ನಮ್ಮ ತಂದೆಯವರು ತುಂಬಾ ಬಡತನದಿಂದ ಜೀವನ ಸಾಗಿಸುತ್ತಿದ್ದರು. ಅಮ್ಮನ ಅಕ್ಕನ ಗಂಡ ಆಗಿರುವ ದಿ. ಬಲೇಗಲ್ಲ್ ಚಿದಂಬರಯ್ಯನವರು ನಮ್ಮ ತಂದೆಯವರನ್ನು ಶ್ರೀಮಠದ ಅಂದಿನ ವ್ಯವಸ್ಥಾಪಕರಾದ ಶ್ರೀ ಎ. ಎಸ್. ರಾಮಪ್ಪನವರ ಮುಖಾಂತರ ಜಗದ್ಗುರು ಶಂಕಾರಾಚಾರ್ಯ ಶ್ರೀಮದ್ ರಾಘವೇಂದ್ರಭಾರತೀ ಮಹಾಸ್ವಾಮಿಗಳ ಅಪ್ಪಣೆ ಪಡೆದು ಶ್ರೀರಾಮಚಂದ್ರಾಪುರಮಠಕ್ಕೆ ಕರೆತಂದು ಬಿಟ್ಟರು. ತೀರ್ಥರೂಪರು ಹೊಸನಗರದ ಶ್ರೀರಾಮಚಂದ್ರಾಪುರಮಠದಲ್ಲಿ 1981 ರಿಂದ 1997 ಮೇ… Continue Reading →
ಹರೇರಾಮ ಓದುಗರೇ.. ರಾಮಚಂದ್ರಾಪುರ ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಈ-ಸಮ್ಮುಖದಲ್ಲಿ ಬರೆಯುವ ಅವಕಾಶಕ್ಕಾಗಿ ಸಾಷ್ಟಾಂಗ ವಂದಿಸುತ್ತೇನೆ. ಶ್ರೀ ಶಿಷ್ಯರ ಅಂಕಣವಾಗಿರುವ ಸಮ್ಮುಖದಲ್ಲಿ ಆರಂಭಿಕ ಲೇಖವನವಾಗಿ ನಿಮ್ಮೆದುರು ಇಡುತ್ತಿದ್ದೇನೆ. ಸುಮಾರು ಹದಿನೈದು ಶತಮಾನಗಳಷ್ಟು ಹಿಂದೆ ಶ್ರೀ ಆದಿ ಶಂಕರಾಚಾರ್ಯರು ಅವತರಿಸಿದಾಗ.. ಭಾರತದ ಉದ್ದಗಲಕ್ಕೂ ಅಧರ್ಮ ತಾಂಡವವಾಡುತ್ತಿತ್ತು. ಯವನ, ಮ್ಲೇಚ್ಛ ಧರ್ಮಗಳ ಆಗಮನದಿಂದಾಗಿ ಸುಂದರ… Continue Reading →