There is no home where milk doesn’t flow; no mouth is without sumptuous meals; no man deprived of holy perfumes; no heart without contentment; no human who doesn’t follow virtuous path; no life without character! The land has no ear… Continue Reading →
Some people don’t belong here – in spite of being our own people! Born in Bharat; brought up in Bharat; bread and butter, clothing, learning and social standing is provided by Bharat; when they die they are buried or burned with… Continue Reading →
ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →
ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು- ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ,ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಅವರು ಇಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ “ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣಾ ಕಾರ್ಯಕ್ರಮ’ದಲ್ಲಿ ದಿವ್ಯಸಾನ್ನಿಧ್ಯ ವಹಿಸಿ… Continue Reading →
ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →
ಗೋಕರ್ಣ: ಅಮಾವಾಸ್ಯೆಯಂದು ಸೂರ್ಯಚಂದ್ರರ ಸಂಗಮವಾಗುತ್ತದೆ. ಅಂದು ಚಂದ್ರನು ಸೂರ್ಯನಿಂದ ತಾನು ಬೆಳಗಲು ಅಗತ್ಯವಾದ ಪ್ರಕಾಶವನ್ನು ಪಡೆಯುತ್ತಾನೆ. ಇಲ್ಲಿ ಸೂರ್ಯ ಪರಮಾತ್ಮನ ಸಂಕೇತವಾದರೆ ಚಂದ್ರ ಜೀವರ ಪ್ರತೀಕ. ಚಂದ್ರನನ್ನು ನಮ್ಮ ಪ್ರಾಚೀನರು ಮನಃಕಾರಕ ಎಂದೇ ಗುರುತಿಸಿದ್ದಾರೆ. ಸೂರ್ಯನೆಂದರೆ ಪೂರ್ಣಪ್ರಭೆ. ಲೋಕಕ್ಕೆ ಅಗತ್ಯವಾದ ಬಲವನ್ನು ನೀಡುವ ಶಕ್ತಿಕೇಂದ್ರ. ಜೀವ ಪರಮಾತ್ಮನ ಬಳಿ ಹೋಗಿ ಶರಣಾಗಿ ಅಲ್ಲಿಂದ ಬದುಕಿನ ಸಾಮರ್ಥ್ಯವನ್ನು… Continue Reading →
