ಈಗ ಹೆಚ್ಚಾಗಿ ಲಭ್ಯ ಇರುವ ಯಾವುದೇ ಕಂಪನಿಯ ಪ್ಯಾಕೆಟ್ ಹಾಲು, ಮೊಸರು ಮಿಶ್ರತಳಿಗಳದ್ದು, ಹಸು ಮತ್ತು ಎಮ್ಮೆ ಹಾಲು ಮಿಶ್ರವಾಗಿರುವಂಥದ್ದು. ಆರೋಗ್ಯ ಬೇಕೆಂದರೆ ಇಂಥವನ್ನು ಬಳಸಬಾರದು. ಯಾಕೆ ದೇಶೀ ಗೋ ಉತ್ಪನ್ನಗಳನ್ನೇ ಬಳಸಬೇಕು ಎಂಬುದನ್ನು ವೈಜ್ಞಾನಿಕ ವಾಗಿ ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸ ಆಗಬೇಕು ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ… Continue Reading →
ಅವನತಿಯ ಅಂಚಿನಲ್ಲಿ ಇರುವಂಥ ದೇಸಿ ಗೋತಳಿ ಸಂವರ್ಧನೆಗೆ ಕೃತ್ರಿಮ ಮಾರ್ಗ ಅನುಸರಿಸುವುದು ಸರಿಯಲ್ಲ. ಪ್ರಕೃತಿ ಸಹಜ ರೀತಿಯಲ್ಲಿ ಗೋ ತಳಿ ಸಂವರ್ಧನೆ ಆಗಬೇಕು. ಅಂತಹ ಗೋವಂಶ ವೃದ್ಧಿಗೆ ಸಹಜ ವಾತಾವರಣವನ್ನು ಒದಗಿಸುವ ಕೆಲಸವನ್ನು ಗೋಪ್ರೇಮಿಗಳು ಮಾಡಬೇಕು. ಈ ಕಾರ್ಯದಲ್ಲಿ ಗೋಪ್ರೇಮಿಗಳು ಮಾಡಬಹುದಾದುದೇನು? ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌ ಸ್ಟೋರಿಯಲ್ಲಿ… ಪ್ರಕಟಣೆ… Continue Reading →
ದೇಶೀ ಗೋತಳಿ ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) 1. ದೇಸಿ ತಳಿಗಿಂತ ವಿದೇಶಿ ತಳಿ ಹೆಚ್ಚು ಜನಪ್ರಿಯವಾಗಲು ಏನು ಕಾರಣ? ದೇಸಿ ತಳಿಗಳ ನಿರ್ವಹಣೆ ಕಷ್ಟ ಎಂಬ ಮಾತು ನಿಜವೇ? ದೇಸೀ ಗೋತಳಿಗಳ ನಿರ್ವಹಣೆ ಖಂಡಿತವಾಗಿಯೂ ಕಷ್ಟ ಅಲ್ಲ, ಅದು ಕಷ್ಟ ಪರಿಹಾರ ಮಾಡಲಿಕ್ಕೆ ಇರುವಂಥದ್ದು ವಿದೇಶೀ ತಳಿಗಳ ನಿರ್ವಹಣೆಗಿಂತಲೂ ಸುಲಭ ಮತ್ತು ಖಚು೯ ಕಡಿಮೆ ಇನ್ನು… Continue Reading →
ದೀಪಾವಳಿ ಹಬ್ಬ ಬಂದಾಗ ಸಹಜವಾಗಿ ಪಟಾಕಿ ಹೇಗೆ ನೆನಪಾಗುವುದೋ ಹಾಗೆಯೇ ಗೋಪೂಜೆಯೂ ನೆನಪಾಗುತ್ತದೆ. ಈಗಿನ ಸಂದರ್ಭ ಹೇಗಿದೆ ಎಂದರೆ, ಪೂಜೆ ಪುನಸ್ಕಾರಗಳನ್ನು ಮೂಢನಂಬಿಕೆ ಎನ್ನುವ ಜನರ ನಡುವೆ ನಾವಿದ್ದೇವೆ. ನಿಜವಾಗಿಯೂ ಗೋಪೂಜೆ ಎಂದರೇನು ಎಂಬುದನ್ನು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌಸ್ಟೋರಿಯಲ್ಲಿ ವಿವರಿಸಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಪೂಜೆ… Continue Reading →
ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →
ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ… Continue Reading →
ಮಳೆ ಬೆಳೆ ಇಲ್ಲ ಎಂದು ಊಟ ಮಾಡುವುದು ಬಿಡ್ತೇವೆಯೆ? ಮನೆಯಲ್ಲಿ ಅಪ್ಪ, ಅಮ್ಮ, ಅಣ್ಣ,ತಮ್ಮ, ಅಕ್ಕ, ತಂಗಿ, ಮಕ್ಕಳು ಕಾಯಿಲೆ ಬಿದ್ದಾಗ ಬೀದಿಗೆ ತಳ್ಳುತ್ತೇವೆಯೆ? ಪೇಟೆಗಳಲ್ಲಿ ಮನೆ ಮಂದಿನಾಯಿ, ಬೆಕ್ಕುಗಳಿಗೂ ಚಿಕಿತ್ಸೆ ಕೊಡಿಸುತ್ತಿಲ್ಲವೆ? ವಯಸ್ಸಾಯಿತು ಎಂದು ಅಜ್ಜ, ಅಜ್ಜಿಯನ್ನು ಕಸಾಯಿಖಾನೆಗೆ ದಬ್ಬುತ್ತೇವೆಯೆ? ಇಲ್ಲ ಎಂದಾದ ಮೇಲೆ ಗೋವುಗಳಿಗೇಕೆ ಅಂಥ ಶಿಕ್ಷೆ..? ಮಾನವೀಯತೆ ತೋರಿ.. ಅದಕ್ಕಾಗಿಯೇ ಈ… Continue Reading →
ಗೋ ಸಂರಕ್ಷಣೆ, ಸಂವರ್ಧನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಮಾರ್ಗದರ್ಶನದಲ್ಲಿ ರೂಪುಗೊಂಡಿರುವಂಥದ್ದು ಭಾರತೀಯ ಗೋಪರಿವಾರ. ಇದು ಗೋವುಗಳ ಪರ ಧ್ವನಿಯಾಗಿ, ಒಂದು ಮಾಧ್ಯಮವಾಗಿ ಸಮಾಜದಲ್ಲಿ ಬೆರೆಯಲಿದೆ. ಜಾಗೃತಿ ಮೂಡಿಸಲಿದೆ. ಈ ಕುರಿತ ಎಲ್ಲ ವಿವರಗಳನ್ನು ಗೋವಾಣಿ ಜತೆ ಹಂಚಿಕೊಂಡಿದ್ದಾರೆ ಪರಿವಾರದ ದಿಗ್ದರ್ಶಕರಾದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ಗೋಪರ ಧ್ವನಿಯೇ ಭಾರತೀಯ… Continue Reading →