|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →