ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸರ್ವೆ ನಂಬ್ರ ೨೬೯ | ೧ರಲ್ಲಿ ನಮ್ಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯು ಸುಮಾರು ೧೯೩೫ನೇ ಇಸವಿಯಿಂದ ಪ್ರಾರಂಭವಾಗಿದ್ದು, ಬನಾರಿ ಕೆ. ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ೧೯೫೫ರಲ್ಲಿ ಸ್ವಂತ ಕಟ್ಟಡ ಹೊಂದಿತು. ಆಗಿನ ಜಿಲ್ಲಾಧಿಕಾರಿ ಶ್ರೀ ರಾಜಾರಾಂ I A S ಇವರಿಂದ… Continue Reading →
ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →
ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →
Shree Bharathi Vidyapeetha,Badiadka, P.O Peradala 671551 National Institute of Open Schooling (Basic) Recognized by Govt of Kerala. G.O (Rt) No.2596/2003/G.Edn, dated. Thiruvananthapuram, 7.7.2003 ABOUT SCHOOL: In 1997, at Badiadka, a remote village of Kasaragod District of Kerala State, a primary… Continue Reading →