ದಬ್ಬಾಳಿಕೆಯ ಆದಿ ಯಾವುದು..? ವಿನಾಶದ ಪ್ರಾರಂಭ ಎಲ್ಲಿಂದ..? ವ್ಯಕ್ತಿ-ವ್ಯಕ್ತಿಗಳ ಮಧ್ಯೆ ಕಲಹಗಳು.. ಸಮೃದ್ಧ ಕುಟುಂಬಗಳಲ್ಲಿ ವಿರಸ-ವಿಚ್ಛೇದನಗಳು.. ದೇಶ-ದೇಶಗಳ ಮಧ್ಯೆ ಸಂಗ್ರಾಮಗಳು..ಹೀಗೇಕೆ..? ಉತ್ತರವನ್ನು ನಾವಿಲ್ಲಿ ಕಂಡೆವು….. ಒಂದಾನೊಂದು ಊರು, ಆ ಊರಿಗೊಬ್ಬ ಜಮೀನ್ದಾರ, ಊರಿಗೆ ಆತ ತುಂಡರಸನಂತಿದ್ದ, ಆತನ ಅಪ್ಪಣೆಯಿಲ್ಲದೆ ಆ ಊರಿನಲ್ಲಿ ಹುಲ್ಲು ಕಡ್ಡಿಯೂ ಅಲುಗಾಡುವನ್ತಿರಲಿಲ್ಲ.. ಕಾಲದ ಮಹಿಮೆಯಿಂದಾಗಿ ಆತನನ್ನು ವಿಚಿತ್ರ ಕಾಯಿಲೆಯೊಂದು ಆವರಿಸಿಕೊಂಡಿತು.. ಪರೀಕ್ಷಿಸಿದ… Continue Reading →
ಬೆಂಗಳೂರು; ಅಕ್ಟೋಬರ್ ೨೫; ” ಸಂತ್ರಸ್ತರ ಬದುಕು ಹಾಗು ಜಾನುವಾರುಗಳ ಬದುಕು ಸಂಕಟಕ್ಕೆ ಸಿಲುಕಿರುವದಕ್ಕೆ ತಾವು ಅತಿಯಾಗಿ ನೊಂದಿದ್ದೀವೆ. ಅಂತವರು ಬದುಕಿನಲ್ಲಿ ಭರವಸೆ ಹಾಗು ಸಮಾದಾನ ಹೊಂದಿರುವಂತೆ ಮಾಡುವುದು ಉಳ್ಳವರ ಕರ್ತವ್ಯ, ಅದಕ್ಕಾಗಿ ಸಾವಿರ ಕಂಬಳಿ ನೀಡಲು ಯೋಚಿಸಿದ್ದು, ನಾಳೆ ಧಾರವಾಡದ ನೆರೆಪೀಡಿತ ಪ್ರದೇಶಕ್ಕೆ ಹೋಗುತ್ತಿದ್ದೇವೆ. ಉಳ್ಳವರ ಹಾಗು ಉದ್ಯಮಿಗಳ ನೆರವು ಪಡೆದು ಶಕ್ತಿಮೀರಿ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಯೋಜನೆ… Continue Reading →