Tag ಹರೇರಾಮ

Rushyashrunga Rainbow before Rama Rain…

A minister should be well versed with the happenings within the country; happenings outside the country too. That was how Dasharatha’s ministers were. Here’s what Maharshi Valmiki had to say about them: तेषामविदितं किञ्चित् स्वेषु नास्ति परेषु वा। क्रियमाणं कृतं… Continue Reading →

ಗೋವಾಣಿ : Cow Story 12 : ಶ್ರೀಶ್ರೀ ಸಂದರ್ಶನ – ಗೋಪೂಜೆ ಎಂದರೆ…

ದೀಪಾವಳಿ ಹಬ್ಬ ಬಂದಾಗ ಸಹಜವಾಗಿ ಪಟಾಕಿ ಹೇಗೆ ನೆನಪಾಗುವುದೋ ಹಾಗೆಯೇ ಗೋಪೂಜೆಯೂ ನೆನಪಾಗುತ್ತದೆ. ಈಗಿನ ಸಂದರ್ಭ ಹೇಗಿದೆ ಎಂದರೆ, ಪೂಜೆ ಪುನಸ್ಕಾರಗಳನ್ನು ಮೂಢನಂಬಿಕೆ ಎನ್ನುವ ಜನರ ನಡುವೆ ನಾವಿದ್ದೇವೆ. ನಿಜವಾಗಿಯೂ ಗೋಪೂಜೆ ಎಂದರೇನು ಎಂಬುದನ್ನು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌಸ್ಟೋರಿಯಲ್ಲಿ ವಿವರಿಸಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in )   ಗೋಪೂಜೆ… Continue Reading →

Gold grows in the country, but what about its future!?

There is no home where milk doesn’t flow; no mouth is without sumptuous meals; no man deprived of holy perfumes; no heart without contentment; no human who doesn’t follow virtuous path; no life without character! The land has no ear… Continue Reading →

ಗೋವಾಣಿ : Cow Story 7 : ಶ್ರೀಶ್ರೀ ಸಂದರ್ಶನ – ದೇಶ ಸಂರಕ್ಷಣೆಯಷ್ಟೇ ಮುಖ್ಯ ಗೋಸಂರಕ್ಷಣೆ

ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ  ಜಗದ್ಗುರು ಶಂಕರಾಚಾರ್ಯ  ಶ್ರೀಶ್ರೀರಾಘವೇಶ್ವರಭಾರತೀ… Continue Reading →

ಗೋವಾಣಿ : Cow Story 6 : ಶ್ರೀಶ್ರೀ ಸಂದರ್ಶನ – ಜಾಗೃತ ಸಂತರಿಂದ ಸಮಾಜವೂ ಜಾಗೃತ

ಸಂತರು ಜಾಗೃತರಾಗಿ ಶಿಷ್ಯರನ್ನು ಜಾಗೃತ ಗೊಳಿಸಿ ಗೋಸಂರಕ್ಷಣೆ ಕೆಲಸಕ್ಕೆ ಮುಂದಾದರೆ ಬೇರೇನೂ ಬೇಕಿಲ್ಲ. ಮಠ ಮಂದಿರಗಳು ಗೋ ಕೇಂದ್ರಿತ ಬದುಕಿನ ಪ್ರಯೋಗಶಾಲೆ ಆಗಬೇಕು. ಮಾದರಿಯೂ ಆಗಬೇಕು ಎಂಬುದನ್ನು ಸ್ವತಃ ಸಾಧಿಸಿ ತೋರುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು ಈ ಕುರಿತ ಅನಿಸಿಕೆ ಹಂಚಿಕೊಂಡಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಜಾಗೃತ ಸಂತರಿಂದ ಸಮಾಜವೂ ಜಾಗೃತ –  ಮಠ, ಮಂದಿರಗಳಿಂದಲೇ… Continue Reading →

16-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 60– Report

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ ಬೆಂಗಳೂರು : ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ,  ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ ಉದ್ದೇಶದ ಪ್ರಯತ್ನಗಳೂ ಸಫಲವಾಗಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

14-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 58– Report

ಬೆಂಗಳೂರು : ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ ಬದುಕನ್ನು ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ… Continue Reading →

11-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 55– Report

ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ  ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →

08-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 52– Report

ಬೆಂಗಳೂರು : ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಸಾನ್ನಿಧ್ಯವಹಿಸಿ  ಬೀಡಾಡಿ ದನಗಳ… Continue Reading →

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ: 16-02-2016

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ : 16-02-2016 ದಕ್ಷಿಣ ಕನ್ನಡ/ಮಂಗಳೂರು ಹೋಬಳಿಯ ಪುರೋಹಿತರು ಸಂಘಟಿತರಾಗಿ ಶ್ರೀರಾಮಾಶ್ರಮದ ಪುಣ್ಯ ಪರಿಸರದಲ್ಲಿ ಗುರುಭಿಕ್ಷಾ ಸೇವೆಯನ್ನು ನೆರವೇರಿಸಿ, ಗುರುಕೃಪಾ ಭಾಜನರಾದರು.

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