ಗೋಕರ್ಣ: ರಾಜಾ ಭಗೀರಥ. ಪ್ರಹ್ಲಾದ ಮೊದಲಾದ ರಾಜರ್ಷಿಗಳ, ವ್ಯಾಸ ವಸಿಷ್ಠ ಮೊದಲಾದ ಮಹರ್ಷಿಗಳ ತಪೋಭೂಮಿಯಾಗಿದ್ದ ಸಿದ್ಧಿಕ್ಷೇತ್ರವಾದ ಗೋಕರ್ಣವು ಲೋಕಶಂಕರನಾದ ಶಿವನಿಗೂ ತಪಃಸ್ಥಳವಾಗಿತ್ತು. ಯುಗ, ಯುಗಗಳ ಪೂರ್ವದಲ್ಲಿ ಪರಶಿವನೂ ಸೃಷ್ಟಿಕಾರ್ಯವನ್ನುಕೈಗೊಳ್ಳಲು ತಪಸ್ಸನ್ನಾಚರಿಸಿದ ಪುಣ್ಯಭೂಮಿಯಾದ ಈ ಕ್ಷೇತ್ರ ಶ್ರೀರಾಮನ, ಆಂಜನೇಯನ ಜನನಕ್ಕೆ ಕಾರಣವಾದ ಪ್ರದೇಶವೂ ಹೌದು. ಇಂದು ಸಾರ್ವಭೌಮ ಮಹಾಬಲೇಶ್ವರನ ಆತ್ಮಲಿಂಗದಿಂದ ಭೂಷಿತವಾಗಿದ್ದರೂ ಅದಕ್ಕಿಂತ ಮೊದಲು ಇಲ್ಲಿ ಆರಾಧ್ಯನಾಗಿದ್ದವ… Continue Reading →
ಗೋಕರ್ಣ: ಈ ನಮ್ಮ ಜೀವನ ಒಂದು ನದಿಯಂತೆ. ಅದರ ಎರಡು ದಡಗಳೇ ಸೀತಾರಾಮಚಂದ್ರರು, ಪ್ರವಾಹದಲ್ಲಿ ಕೊಚ್ಚಿಹೋಗದಂತೆ, ಮುಳುಗದಂತೆ ನಮ್ಮನ್ನು ರಕ್ಷಿಸುವವರು. ಈ ಎರಡು ದಡಗಳಲ್ಲಿ ಯಾವುದನ್ನು ಆಶ್ರಯಿಸಿದರೂ ನಾವು ಸುರಕ್ಷಿತವಾಗಿ ನಮ್ಮ ಬಾಳಿನ ನೌಕೆಯನ್ನು ಗುರಿಯತ್ತ ಸಾಗಿಸಬಹುದು ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಶ್ರೀಗಳವರು ಅಭಿಪ್ರಾಯಪಟ್ಟರು. ಇಂದು ಸಮೀಪದ ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಆಯೋಜಿತವಾದ ರಾಮಕಥಾದಲ್ಲಿ… Continue Reading →
ಗೋಕರ್ಣ: ಸಾತ್ವಿಕತೆ ದೈವೀಗುಣ. ಇದು ಲೋಕೋಪಕಾರಕ. ಆದರೆ ಕಾಲದ ಮಹಿಮೆಯಿಂದಲೋ ಅಥವಾ ವ್ಯಕ್ತಿಯ ಪೂರ್ವದೋಷಗಳಿಂದಲೋ ಒಮ್ಮೊಮ್ಮೆ ಸಾತ್ವಿಕ ಕುಲದಲ್ಲಿ ಹುಟ್ಟಿದ ವ್ಯಕ್ತಿಗಳೂ ಆಸುರೀ ಸ್ವಭಾವವನ್ನು ಹೊಂದಿ ಲೋಕಕಂಟಕರಾಗಿ ಪರಿವರ್ತನೆ ಹೊಂದುವುದುಂಟು. ವಿಷ್ಣುವಿನ ಅಂತರಂಗಭಕ್ತರಾಗಿದ್ದೂ ತಮ್ಮ ಅಪರಾಧದಿಂದ ಶಾಪಗ್ರಸ್ತರಾಗಿ ಭೂಮಿಗೆ ಬಿದ್ದು ರಾವಣ, ಕುಂಭಕರ್ಣರಾಗಿ ಜನಿಸಿದ ಜಯವಿಜಯರೇ ಇದಕ್ಕೆ ಉದಾಹರಣೆ. ತಂದೆ ಪರಮತಪಸ್ವಿಯಾದ ವಿಶ್ರವಸ್. ಅಣ್ಣ ಮಾನವನಾಗಿ… Continue Reading →
ಗೋಕರ್ಣ: ಪರಮಾತ್ಮನ ಅನುಗ್ರಹದಿಂದ ಈ ಲೋಕದಲ್ಲಿ ಜನಿಸಿದ ಜೀವಿ ಕೇವಲ ತನಗಾಗಿ ಬದುಕದೆ ಅನ್ಯರ ನೋವು, ನಲಿವುಗಳಲ್ಲಿಯೂ ಪಾಲ್ಗೊಳ್ಳಬೇಕು. ಸಮಾಜದ ಋಣವನ್ನು ತೀರಿಸಬೇಕು. ಮರಗಿಡಗಳೂ. ನದಿ, ಗೋವುಗಳೂ ಇಂತಹ ಆದರ್ಶಕ್ಕೆ ಮಾದರಿಯಾಗಿವೆ. ಯಾವ ನದಿಯೂ ತನ್ನ ನೀರನ್ನು ತಾನೇ ಕುಡಿಯುವುದಿಲ್ಲ. ಲೋಕದಲ್ಲಿ ಯಾವ ಮರವೂ ತನ್ನ ಹಣ್ಣನ್ನು ತಾನೇ ತಿನ್ನುವುದಿಲ್ಲ. ಇಂತಹ ಪರೋಪಕಾರಿ ಬದುಕು ನಮ್ಮದಾದರೆ ಜೀವನ… Continue Reading →