಾರ್ಗವಾಗಿ ಆಗಮನ, ಭದ್ರಕಾಳಿಯ ಪರಿಸರದಲ್ಲಿ ಸ್ವಾಗತ, ಶ್ರೀರಾಮಾರ್ಚನೆ. ಮಧ್ಯಾಹ್ನ :ಕಲ್ಕತ್ತೆಯ IAS ಅಧಿಕಾರಿ ಶ್ರೀ ಸುಮಂತ್ರೋ ಚೌಧರಿಯವರ ಪರವಾಗಿ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ….. Continue Reading →
ವಸತಿ – ಸವದತ್ತಿಯ ಶಾಸಕ ವಿಶ್ವನಾಥ ಮಾಮನಿಯವರ ಸ್ವಗೃಹ,ಸವದತ್ತಿ ೫೦೦ಕ್ಕೂ ಮಿಕ್ಕಿದ ಭಕ್ತರಿಂದ ಆಶೀರ್ಮಂತ್ರಾಕ್ಷತೆ ಸ್ವೀಕಾರ ನೆರೆ ಪೀಡಿತರಿಗೆ ಕಂಬಳಿ ವಿತರಣೆ ಫೆಬ್ರವರಿಯಲ್ಲಿ ಸವದತ್ತಿಯಲ್ಲಿ ರೈತರಿಗೆ ಉಚಿತವಾಗಿ ಗೋವುಗಳ ವಿತರಣೆಯ ಚಿಂತನೆ ಶಾಸಕರು ಮತ್ತು ರಾಜಣ್ಣ ಮಾಮನಿಯವರಿಂದ ಎಲ್ಲಮ್ಮನಿಗೆ ಬಿಟ್ಟ ೨೦೦ ಕ್ಕೂ ಅಧಿಕ ಗೋವುಗಳನ್ನು ಮಠದ ಗೋಶಾಲೆಗೆ ವಹಿಸಿಕೊಡುವ ಪ್ರಸ್ತಾಪ ಸವದತ್ತಿ ಶಂಕರ ಮಠಕ್ಕೆ… Continue Reading →